6
  • Latest

ಬಸ್ಸಿಗೆ ಗುದ್ದಿದ ಲಾರಿ | ನೋವಾದರೂ ಮೌನ ಮುರಿಯದ ನಾರಿಶಕ್ತಿ: ಬಾಲಕನ ನೆರವಿನಿಂದ ದೂರು ನೀಡಿದ ಚಾಲಕ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ಸಿಗೆ ಗುದ್ದಿದ ಲಾರಿ | ನೋವಾದರೂ ಮೌನ ಮುರಿಯದ ನಾರಿಶಕ್ತಿ: ಬಾಲಕನ ನೆರವಿನಿಂದ ದೂರು ನೀಡಿದ ಚಾಲಕ!

AchyutKumar by AchyutKumar
November 3, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಸರ್ಕಾರಿ ಬಸ್ಸಿಗೆ ಲಾರಿ ಗುದ್ದಿದ ಪರಿಣಾಮ ಐದು ಜನ ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಕೋರ್ಟು-ಕಚೇರಿಗೆ ಓಡಾಟಕ್ಕೆ ಹೆದರಿ ದೂರು ನೀಡಿಲ್ಲ. 15 ವರ್ಷದ ಬಾಲಕನ ಸಹಕಾರದಿಂದ ಬಸ್ ಚಾಲಕ ಸೀರಾಜುದ್ಧೀನ್ ಅಪರಿಚಿತ ಲಾರಿ ಚಾಲಕನ ವಿರುದ್ಧ ದೂರು ದಾಖಲಿಸಿದರು.

ಹಾವೇರಿಯ ಸೀರಾಜುದ್ಧೀನ್ ಅಬ್ದುಲ್ ಸಾಬ್ ಖತೀಪ (46) ಹೀರೆಕೆರೂರು ಬಸ್ ಡಿಪೋ ಬಸ್ಸನ್ನು ಚಲಾಯಿಸುತ್ತಿದ್ದರು. ನವೆಂಬರ್ 1ರಂದು ಮಧ್ಯಾಹ್ನ ಹೊನ್ನಾವರದಿಂದ ಹೊರಟ ಅವರು ಉಪ್ಪೋಣಿ, ಗೇರುಸೊಪ್ಪದಲ್ಲಿಯೂ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದರು. ಗೇರುಸೊಪ್ಪ ವೀವ್ ಪಾಯಂಟ್ ಹತ್ತಿರದ ತಿರುವಿನಲ್ಲಿ ಅವರ ಬಸ್ಸಿಗೆ ಲಾರಿ ಗುದ್ದಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಾಗರದಿಂದ ಹೊನ್ನಾವರ ಕಡೆ ಹೊರಟಿದ್ದ ಲಾರಿ ಚಾಲಕ ವೇಗವಾಗಿ ಬಂದು ಬಸ್ಸಿಗೆ ಎದುರಿನಿಂದ ಡಿಕ್ಕಿ ಹೊಡೆದಿದ್ದು, ಮೂವರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಬಸ್ಸಿನ ನಿವಾಹಕಿ ಮಬಿನಾಬಾನು ವಾಹಿಬ್ ಸಾಬ್ (33) ಕಾಲು ಮಂಡಿಗೆ ಗಾಯವಾಗಿತ್ತು. ಆದರೆ, ಬಸ್ಸಿನ ನಿರ್ವಾಹಕಿ ಮಬಿನಾಬಾನು ಸೇರಿ ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಪೊಲೀಸ್ ದೂರು ನೀಡಲು ಮುಂದಾಗಲಿಲ್ಲ. ಹೊನ್ನಾವರ ಹೆರೆಅಂಗಡಿಯ ಅಮಾನ್ ಗಫೂರ್ ಸಾಬ್ (15) ಎಂಬ ಶಾಲಾ ವಿದ್ಯಾರ್ಥಿಗೂ ಈ ಅಪಘಾತದಲ್ಲಿ ಗಾಯವಾಗಿದ್ದು, ಸಾಕ್ಷಿಗಾಗಿ ಆತನ ನೆರವು ಪಡೆದು ಬಸ್ ಚಾಲಕ ಸೀರಾಜುದ್ಧೀನ್ ಪೊಲೀಸ್ ದೂರು ದಾಖಲಿಸಿದರು.

ಅಪಘಾತದಲ್ಲಿ ಗಾಯಗೊಂಡ ಮಹಿಳೆಯರು ಆಂಬುಲೆನ್ಸ ಕರೆಯಿಸಿದರೂ ಆಸ್ಪತ್ರೆಗೆ ಹೋಗಲಿಲ್ಲ. `ಸಣ್ಣ-ಪುಟ್ಟ ಗಾಯವಾಗಿದೆ. ಪರವಾಗಿಲ್ಲ’ ಎನ್ನುತ್ತ ಅವರು ಮನೆಗೆ ತೆರಳಿದರು. ಅಪಘಾತ ನಡೆದ ತಕ್ಷಣ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಆತನ ಹೆಸರು ಸಹ ಗೊತ್ತಾಗಲಿಲ್ಲ. ಲಾರಿ ಹಾಗೂ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ದುಡಿದು ತಿನ್ನುವವರಿಗೆ ಜೂಜಾಟದ ಚಟ!

Next Post

ಸ್ಥಳೀಯ ಸಂಸ್ಥೆ | ಅಂಕೋಲಾ-ಯಲ್ಲಾಪುರದಲ್ಲಿ ಮರು ಚುನಾವಣೆ

Next Post
DC interested in empowering Anganwadis: Nutritional treatment for malnourished children!

ಸ್ಥಳೀಯ ಸಂಸ್ಥೆ | ಅಂಕೋಲಾ-ಯಲ್ಲಾಪುರದಲ್ಲಿ ಮರು ಚುನಾವಣೆ

ಗೋಕರ್ಣ | ಮುತ್ತಣ್ಣನ ಪಾಲಿನ ದೇವರು ಇನ್ನಿಲ್ಲ!

ರೆಸಾರ್ಟ | ಮಾಲಕನಿಗೆ ಹೃದಯಘಾತ.. ಕಾರ್ಮಿಕ ಆತ್ಮಹತ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.