6
  • Latest

ಗಡಿನಾಡಿನಲ್ಲಿ ಕನ್ನಡ ಕಲರವ: ಭಾಷೆಯ ಉಳಿವಿಕೆಗೆ ನಿರಂತರ ಹೋರಾಟ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಡಿನಾಡಿನಲ್ಲಿ ಕನ್ನಡ ಕಲರವ: ಭಾಷೆಯ ಉಳಿವಿಕೆಗೆ ನಿರಂತರ ಹೋರಾಟ

AchyutKumar by AchyutKumar
November 1, 2024
in ಸ್ಥಳೀಯ
advt advt advt
ADVERTISEMENT

`ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆಯಾಗಿದ್ದು, ಗಡಿನಾಡು ಕಾರವಾರದಲ್ಲಿನ ಎಲ್ಲಾ ನಾಮ ಫಲಕಗಳಲ್ಲಿಯೂ ಕನ್ನಡ ಕಡ್ಡಾಯವಾಗಿರಬೇಕು. ಕಾರವಾರ ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಮಳಿಗೆಗಳಲ್ಲಿಯೂ ಕನ್ನಡ ಬರಹಗಳು ಕಾಣಿಸಬೇಕು’ ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಅವರು ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ್ ಅವರನ್ನು ಒತ್ತಾಯಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅಂಗಡಿಕಾರರಿಗೆ ಸೂಚಿಸುವುದಾಗಿ ರವಿರಾಜ ಅಂಕೋಲೇಕರ್ ಭರವಸೆ ನೀಡಿದರು.

ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಕಾರವಾರ ಬಸ್ ನಿಲ್ದಾಣದ ಎದುರು ಜಯ ಕರ್ನಾಟಕ ಜನಪರ ವೇದಿಕೆಯವರು ಕನ್ನಡ ಧ್ವಜ ಹಾರಿಸಿದರು. ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ್ ಧ್ವಜಾರೋಹಣ ನೆರವೇರಿಸಿ, ಕನ್ನಡ ಸಂಘಟನೆಯವರ ಬೇಡಿಕೆ ಆಲಿಸಿ ಭರವಸೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಂತರ ಮಾತನಾಡಿದ ಅವರು `ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸೋಣ’ ಎಂದು ಹೇಳಿದರು. ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಮಾತನಾಡಿ `ಕನ್ನಡ ನಮ್ಮ ಸಂಘಟನೆ ಸಾಕಷ್ಟು ಶ್ರಮಿಸುತ್ತಿದೆ. ನೆಲ, ಜಲ, ನುಡಿ ರಕ್ಷಣೆಗೆ ನಾವು ಸದಾ ಬದ್ಧ’ ಎಂದರು. ಪ್ರಮುಖರಾದ ಸುಭಾಷ್ ಗುನಗಿ ಸಂಘಟನೆಯ ಹೋರಾಟದ ಬಗ್ಗೆ ಮಾಹಿತಿ ನೀಡಿದರು.

ನಗರಸಭೆ ಸದಸ್ಯ ಹನುಮಂತ ತಳವಾರ್, ಪ್ರಮುಖರಾದ ರೋಷನ್ ಹರಿಕಂತ್ರ, ಸುದೇಶ್ ನಾಯ್ಕ್, ಸುನಿಲ್ ತಾಂಡೇಲ್, ರಾಹುಲ್ ತಾಂಡೇಲ್, ಮೋಹನ್ ಉಳ್ವೇಕರ್, ರೋಷನ್ ತಾಂಡೇಲ್, ಸಂದೇಶ್ ಆಚಾರಿ, ಪ್ರವೀಣ್ ತಾಂಡೇಲ್, ಮಿಥುನ್ ತಾಂಡೇಲ್, ರಾಜು ತಾಂಡೇಲ್, ನಾಗರಾಜ್ ಉಳೇಕರ್, ಗಣರಾಜ್ಯ ಠಾಕೇಕರ್, ವಿನಯ ನಾಯ್ಕ್, ದಿಲೀಪ್ ಉಳ್ಳೇಕರ್ ಇತರರು ಇದ್ದರು.

ShareSendTweetShare
ADVERTISEMENT
Previous Post

ಚಹಾ ಅಂಗಡಿಗೆ ಗುದ್ದಿದ ಬೈಕು

Next Post

ಸ್ವರ್ಣವಲ್ಲಿಗೂ ಸಂಕಲ್ಪಕ್ಕೂ ಅವಿನಾಭಾವ ಸಂಬoಧ: 38ನೇ ಉತ್ಸವ ಉದ್ಘಾಟಿಸಿದ ಸೋಂದಾ ಶ್ರೀ

Next Post

ಸ್ವರ್ಣವಲ್ಲಿಗೂ ಸಂಕಲ್ಪಕ್ಕೂ ಅವಿನಾಭಾವ ಸಂಬoಧ: 38ನೇ ಉತ್ಸವ ಉದ್ಘಾಟಿಸಿದ ಸೋಂದಾ ಶ್ರೀ

ಗ್ರಾಮೀಣ ಅಭಿವೃದ್ಧಿಗೆ ಈ ಅಧಿಕಾರಿಗಳ ಕೊಡುಗೆ ಅಪಾರ: ಸೇವೆ ಸ್ಮರಿಸಿದ ಸರ್ಕಾರ!

ಅರಣ್ಯದಲ್ಲಿ ಇಸ್ಪಿಟ್ ಆಡಿಸುವುದೇ ಈ ವಾಚ್‌ಮೆನ್ ಕೆಲಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.