6
  • Latest

ಕಾರ್ಮಿಕರ ಕಷ್ಟ ಆಲಿಸಿದ ಜನಸಾಮಾನ್ಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾರ್ಮಿಕರ ಕಷ್ಟ ಆಲಿಸಿದ ಜನಸಾಮಾನ್ಯ

AchyutKumar by AchyutKumar
October 31, 2024
in ರಾಜ್ಯ
advt advt advt
ADVERTISEMENT

ಕುಮಟಾ: ಜಲ ಜೀವನ್ ಮಿಷನ್ ಅಡಿ ದುಡಿಯುತ್ತಿರುವ ಕಾರ್ಮಿಕರಿಗೆ ದೀಪಾವಳಿ ರಜೆ ಸಿಕ್ಕಿಲ್ಲ. ಕಾಮಗಾರಿಯ ಗುತ್ತಿಗೆದಾರರು ದೀಪಾವಳಿ ಬೋನಸ್ ಸಹ ನೀಡಿಲ್ಲ. ಈ ಹಿನ್ನಲೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಅಲ್ಲಿನ ಕಾರ್ಮಿಕರನ್ನು ಮಾತನಾಡಿಸಿ ಸಿಹಿ ಹಂಚಿದರು.

Advertisement. Scroll to continue reading.

ಜನತಾ ಫ್ಲೋಟ್ ಮಾಸೂರು ಕ್ರಾಸ್ ರಸ್ತೆ ಅಂಚಿನಲ್ಲಿ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದೆ. ಆಂದ್ರ ಪ್ರದೇಶದ ಕಾರ್ಮಿಕರು ಇಲ್ಲಿ ದುಡಿಯುತ್ತಿದ್ದಾರೆ. ಈ ಕಾರ್ಮಿಕರಿಗೆ ದೀಪಾವಳಿಗೆ ರಜೆ ಜೊತೆ ಬೋನಸ್ ನೀಡುವುದಾಗಿ ಗುತ್ತಿಗೆದಾರರು ಹೇಳಿದ್ದರು. ಆದರೆ, ಮಂಗಳೂರಿನ ಗುತ್ತಿಗೆದಾರರು ಕಾರ್ಮಿಕರಿಗೆ ಶುಭಾಶಯ ತಿಳಿಸಲು ಬಂದಿಲ್ಲ.

ADVERTISEMENT
ADVERTISEMENT

ಇದನ್ನು ಅರಿತ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ದೀಪಾವಳಿ ಸಿಹಿ ವಿತರಿಸಿದರು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಅಮೀನ ಸಯ್ಯದ್, ಲಕ್ಷಿö್ಮÃ ನಾಯ್ಕ ಇದ್ದರು. ಕಾರ್ಮಿಕರಾದ ಮಲ್ಲಮ್ಮ ನಾಗೇಂದ್ರ, ಹೇಮಾ ರೆಡ್ಡಿ, ಚಿಟ್ಟೆಮ್ಮ, ಸಾಕಮ್ಮ, ಕಲ್ಲೇನು ಸಂತಸ ವ್ಯಕ್ತಪಡಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ವ್ಯಾಪಾರಿಯ ದವಡೆ ಮುರಿದ ದಾಂಡಿಗರು!

Next Post

ದೇವರ ದುಡ್ಡು ಬಿಡದ ದುಷ್ಕರ್ಮಿ ಯಾರು? ಗುರುಮಠದ ಆಸ್ತಿ ಮೇಲೆ ಯಾರಿಗೆ ಮೋಹ?

Next Post

ದೇವರ ದುಡ್ಡು ಬಿಡದ ದುಷ್ಕರ್ಮಿ ಯಾರು? ಗುರುಮಠದ ಆಸ್ತಿ ಮೇಲೆ ಯಾರಿಗೆ ಮೋಹ?

ಸಾಗರಮಾಲಾ | ಕನಸಿನ ಯೋಜನೆಗೆ ಆರಂಭದಲ್ಲಿಯೇ ಕಣ್ಣೀರು: ಬಂದರಿನ ಜೊತೆ ಹೆದ್ದಾರಿ-ರೈಲ್ವೆ ಸಂಪರ್ಕ ಮಾಡುವವರಿಗೆ ಮೋಸ!

ರಾಜ್ಯೋತ್ಸವಕ್ಕೂ ಮುನ್ನ ಜೀವಬಿಟ್ಟ ಕನ್ನಡ ರಾಜ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.