6
  • Latest

ರಾಜ್ಯೋತ್ಸವಕ್ಕೂ ಮುನ್ನ ಜೀವಬಿಟ್ಟ ಕನ್ನಡ ರಾಜ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಜ್ಯೋತ್ಸವಕ್ಕೂ ಮುನ್ನ ಜೀವಬಿಟ್ಟ ಕನ್ನಡ ರಾಜ!

AchyutKumar by AchyutKumar
October 31, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈರೇಶ ನಾಯ್ಕ ಸಾವನಪ್ಪಿದ್ದಾರೆ. ಕೊನೆ ಕ್ಷಣದವರೆಗೂ ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ.

Advertisement. Scroll to continue reading.

ಈರೇಶ ನಾಯ್ಕ ಅವರು ಸಿದ್ದಾಪುರ ತಾಲೂಕಿನ ಕೊಲಸಿರ್ಸಿಯವರಾಗಿದ್ದರು. ಶಿರಸಿ-ಬೆಂಗಳೂರು ಬಸ್ಸಿಗೆ ಅವರು ಚಾಲಕರಾಗಿದ್ದರು. ಬಸ್ಸಿನ ಒಳಗೆ ಅವರು ತಮ್ಮ ಕನ್ನಡ ಪ್ರೇಮ ಮೆರೆದಿದ್ದರು. ಕನ್ನಡ ರಾಜ್ಯೋತ್ಸವ ಅವಧಿಯಲ್ಲಿ ಮಾತ್ರವಲ್ಲದೇ, ಅನುದಿನವೂ ಅವರು ಕನ್ನಡವನ್ನು ಆರಾಧಿಸುತ್ತಿದ್ದರು. ಬಸ್ಸಿನ ಒಳಗೆ ಅವರು ಕನ್ನಡ ಧ್ವಜ ಹಾಗೂ ಸಾಧಕರ ಬಗ್ಗೆ ಪ್ರಚಾರ ಮಾಡುತ್ತಿದ್ದರು. ಬಸ್ಸನ್ನು ಸಹ ಅಷ್ಟೇ ಅಂದವಾಗಿ ಅಲಂಕರಿಸಿದ್ದರು. ತಾವು ಹೋದ ಕಡೆಗಳೆಲ್ಲ ಕನ್ನಡ ಪ್ರೇಮ ಮೆರೆದು ಜನರಲ್ಲಿ ಭಾಷೆಯ ಬಗ್ಗೆ ಅರಿವು ಮೂಡಿಸುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಕಳೆದ ಮೂರು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿತು. ಕೆಲವರು ಅದನ್ನು ಡೆಂಗ್ಯು ಎಂದರು. ಆದರೆ, ಡೆಂಗ್ಯು ಎನ್ನುವುದು ಖಚಿತವಾಗಿರಲಿಲ್ಲ. ಶಿವಮೊಗ್ಗದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿತ್ತು. ಸಹದ್ಯೋಗಿಗಳು ಸಹ ಹಣಕಾಸಿನ ನೆರವು ನೀಡಿದ್ದರು. ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದರೂ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಗುರುವಾರ ಸಂಜೆ ಅವರ ಶವವನ್ನು ಶಿರಸಿ ಬಸ್ ಡಿಪೋ ಬಳಿ ತರಲಾಗಿದ್ದು, ಅನೇಕ ಅಧಿಕಾರಿ-ಸಿಬ್ಬಂದಿ ಆಗಮಿಸಿ ಅಂತಿಮ ದರ್ಶನ ಪಡೆದರು.

ShareSendTweetShare
ADVERTISEMENT
Previous Post

ಸಾಗರಮಾಲಾ | ಕನಸಿನ ಯೋಜನೆಗೆ ಆರಂಭದಲ್ಲಿಯೇ ಕಣ್ಣೀರು: ಬಂದರಿನ ಜೊತೆ ಹೆದ್ದಾರಿ-ರೈಲ್ವೆ ಸಂಪರ್ಕ ಮಾಡುವವರಿಗೆ ಮೋಸ!

Next Post

ಕುಮಟಾ – ಶಿರಸಿ ರಸ್ತೆ: ಸೇತುವೆಗೆ ಕಾರು ಗುದ್ದಿ ಸವಾರ ಸಾವು

Next Post

ಕುಮಟಾ - ಶಿರಸಿ ರಸ್ತೆ: ಸೇತುವೆಗೆ ಕಾರು ಗುದ್ದಿ ಸವಾರ ಸಾವು

ಮಾನವಿಯತೆ ಮರೆತ ಕಾರು ಚಾಲಕ: ಪೊಲೀಸ್ ದೂರು

ಪತ್ನಿ ದೂರ.. ನಶೆ ಹತ್ತಿರ: ವಿಷ ಸೇವಿಸಿ ಪ್ರಾಣಬಿಟ್ಟ ಭಗ್ನಪ್ರೇಮಿ ಭಾಸ್ಕರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.