6
  • Latest

ಜನ ಜೀವನಕ್ಕೆ ಪೆಟ್ಟು ನೀಡಿದ ಜಲ ಜೀವನ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜನ ಜೀವನಕ್ಕೆ ಪೆಟ್ಟು ನೀಡಿದ ಜಲ ಜೀವನ!

AchyutKumar by AchyutKumar
in ಸ್ಥಳೀಯ

ಕುಮಟಾ: ಜಲ ಜೀವನ್ ಮಿಷನ್ ಯೋಜನೆ ಅಡಿ ಗೋಕರ್ಣದ ಹಲವು ಭಾಗಗಳಿಗೆ ನೀರು ಪೂರೈಕೆಯಾಗುತ್ತಿದ್ದು, ಕಳೆದ ಒಂದು ವಾರದಿಂದ ಆ ನೀರು ಕುಡಿಯಲು ಯೋಗ್ಯವಾಗಿಲ್ಲ. ಕಲುಷಿತ ನೀರು ಪೂರೈಸಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿನ ಶುದ್ಧೀಕರಣ ನಡೆಸಿಯೇ ಪೂರೈಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದಾಗಿಯೂ ನೀರಿನಲ್ಲಿ ರಾಡಿ ಕಾಣಿಸಿಕೊಂಡಿದೆ. ಸಾಕಷ್ಟು ಪ್ರಮಾಣದಲ್ಲಿ ರಾಡಿ ನೀರು ಬಂದ ನಂತರ ಇದೀಗ ಬಿಳಿ ನೊರೆಯ ನೀರು ನಲ್ಲಿಯಲ್ಲಿ ಬರುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಕುಡಿಯುವ ನೀರಿನ ಯೋಜನೆಯನ್ನು ಇಲ್ಲಿ ಅನುಷ್ಠಾನಕ್ಕೆ ತರಲಾಗಿದ್ದು, ನಲ್ಲಿಯ ನೀರು ಬೇಸಿಗೆ ಅವಧಿಯಲ್ಲಿ ಜನರ ದಾಹ ತೀರಿಸುತ್ತದೆ. ಈ ಬಾರಿ ವ್ಯಾಪಕ ಪ್ರಮಾಣದಲ್ಲಿ ಮಳೆ ಆಗಿದ್ದರೂ ಕುಡಿಯಲು ಯೋಗ್ಯ ನೀರು ಸಿಗುತ್ತಿಲ್ಲ.

ಗ್ರಾಮ ಪಂಚಾಯತ ಅಧೀನದಲ್ಲಿ ಕುಡಿಯುವ ನೀರು ಪೂರೈಕೆಯ ನಿರ್ವಹಣೆ ನಡೆಯುತ್ತಿದೆ. ಗೋಕರ್ಣ ಗ್ರಾ ಪಂ ವ್ಯಾಪ್ತಿಯಲ್ಲಿ 1,800 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ. 3000 ಮನೆಯವರು ಯೋಜನೆ ನೀರಿನ ಸಂಪರ್ಕ ಬೇಡ ಎಂದು ಬರೆದುಕೊಟ್ಟಿದ್ದಾರೆ. ಹನೆಹಳ್ಳಿ, ಪೊರ್ಕೆ, ಹಿರೇಗುತ್ತಿ ಗ್ರಾ ಪಂ ವ್ಯಾಪ್ತಿಯಲ್ಲಿ ಸಹ ನೀರು ಪೂರೈಕೆ ಕಾರ್ಯ ನಡೆದಿದ್ದು, ಅಲ್ಲಿಯೂ ಈ ಸೇವೆ ಸರಿಯಾಗಿಲ್ಲ ಎಂಬ ದೂರಿದೆ.

`ಅಧಿಕ ಮಳೆಯಾದ ಕಾರಣ ಮಾದನಗೇರಿ ನೀರು ಸಂಗ್ರಹಣಾ ಘಟಕದಲ್ಲಿ ರಾಡಿಯಾಗಿತ್ತು. ನೀರು ಶುದ್ಧೀಕರಣ ಮಾಡಿ ಜನರಿಗೆ ಪೂರೈಕೆ ಮಾಡಲು ಸಮಯ ಬೇಕಿದ್ದು, ಈ ನಡುವೆ ನೀರು ಬಿಡುವ ಸಿಬ್ಬಂದಿಗೆ ಕೆಲವರು ಒತ್ತಡ ಹಾಕಿದ್ದರಿಂದ ರಾಡಿ ನೀರು ನಲ್ಲಿಗೆ ಬಂದಿದೆ. ಇದೀಗ ಎಲ್ಲವನ್ನು ಸರಿಪಡಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ShareSendTweetShare
Previous Post

ಅರಣ್ಯದಲ್ಲಿ ಇಸ್ಪಿಟ್ ಆಡಿಸುವುದೇ ಈ ವಾಚ್‌ಮೆನ್ ಕೆಲಸ!

Next Post

ಬಸ್ ನಿಲ್ದಾಣದಲ್ಲಿದ್ದ ಬೈಕ್ ಅಪಹರಣ: ನಾಲ್ವರು ಅಪರಿಚಿತರಿಗಾಗಿ ಹುಡುಕಾಟ

Next Post

ಬಸ್ ನಿಲ್ದಾಣದಲ್ಲಿದ್ದ ಬೈಕ್ ಅಪಹರಣ: ನಾಲ್ವರು ಅಪರಿಚಿತರಿಗಾಗಿ ಹುಡುಕಾಟ

ದೀಪಾವಳಿ | ಹಬ್ಬದ ಬಲಿ ಪಡೆದ ಹೋರಿ!

ಯಲ್ಲಾಪುರ ಬಸ್ ನಿಲ್ದಾಣ | ರಾಜ್ಯೋತ್ಸವವೂ ಇಲ್ಲ... ದೀಪಾವಳಿ ಸಡಗರವೂ ಇಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.