6
  • Latest

ದೀಪಾವಳಿ | ಹಬ್ಬದ ಬಲಿ ಪಡೆದ ಹೋರಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೀಪಾವಳಿ | ಹಬ್ಬದ ಬಲಿ ಪಡೆದ ಹೋರಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ದೀಪಾವಳಿ ಅಂಗವಾಗಿ ನಡೆದ ‘ಹೋರಿ ಹಬ್ಬ’ದ ವೇಳೆ ಅವಘಡ ನಡೆದಿದೆ. ಜಾನುವಾರು ಬೆದರಿಸುವ ಸ್ಪರ್ಧೆ ನೋಡಲು ಆಗಮಿಸಿದವನ ಮೇಲೆ ಹೋರಿ ದಾಳಿ ನಡೆಸಿದ್ದು ಆ ಆಕ್ರಮಣಕ್ಕೆ 21 ವರ್ಷದ ಯುವಕ ಸಾವನಪ್ಪಿದ್ದಾನೆ.

ಚಿಗಳ್ಳಿ ಗ್ರಾಮದ ಕಲ್ಮೇಶ್ವರ ಮಠದ ಬಳಿ ದೀಪಾವಳಿ ಹಬ್ಬದ ವೇಳೆ ಸಾಂಪ್ರದಾಯಿಕ ‘ಹೋರಿ ಹಬ್ಬ’ ನಡೆಯುತ್ತದೆ. ಈ ಹಿಂದೆ ಸಹ ಹೋರಿ ಬೆದರಿಸುವ ವೇಳೆ ಸಾವು-ನೋವು ಸಂಭವಿಸಿದ್ದರಿಂದ ಈ ಸ್ಪರ್ಧೆ ನಡೆಸಲು ಸರ್ಕಾರ ಅನುಮತಿ ನೀಡುತ್ತಿಲ್ಲ. ಅದಾಗಿಯೂ ಈ ಬಾರಿ ಊರಿನವರು ಈ ಸ್ಪರ್ಧೆಗೆ ಅವಕಾಶ ಕೋರಿದ್ದು, ಪೊಲೀಸರು ಸಹಮತ ವ್ಯಕ್ತಪಡಿಸಿರಲಿಲ್ಲ.

ADVERTISEMENT
ADVERTISEMENT

ಆದರೂ, ಸಂಪ್ರದಾಯ ಮುಂದುವರೆಸುವ ನಿಟ್ಟಿನಲ್ಲಿ ಶನಿವಾರ ಹೋರಿ ಬೆದರಿಸುವ ಸ್ಪರ್ಧೆ ನಡೆಯಿತು. ಈ ವೇಳೆ ಆಕ್ರಮಣಾಕಾರಿ ಹೋರಿ ಜನ ನೆರೆದಿದ್ದ ಕಡೆ ನುಗ್ಗಿದ್ದು ಅಲ್ಲಿದ್ದವರು ಹೋರಿಯಿಂದ ತಪ್ಪಿಸಿಕೊಳ್ಳಲು ಓಡಲು ಶುರು‌ ಮಾಡಿದರು. ಈ ವೇಳೆ ಎದುರಿಗೆ ಸಿಕ್ಕ ಪರಮೇಶ ಹರಿಜನ ಎಂಬಾತರನ್ನು ಹೋರಿ ಇರಿದಿದೆ.

Advertisement. Scroll to continue reading.
Advertisement. Scroll to continue reading.

ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಪರಮೇಶ ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಯಿತು. ಆದರೆ, ಪ್ರಯೋಜನವಾಗಲಿಲ್ಲ.

 

ShareSendTweetShare
ADVERTISEMENT
Previous Post

ಬಸ್ ನಿಲ್ದಾಣದಲ್ಲಿದ್ದ ಬೈಕ್ ಅಪಹರಣ: ನಾಲ್ವರು ಅಪರಿಚಿತರಿಗಾಗಿ ಹುಡುಕಾಟ

Next Post

ಯಲ್ಲಾಪುರ ಬಸ್ ನಿಲ್ದಾಣ | ರಾಜ್ಯೋತ್ಸವವೂ ಇಲ್ಲ… ದೀಪಾವಳಿ ಸಡಗರವೂ ಇಲ್ಲ!

Next Post

ಯಲ್ಲಾಪುರ ಬಸ್ ನಿಲ್ದಾಣ | ರಾಜ್ಯೋತ್ಸವವೂ ಇಲ್ಲ... ದೀಪಾವಳಿ ಸಡಗರವೂ ಇಲ್ಲ!

ರೈಲ್ವೆ ಪ್ರಯಾಣಿಕನಿಗೆ ಗುದ್ದಿದ ರಿಕ್ಷಾ!

ಬೈಕ್ ಪಂಚರ್.. ಸಹ ಸವಾರ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.