6
  • Latest

ಒಂದೇ ದಿನ ಮೂರು ಅಪಘಾತ | ಹಬ್ಬುವಾಡ ಹೊಂಡದ ವಿರುದ್ಧ ಸಿಡಿದೆದ್ದ ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದೇ ದಿನ ಮೂರು ಅಪಘಾತ | ಹಬ್ಬುವಾಡ ಹೊಂಡದ ವಿರುದ್ಧ ಸಿಡಿದೆದ್ದ ಜನ!

AchyutKumar by AchyutKumar
November 4, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಬ್ಬುವಾಡ ರಸ್ತೆಯಲ್ಲಿನ ಹೊಂಡದ ವಿರುದ್ಧ ಸಿಡಿದೆದ್ದ ಜನ ಸೋಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆದಿ ಪ್ರತಿಭಟನೆ ನಡೆಸಿದರು. `ರಸ್ತೆ ಮೇಲಿನ ಹೊಂಡ ಮುಚ್ಚಲು ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಿಕ್ಷಾ ಚಾಲಕರು ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ತಮ್ಮ ರಿಕ್ಷಾಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ವಾಹನ ಸಂಚಾರ ತಡೆದರು. ಪ್ರತಿಭಟನೆಗೆ ಆಗಮಿಸಿದ ನೂರಾರು ಜನ ರಸ್ತೆಗೆ ಅಡ್ಡಲಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. `ಒಂದೇ ದಿನ ಮೂರು ಅಪಘಾತ ನಡೆದಿದೆ. ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ’ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದವರು ಅಳಲು ತೋಡಿಕೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು `ಪ್ರತಿಭಟನೆ ಕೈ ಬಿಡಿ’ ಎಂದು ಮನವಿ ಮಾಡಿದರು. `ರಸ್ತೆ ಹೊಂಡದಿoದ ಪೊಲೀಸರು ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಘಟನಾವಳಿಗಳೊಂದಿಗೆ ವಿವರಿಸಿದರು. `ಸಮಸ್ಯೆ ಬಗ್ಗೆ ನಮಗೂ ಅರಿವಿದೆ. ಆದರೆ, ಈ ರೀತಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಬೇಡಿ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು.

ಪೊಲೀಸರ ಮಾತಿಗೆ ಮನ್ನಣೆ ನೀಡಿದ ಪ್ರತಿಭಟನಾಕಾರರು ತಮ್ಮ ಹೋರಾಟ ಹಿಂಪಡೆದರು. ರಸ್ತೆ ಹೊಂಡ ಮುಚ್ಚದೇ ಇದ್ದರೆ ಮತ್ತೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ShareSendTweetShare
ADVERTISEMENT
Previous Post

ಶಾಲಾ ಪ್ರವೇಶದಲ್ಲಿ ವಾಮಾಚಾರದ ಕುರುಹು!

Next Post

ಅಂದರ್ ಬಾಹರ್ | ಕಟ್ಟಡ ಕಾರ್ಮಿಕರ ಮೇಲೆ ಪೊಲೀಸರ ದಾಳಿ

Next Post

ಅಂದರ್ ಬಾಹರ್ | ಕಟ್ಟಡ ಕಾರ್ಮಿಕರ ಮೇಲೆ ಪೊಲೀಸರ ದಾಳಿ

ಬೈಕ್ ಓಡಿಸಿದ್ದು ಬಾಲಕ.. ದಂಡ ಪಾವತಿಸಿದ್ದು ಪಾಲಕ!

ಜನರ ಜೊತೆ ಗುತ್ತಿಗೆದಾರನ ದಿಮಾಕು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.