6
  • Latest

TSS ಮಾನ ಕಳೆದವರಿಗೆ ಇಲ್ಲ ಮೂರು ಕಾಸಿನ ಮರ್ಯಾದೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

TSS ಮಾನ ಕಳೆದವರಿಗೆ ಇಲ್ಲ ಮೂರು ಕಾಸಿನ ಮರ್ಯಾದೆ!

AchyutKumar by AchyutKumar
October 30, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: `ಟಿಎಸ್‌ಎಸ್ ಮಾನ ಕಳೆಯಲು ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಗೊಬ್ಬರದ ವಿಷಯವಾಗಿ ಸಹ ಇದೇ ನಡೆದಿದೆ. ಗೊಬ್ಬರ ವಿಷಯವಾಗಿ ಅನಗತ್ಯ ಗೊಂದಲ ಹುಟ್ಟಿಸಿ ಸಂಸ್ಥೆಯ ಮಾನ ಕಳೆದವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲಾಗುತ್ತದೆ’ ಎಂದು ಟಿಎಸ್‌ಎಸ್ ಆಡಳಿತ ಮಂಡಳಿ ಹೇಳಿಕೊಂಡಿದೆ.

`ಟಿಎಸ್‌ಎಸ್ ಕೃಷಿ ವಿಭಾಗದಲ್ಲಿ ಮಾರಾಟ ಮಾಡಲಾಗುತ್ತಿದ್ದ ಕೃಷಿಮಿತ್ರ ಗೊಬ್ಬರ ಕಳಪೆ’ ಎಂದು ಕೆಲವರು ದೂರಿದ್ದರು. ಇದಕ್ಕೆ ಸಂಬoಧಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನಲೆ ಗೊಬ್ಬರವನ್ನು ಪರಿಶೀಲನೆಗೆ ರವಾನಿಸಿದ್ದು, ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆದಿತ್ತು. ಪ್ರಸ್ತುತ ಅದರ ವರದಿ ಹೊರಬಿದ್ದಿದೆ. `ಈ ಗೊಬ್ಬರ ನಿಗದಿತ ಮಾನದಂಡಕ್ಕೆ ಅನುಗುಣವಾಗಿದೆ’ ಎಂದು ವರದಿಯಲ್ಲಿರುವ ಬಗ್ಗೆ ಟಿಎಸ್‌ಎಸ್ ಹೇಳಿಕೊಂಡಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಟಿಎಸ್‌ಎಸ್ ಕೃಷಿ ವಿಭಾಗದಲ್ಲಿ ಮಾರಾಟ ಮಾಡುತ್ತಿರುವ ಕೃಷಿ ಮಿತ್ರ(14-06-21) ಗೊಬ್ಬರವು ಕಳಪೆ ಎಂದು ಕೆಲವರು ಕೃಷಿ ಉಪನಿರ್ದೇಶಕರಿಗೆ ದೂರು ನೀಡಿದ್ದರು. ವಿನಯ ಹೆಗಡೆ ಕ್ಯಾದಗಿಮನೆ, ಮಹಾಬಲೇಶ್ವರ ಹಗಡೆ ಕಿರವಾಳ, ಪ್ರಶಾಂತ ಹೆಗಡೆ ಕಲಗದ್ದೆ, ಗೋಪಾಲಕೃಷ್ಣ ಹೆಗಡ ಅಮ್ಮಿನಳ್ಳಿ, ರಾಜೇಂದ್ರ ಭಟ್ಟ ಗೋಳಿಕೊಪ್ಪ, ವಿಘ್ನಶ್ವರ ಹೆಗಡೆ ಹಿರೇಸರ, ಸುಬ್ರಾಯ ಹೆಗಡೆ ಹಾರೂಗಾರ ಕಿಬ್ಬಳ್ಳಿ ನಾಗಪತಿ ಹೆಗಡೆ ಶಿರಗೋಡ, ಮಂಜುನಾಥ ಭಟ್ಟ ಹೊಸ್ತೋಟ ಹಾಗೂ ಮಂಜುನಾಥ ಹೆಗಡೆ ಕುಂಬ್ರಿಜಡ್ಡಿ ಎಂಬಾತರ ದೂರಿನ ಅನ್ವಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಜೊತೆಗೆ ಗೊಬ್ಬರ ಮಾರಾಟಕ್ಕೂ ತಡೆ ನೀಡಿದ್ದರು.

ಅದಾದ ನಂತರ ಗೊಬ್ಬರ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದರು. `ಇದೀಗ ವರದಿ ಬಂದ ಹಿನ್ನಲೆ ಗೊಬ್ಬರ ಮಾರಾಟಕ್ಕೆ ನೀಡಿದ ತಡೆಯನ್ನು ಹಿಂಪಡೆಯಲಾಗಿದೆ. ಕೃಷಿ ಹಂಗಾಮಿನಲ್ಲಿ ಸಂಘದ ಸದಸ್ಯರಿಗೆ ಹಾಗೂ ಸಂಘಕ್ಕೆ ಹಾನಿ ಉಂಟು ಮಾಡಿದ ಕಾರಣ ದೂರುದಾರರ ವಿರುದ್ಧವೇ ದೂರು ನೀಡುತ್ತೇವೆ’ ಎಂದು ಸಂಸ್ಥೆ ಹೇಳಿಕೊಂಡಿದೆ.

ShareSendTweetShare
ADVERTISEMENT
Previous Post

ಅಕ್ಕನ ಮನೆಗೆ ನುಗ್ಗಿ ರಂಪಾಟ: ರಾಜಿಗೆ ಬಂದವ ರಾಡಿನಿಂದ ಹೊಡೆದ!

Next Post

ಅನಾಥ ಅಂಗವಿಕಲ ಬಾಲಕನಿಗೆ 40 ಸಾವಿರ ರೂ ಆದಾಯ!

Next Post

ಅನಾಥ ಅಂಗವಿಕಲ ಬಾಲಕನಿಗೆ 40 ಸಾವಿರ ರೂ ಆದಾಯ!

ಮಹಿಳೆಯರ ಮೊಬೈಲ್ ಮೇಲೆ ರಹಸ್ಯ ಕಣ್ಣು!

ಎಲ್ಲರಿಗಿಂತ ವಿಚಿತ್ರ ಈ ವೈದ್ಯ: ಅಂಗಡಿಯೊಳಗೆ ಬುರುಡೆ ಡಾಕ್ಟರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.