6
  • Latest

ಭಾಗ್ವತರ ಸೊಪ್ಪಿನ ಬೆಟ್ಟಕ್ಕೂ ಬೇರೆಯವರ ಹೆಸರು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭಾಗ್ವತರ ಸೊಪ್ಪಿನ ಬೆಟ್ಟಕ್ಕೂ ಬೇರೆಯವರ ಹೆಸರು!

AchyutKumar by AchyutKumar
November 4, 2024
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ರಾಜ್ಯದಲ್ಲಿ ವಕ್ಟ್ ವಿವಾದ ಬುಗಿಲೆದ್ದ ಬೆನ್ನಲ್ಲೆ ಹುತ್ಕಂಡದ ಸೊಪ್ಪಿನ ಬೆಟ್ಟಕ್ಕೆ ಸಂಬ0ಧಿಸಿ ಅನ್ಯರ ಹೆಸರು ದಾಖಲಾಗಿರುವುದು ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಊರಿನ ವಾಟ್ಸಪ್ ಗುಂಪಿನಲ್ಲಿ ಭಾರೀ ಪ್ರಮಾಣದ ಚರ್ಚೆ ನಡೆದಿದ್ದು, ಗ್ರಾಮೀಣ ಭಾಗದ ಸೊಪ್ಪಿನ ಬೆಟ್ಟದ ಮೇಲೆಯೂ ಕಿಡಿಗೇಡಿಗಳ ಕಣ್ಣು ಬಿದ್ದಿದ್ದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

ಗೋಳಿಗದ್ದೆ ಶಾಲೆಯ ಬಳಿ ರಾಮಚಂದ್ರ ಭಾಗ್ವತ ಅವರು ಸೊಪ್ಪಿನ ಬೆಟ್ಟವನ್ನು ಹೊಂದಿದ್ದಾರೆ. ಕೆಲ ವರ್ಷಗಳಿಂದ ಅವರಿಗೆ ಸೊಪ್ಪಿನ ಬೆಟ್ಟ ಬಳಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಆ ಭಾಗದಲ್ಲಿ ದಟ್ಟ ಕಾಡಿನ ಹಾಗೇ ಗಿಡ-ಗಂಟಿಗಳು ಬೆಳೆದಿವೆ. ಈಚೆಗೆ ವ್ಯಕ್ತಿಯೊಬ್ಬರು ಗೂಗಲ್ ಮ್ಯಾಪಿನಲ್ಲಿ ಊರಿನ ಚಿತ್ರಣ ನೋಡುತ್ತಿದ್ದಾಗ ಭಾಗ್ವತರ ಸೊಪ್ಪಿನ ಬೆಟ್ಟದ ಹೆಸರು ಬದಲಾಗಿರುವುದು ಗಮನಕ್ಕೆ ಬಂದಿದೆ. ಅದನ್ನು ಅವರು ಊರಿನ ಜನರಿರುವ ಸಾಮಾಜಿಕ ಗುಂಪುಗಳಲ್ಲಿ ಹಂಚಿಕೊoಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ರಾಮಚoದ್ರ ಭಾಗ್ವತ ಅವರ ಹಕ್ಕಿನ ಸೊಪ್ಪಿನ ಬೆಟ್ಟಕ್ಕೆ `ಕರೀಂ ಮಂಜಿಲ್’ ಎಂದು ಗೂಗಲ್ ಮ್ಯಾಪ್ ಹೆಸರು ದಾಖಲಿಸಿದೆ. ಆ ಭಾಗದಲ್ಲಿ ಎಲ್ಲಿಯೂ `ಕರಿಂ ಮಂಜಿಲ್’ ಎಂಬ ವ್ಯಕ್ತಿಯಿಲ್ಲ. ಅದಾಗಿಯೂ ಅಂಥ ಹೆಸರು ದಾಖಲಾದ ಬಗ್ಗೆ ಊರಿನವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗ್ರಾಮದ ವಾಟ್ಸಪ್ ಗ್ರೂಪ್’ನಲ್ಲಿ ಎರಡು ವಾರದ ಹಿಂದೆ ಭಾರೀ ಪ್ರಮಾಣದ ಚರ್ಚೆ ನಡೆದಿದ್ದು, ಗ್ರಾಮಸ್ಥರು ಒಗ್ಗಟ್ಟಿನಿಂದ ಪ್ರತಿಭಟಿಸುವ ಮಾತುಕತೆಯನ್ನು ನಡೆಸಿದ್ದಾರೆ.

Advertisement. Scroll to continue reading.

ಈ ವಿಷಯ ಅರಿವಿಗೆ ಬಂದ ನಂತರ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅದು ಭಾಗ್ವತ ಅವರ ಹಕ್ಕಿಗೆ ಒಳಪಡುವ ಸೊಪ್ಪಿನ ಬೆಟ್ಟ ಎಂದು ಖಚಿತಪಡಿಸಿದ್ದಾರೆ. ಒಂದು ವಾರದ ನಂತರ ಸೊಪ್ಪಿನ ಬೆಟ್ಟದಲ್ಲಿ ಅವಿತಿದ್ದ `ಕರಿಂ ಮಂಜಿಲ್’ ಕಾಣೆಯಾಗಿದ್ದು, ಪ್ರಸ್ತುತ ಗೂಗಲ್ ಮ್ಯಾಪಿನಲ್ಲಿ ಯಾವ ಹೆಸರು ಕಾಣುತ್ತಿಲ್ಲ.

ಗೂಗಲ್ ನಕ್ಷೆಯಲ್ಲಿ ಮಾತ್ರ ಈ ಅವಾಂತರ ಕಂಡು ಬಂದಿದ್ದು, ಸರ್ಕಾರಿ ದಾಖಲೆಯಾದ ಪಹಣಿಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

ShareSendTweetShare
ADVERTISEMENT
Previous Post

4 ಗಂಟೆಗೆ ಮಲಗಿದವ 8ಗಂಟೆಗೆ ಶವವಾದ!

Next Post

ಅಪಘಾತದಿಂದ ಬೆಳಕಿಗೆ ಬಂದ ಅಕ್ರಮ!

Next Post

ಅಪಘಾತದಿಂದ ಬೆಳಕಿಗೆ ಬಂದ ಅಕ್ರಮ!

ಗ್ರಾಮೀಣ ಕಲಾವಿದನಿಗೆ ಜಾನಪದ ಪ್ರಶಸ್ತಿ

ಈ ಚಾಲಕರಿಗೆ ಬೇರೆ ಕೆಲಸವೇ ಇಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.