6
  • Latest

ರೈತರ ಭೂಮಿ ಸರ್ಕಾರದ ಪಾಲು: ಬಿಜೆಪಿ ಹೋರಾಟ ಎಲ್ಲಿ? ಯಾವಾಗ?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈತರ ಭೂಮಿ ಸರ್ಕಾರದ ಪಾಲು: ಬಿಜೆಪಿ ಹೋರಾಟ ಎಲ್ಲಿ? ಯಾವಾಗ?

AchyutKumar by AchyutKumar
in ಸ್ಥಳೀಯ

ರಾತ್ರಿ ಬೆಳಗಾಗುವುದರೊಳಗೆ ನೂರಾರು ಎಕರೆ ರೈತರ ಭೂಮಿ ದಾಖಲೆ ಸರ್ಕಾರಿ ಅಧೀನದ ವಕ್ಟ್ ಬೋರ್ಡ ಹೆಸರಿಗೆ ಬದಲಾಗುತ್ತಿದೆ. ಭೂಮಿ ಹಕ್ಕು ಗುರುತಿಸುವಿಕೆಯಲ್ಲಿ ಮುಖ್ಯ ಪಾತ್ರ ನಿಭಾಯಿಸುವ ಪಹಣಿ ಪತ್ರಿಕೆಯಲ್ಲಿ ವಕ್ಟ್ ಬೋರ್ಡಿನ ಹೆಸರು ನಮೂದಾಗಿರುವುದರಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ನವೆಂಬರ್ 4ರಂದು ಎಲ್ಲಾ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.

ಪ್ರತಿ ಹಳ್ಳಿಯಲ್ಲಿರುವ ಬಿಜೆಪಿ ಬೂತ್ ಅಧ್ಯಕ್ಷರು ದಾಖಲೆ ಪರಿಶೀಲಿಸುವಂತೆ ಬಿಜೆಪಿ ಸ್ಥಳೀಯ ನಾಯಕರಿಗೆ ಸೂಚಿಸಿದೆ. ಯಾರಿಗೆ ಅನ್ಯಾಯವಾಗಿದೆಯೋ ಅವರನ್ನು ಗುರುತಿಸಿ ಕಾನೂನು ಹೋರಾಟ ನಡೆಸುವ ಬಗ್ಗೆ ರೂಪುರೇಷೆ ಸಿದ್ಧಪಡಿಸಿದೆ. ರೈತರ ಪಹಣಿಯಲ್ಲಿನ ಹೆಸರು ಬದಲಾದರೆ ತಕ್ಷಣ ಗಮನಕ್ಕೆ ತರುವಂತೆ ಬಿಜೆಪಿ ವರಿಷ್ಠರು ಬೂತ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಶಿರಸಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಯಲ್ಲಾಪುರದಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಏಕಕಾಲಕ್ಕೆ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ನಿಲುವು ಖಂಡಿಸಿದರು. `ರಾಜ್ಯದ ಮೂಲೆ ಮೂಲೆಯಲ್ಲಿ ವಕ್ಟ್ ಬೋರ್ಡ ಆಸ್ತಿ ವಿವಾದ ಉಂಟಾಗಿದೆ. ಸಾವಿರಾರು ರೈತರು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ತಂದು ಪಹಣಿ ಪತ್ರಿಕೆಯಲ್ಲಿ ವಕ್ಟ ಬೋರ್ಡಿನ ಹೆಸರು ನಮೂದಿಸುತ್ತಿದ್ದಾರೆ’ ಎಂದು ನಾಯಕರು ದೂರಿದರು.

`ಹಿಂದೂ ಸ್ಮಶಾನ ಭೂಮಿ ದಾಖಲೆಗಳು ಸಹ ತಿದ್ದುಪಡಿಯಾಗಿದೆ. ಹಿಂದೂ ಸ್ಮಶಾನದ ಕಾಗದ ಪತ್ರಗಳನ್ನು ಸಹ ವಕ್ಟ್ ಹೆಸರಿಗೆ ಬರೆಯಲಾಗಿದೆ. ಸರ್ಕಾರದ ಬಳಿ ಹಣ ಇಲ್ಲದೇ ಇದ್ದರೂ ವಕ್ಟ್ ಬೋರ್ಡಿನ ಆಸ್ತಿಗಳಿಗೆ ಕಪೌಂಡ್ ನಿರ್ಮಿಸಲು ಸರ್ಕಾರ 100 ಕೋಟಿ ರೂ ಅನುದಾನ ನೀಡಿದೆ’ ಎಂದು ಆರೋಪಿಸಿದರು.

`ನವೆಂಬರ್ 4ರಂದು ಜಿಲ್ಲಾ ಕೇಂದ್ರ ಕಾರವಾರ ಸೇರಿ ಪ್ರತಿ ತಾಲೂಕಿನಲ್ಲಿಯೂ ರೈತರ ಬೆಂಬಲದೊAದಿಗೆ ಪ್ರತಿಭಟನೆ ನಡೆಯಲಿದೆ. ರೈತರ ಭೂಮಿಯನ್ನು ಸರ್ಕಾರ ರೈತರಿಗೆ ಮರಳಿಸುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.

ShareSendTweetShare
Previous Post

ಸಂಸ್ಕೃತಿಯ ಆರಾಧನೆ.. ಕಲಾಭಿಮಾನಿಗಳಿಗೆ ಮನರಂಜನೆ.. ಸಂಕಲ್ಪ ಉತ್ಸವಕ್ಕೆ ಕ್ಷಣಗಣನೆ!

Next Post

ಕನ್ನಡ ರಾಜ್ಯೋತ್ಸವ: ದೀಪ ನೀಡಿ ಹಬ್ಬ ಆಚರಿಸಿದ ಶಿಕ್ಷಕ

Next Post

ಕನ್ನಡ ರಾಜ್ಯೋತ್ಸವ: ದೀಪ ನೀಡಿ ಹಬ್ಬ ಆಚರಿಸಿದ ಶಿಕ್ಷಕ

ಮಕ್ಕಳ ಜೊತೆ ಹಬ್ಬ ಆಚರಿಸಿದ ಉಸ್ತುವಾರಿ ಸಚಿವ

ಸೋರುತಿಹುದು ಸರ್ಕಾರಿ ಕಚೇರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.