6
  • Latest

ನೆಂಟರ ಮನೆಗೆ ಹೋಗಿ ಮರಳಿದವರಿಗೆ ಆಘಾತ: ಪೂಜೆ ಮುಗಿಸಿ ಬಂದವವರ ಮನೆಯೇ ನಾಪತ್ತೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೆಂಟರ ಮನೆಗೆ ಹೋಗಿ ಮರಳಿದವರಿಗೆ ಆಘಾತ: ಪೂಜೆ ಮುಗಿಸಿ ಬಂದವವರ ಮನೆಯೇ ನಾಪತ್ತೆ!

AchyutKumar by AchyutKumar
November 1, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಹೋಟೆಲ್ ವ್ಯವಹಾರ ನಡೆಸುವ ಸಂತೋಷ ಪ್ರಭು ಅವರು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಂಬoಧಿಕರ ಮನೆಗೆ ಹೋಗಿದ್ದರು. ಪೂಜೆ ಮುಗಿಸಿ ಅವರು ಊರಿಗೆ ಮರಳಿದಾಗ ಅವರ ಮನೆಯೇ ಇರಲಿಲ್ಲ!

ಹಳೆ ಹೆರವಟ್ಟಾ ಸಂತೋಷ ದಾಮೋದರ ಪ್ರಭು ಅವರಯ ಅಕ್ಟೊಬರ್ 22ರಂದು ತಮ್ಮ ಕುಟುಂಬದವರ ಜೊತೆ ಮಂಕಿ ಗ್ರಾಮಕ್ಕೆ ತೆರಳಿದ್ದರು. ಅ 24ರಂದು ಅವರು ಎಲ್ಲಾ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಳೆ ಹೆರವಟ್ಟಾಗೆ ಆಗಮಿಸಿದ್ದರು. ಆದರೆ, ಅಲ್ಲಿದ್ದ ಅವರ ಮನೆಯನ್ನು ಅವರ ದಾಯಾದಿ ಸುಂದರ ಗಣಪತಿ ಪ್ರಭು ನಾಶ ಮಾಡಿದ್ದರು. `ಆಸ್ತಿ ವಿಷಯವಾಗಿ ದ್ವೇಷ ಸಾಧಿಸುತ್ತಿದ್ದ ಸುಂದರ ಪ್ರಭು ತಮ್ಮ ಸುಂದರ ಮನೆಯನ್ನು ಕೆಡವಿದ್ದಾರೆ’ ಎಂದು ಸಂತೋಷ ಪ್ರಭು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ತಾವು ಇಲ್ಲದಿರುವಾಗ ಮನೆಯೊಗೆ ಅಕ್ರಮ ಪ್ರವೇಶ ಮಾಡಿದ ಸಂತೋಷ ಪ್ರಭು ಕಲ್ಲಿನ ಗೋಡೆ ಕೆಡವಿದ್ದು, ಮೇಲ್ಚಾವಣಿಯನ್ನು ಬೀಳಿಸಿ ಹಾನಿ ಮಾಡಿದ್ದಾರೆ. ಮನೆಯೊಳಗಿದ್ದ ಗೃಹ ಬಳಕೆ ವಸ್ತುಗಳನ್ನು ನಾಶ ಮಾಡಿದ್ದು, ಲಕ್ಷಾಂತರ ರೂ ನಷ್ಟವಾಗಿದೆ’ ಎಂದು ಸಂತೋಷ ಪ್ರಭು ಪೊಲೀಸ್ ದೂರು ನೀಡಿದ್ದಾರೆ.

 

ShareSendTweetShare
ADVERTISEMENT
Previous Post

ವೈದ್ಯರ ಕಾರಿಗೆ ಗುದ್ದಿದ ಬೈಕು: ಚಿಕಿತ್ಸೆ ನೀಡಿ ದೂರು ನೀಡಿದ ಡಾಕ್ಟರು!

Next Post

ಹೊಸಳ್ಳಿ ಶಾಲೆಗೆ ಸ್ಪೀಕರ್ ಕೊಡುಗೆ

Next Post

ಹೊಸಳ್ಳಿ ಶಾಲೆಗೆ ಸ್ಪೀಕರ್ ಕೊಡುಗೆ

ಮೀನುಗಾರನ ಪ್ರಾಣ ತೆಗೆದ ವೈದ್ಯ!

ಬೈಕ್ ಅಪಘಾತ: ಇಬ್ಬರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.