6
  • Latest

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

AchyutKumar by AchyutKumar
November 2, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಗಜಾನನ ಗೌಡ ಅವರ ಶವ ಸಿಕ್ಕಿದೆ.

ನ 1ರಂದು ಗಜಾನನ ಗೌಡ ಮೀನುಗಾರಿಕೆಗೆ ತೆರಳಿದ್ದರು. ರಾತ್ರಿಯಾದರೂ ಅವರು ಮನೆಗೆ ಮರಳಿರಲಿಲ್ಲ. ಸಾಕಷ್ಟು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶವ ಲೇಡಿಸ್ ಕಡಲತೀರದಲ್ಲಿ ಪತ್ತೆಯಾಗಿದೆ. ಮೀನುಗಾರರು ಅಲ್ಲಿಗೆ ತೆರಳಿ ದೋಣಿ ಮೂಲಕ ಶವವನ್ನು ಬೈತಖೋಲ್’ಗೆ ತಂದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಕಾಲು ಜಾರಿ ನೀರಿಗೆ ಬಿದ್ದ ಗಜಾನನ ಗೌಡ ಅವರನ್ನು ಕರಾವಳಿ ಕಾವಲು ಪಡೆಯವರು ಹುಡುಕಾಟ ನಡೆಸಿದ್ದರು. ಸ್ಥಳೀಯ ಮೀನುಗಾರರು ಸಹ ದೋಣಿ ಮೂಲಕ ಅವರ ಪತ್ತೆಗೆ ಪ್ರಯತ್ನಿಸಿದ್ದರು. ಆದರೆ, ನಿನ್ನೆ ಸಿಗದ ಅವರು ಸಾವಿನ ನಂತರ ಪತ್ತೆಯಾಗಿದ್ದಾರೆ.

Advertisement. Scroll to continue reading.

ಮರಣೋತ್ತರ ಪರೀಕ್ಷೆ ನಡೆದ ನಂತರ ಪೊಲೀಸರು ಕುಟುಂಬದವರಿಗೆ ಶವ ಹಸ್ತಾಂತರಿಸಿದರು.

ShareSendTweetShare
ADVERTISEMENT
Previous Post

ಬೈಕ್ ಪಂಚರ್.. ಸಹ ಸವಾರ ಸಾವು!

Next Post

ಸಂಕಲ್ಪ ಉತ್ಸವ | ವೇದಿಕೆ ಒಂದು… ಕಾರ್ಯಕ್ರಮ ಐದು!

Next Post

ಸಂಕಲ್ಪ ಉತ್ಸವ | ವೇದಿಕೆ ಒಂದು... ಕಾರ್ಯಕ್ರಮ ಐದು!

ವಕ್ಟ್ ವಿವಾದ | ಬಿಜೆಪಿ ಪ್ರತಿಭಟನೆಗೆ ಹಿಂದೂ ಸಂಘಟನೆಗಳ ಬೆಂಬಲ

ದುಡಿದು ತಿನ್ನುವವರಿಗೆ ಜೂಜಾಟದ ಚಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.