6
  • Latest

ಚರ್ಚಿನ ಒಳಗೆ ಪೊಲೀಸರ ಪ್ರಾರ್ಥನೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚರ್ಚಿನ ಒಳಗೆ ಪೊಲೀಸರ ಪ್ರಾರ್ಥನೆ!

AchyutKumar by AchyutKumar
November 3, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಜನ ಸೇರುವ ಕಡೆ ಪೊಲೀಸರು ಭದ್ರತೆಗೆ ಹೋಗುವುದು ಮಾಮೂಲಿ. ಆದರೆ, ಉತ್ತರ ಕನ್ನಡ ಜಿಲ್ಲಾ ಪೊಲೀಸರು ಜನ ಸೇರುವ ಪ್ರದೇಶಗಳಿಗೆ ಸ್ವಯಂ ಪ್ರೇರಣೆಯಿಂದ ತೆರಳಿ ಜನ ಜಾಗೃತಿಯ ಕೆಲಸ ಮಾಡುತ್ತಿದ್ದಾರೆ.

ಭಾನುವಾರ ಹೊನ್ನಾವರದ ಕಾಸರಕೋಡಿನ ಸೆಂಟ್ ಜೋಸೆಫ್ ಚರ್ಚ’ಗೆ ತೆರಳಿದ ಪೊಲೀಸರು ಅಲ್ಲಿ ನೆರೆದಿದ್ದವರಿಗೆ ಕಾನೂನು ತಿಳುವಳಿಕೆ ಮೂಡಿಸಿದರು. ಅಲ್ಲಿ ನೆರೆದಿದ್ದವರೆಲ್ಲರೂ ಏಸುವನ್ನು ಬೇಡಿಕೊಂಡರೆ ಪೊಲೀಸರು `ಕಾನೂನು-ಸುವ್ಯವಸ್ಥೆ ಕಾಪಾಡಲು ಕೈ ಜೋಡಿಸಿ’ ಎಂದು ಸಾರ್ವಜನಿಕರನ್ನು ಪ್ರಾರ್ಥಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಪಿ ಎಸ್ ಐ ಮಂಜುನಾಥ ಹಾಗೂ ಸಿಬ್ಬಂದಿ ಅಲ್ಲಿ ತೆರಳಿ ಅಪರಾಧ ತಡೆಗೆ ಜನ ಸಾಮಾನ್ಯರು ಮಾಡಬೇಕಾದ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಸಂಚಾರಿ ನಿಯಮ ಪಾಲನೆ, ಸೈಬರ್ ಅಪರಾಧ ತಡೆ ಕುರಿತು ಅವರು ನೆರೆದಿದ್ದವರಿಗೆ ಮನವರಿಕೆ ಮಾಡಿದರು.

Advertisement. Scroll to continue reading.

ಭಗವಂತನಲ್ಲಿ ಬೇಡಿಕೊಳ್ಳಲು ಚರ್ಚ’ಗೆ ಬಂದವರ ಬಳಿ ಪೊಲೀಸರು ಕಾನೂನು ಪಾಲಿಸುವಂತೆ ಪ್ರಾರ್ಥಿಸಿದರು. ಕಾನೂನು ಪಾಲಿಸದೇ ಇದ್ದರೆ ಆಗಬಹುದಾದ ಅವಘಡ ಹಾಗೂ ಶಿಕ್ಷೆಗಳ ಬಗ್ಗೆಯೂ ಅರಿವು ಮೂಡಿಸಿದರು.

ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರ ಸೂಚನೆ ಮೇರೆಗೆ ಜಿಲ್ಲೆಯ ಎಲ್ಲಾ ಕಡೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಚುರುಕಿನಿಂದ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಜಾಗೃತಿ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಅರಿವು, ಧಾರ್ಮಿಕ ಕೇಂದ್ರಗಳಲ್ಲಿ ಮಾಹಿತಿ ಸೇರಿ ಹಲವು ಬಗೆಯಲ್ಲಿ ಪೊಲೀಸರು ಜನರಿಗೆ ಇನ್ನಷ್ಟು ಹತ್ತಿರವಾಗುತ್ತಿದ್ದಾರೆ.

ShareSendTweetShare
ADVERTISEMENT
Previous Post

ಸಂಕಲ್ಪ ಉತ್ಸವ | ಮೂರನೇ ದಿನ ಮನರಂಜಿಸಿದ ಪಂಚವಟಿ

Next Post

ಬಿಜೆಪಿಗೆ’ಗೆ ಹಿಂದೂ ಹೋರಾಟಗಾರರ ಬೆಂಬಲ: ಪೊಲೀಸ್ ಕಣ್ಗಾವಲಿನಲ್ಲಿ ವಕ್ಟ್ ವಿರುದ್ಧ ಆಕ್ರೋಶ

Next Post

ಬಿಜೆಪಿಗೆ'ಗೆ ಹಿಂದೂ ಹೋರಾಟಗಾರರ ಬೆಂಬಲ: ಪೊಲೀಸ್ ಕಣ್ಗಾವಲಿನಲ್ಲಿ ವಕ್ಟ್ ವಿರುದ್ಧ ಆಕ್ರೋಶ

ಬೈಕಿಗೆ ಗುದ್ದಿದ ಕಾರು: ಯುವಕನಿಗೆ ಗಾಯ

4 ಗಂಟೆಗೆ ಮಲಗಿದವ 8ಗಂಟೆಗೆ ಶವವಾದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.