6
  • Latest

ಸಂಕಲ್ಪ ಉತ್ಸವ | ಮೂರನೇ ದಿನ ಮನರಂಜಿಸಿದ ಪಂಚವಟಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಕಲ್ಪ ಉತ್ಸವ | ಮೂರನೇ ದಿನ ಮನರಂಜಿಸಿದ ಪಂಚವಟಿ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸಂಕಲ್ಪ ಉತ್ಸವದ ಮೂರನೇ ದಿನವಾದ ಭಾನುವಾರ ಗಾಂಧೀ ಕುಟೀರದಲ್ಲಿ `ಪಂಚವಟಿ’ ಯಕ್ಷಗಾನ ನಡೆದಿದ್ದು, ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತು.

ಕೆರೆಮನೆ ಶಿವಾನಂದ ಹೆಗಡೆ ತಂಡದವರು ಈ ಯಕ್ಷಗಾನವನ್ನು ನಡೆಸಿಕೊಟ್ಟರು. ಇದಕ್ಕೂ ಮುನ್ನ ಗಣಪತಿ ಹೆಗಡೆ ಅವರಿಂದ ಭಕ್ತಿ ಸಂಗೀತ ನಡೆಯಿತು. ಯಕ್ಷಗಾನದ ನಂತರ ಯೋಗನೃತ್ಯ ಹಾಗೂ ನೃತ್ಯ ರೂಪಕ ನಡೆಯಿತು. ಸುಮಾ ಹೆಗಡೆ ತೊಂಡೆಕೆರೆ ಅವರು ನೃತ್ಯ ರೂಪಕವನ್ನು ಪ್ರಸ್ತುತ ಪಡಿಸಿದರು.
ಇದೇ ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಗಂಗಾ ಖಾಂಡೇಕರ್, ಉತ್ತಮ ಕೃಷಿಕ ವಿಶ್ವನಾಥ ನಾಡಗುಳಿ ಶರ್ಮಾ, ಪತ್ರಕರ್ತ ಸಿ ಆರ್ ಶ್ರೀಪತಿ ಹಾಗೂ ಶಿಕ್ಷಕ ಚಂದ್ರಶೇಖರ ನಾಯಕ ಅವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮ

ಸಭಾ ಕಾರ್ಯಕ್ರಮವನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಉದ್ಘಾಟಿಸಿದರು. ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ, ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ, ಪ್ರಮುಖ ಸಹಕಾರಿ ಧುರೀಣರಾದ ಉಮೇಶ ಭಾಗ್ವತ್, ಆರ್ ಎಸ್ ಭಟ್ಟ, ಟಿ ವಿ ಕೋಮಾರ, ಸುಬ್ಬಣ್ಣ ಬೋಳ್ಮನೆ, ಗಣಪತಿ ಮುದ್ದೇಪಾಲ್ ಇತರರು ವೇದಿಕೆಯಲ್ಲಿದ್ದರು. ಸಂಕಲ್ಪ ಸಂಚಾಲಕ ಪ್ರಸಾದ ಹೆಗಡೆ ಸ್ವಾಗತಿಸಿದರು. ಪ್ರಭಾತ ಭಟ್ಟ ಪ್ರಾರ್ಥಿಸಿದರು. ಸುವರ್ಣಲತಾ ಪಟಗಾರ ನಿರ್ವಹಿಸಿದರು.

38ನೇ ಸಂಕಲ್ಪ ಉತ್ಸವಕ್ಕೆ ಸೋಮವಾರ ಕೊನೆ ದಿನ. ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

ShareSendTweetShare
Previous Post

ಹಬ್ಬಕ್ಕೆ ಬಂದವನಿಗೆ ಅಗ್ನಿಸ್ಪರ್ಶ: ಸಾವು

Next Post

ಚರ್ಚಿನ ಒಳಗೆ ಪೊಲೀಸರ ಪ್ರಾರ್ಥನೆ!

Next Post

ಚರ್ಚಿನ ಒಳಗೆ ಪೊಲೀಸರ ಪ್ರಾರ್ಥನೆ!

ಬಿಜೆಪಿಗೆ'ಗೆ ಹಿಂದೂ ಹೋರಾಟಗಾರರ ಬೆಂಬಲ: ಪೊಲೀಸ್ ಕಣ್ಗಾವಲಿನಲ್ಲಿ ವಕ್ಟ್ ವಿರುದ್ಧ ಆಕ್ರೋಶ

ಬೈಕಿಗೆ ಗುದ್ದಿದ ಕಾರು: ಯುವಕನಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.