6
  • Latest

ಬೈಕ್ ಓಡಿಸಿದ್ದು ಬಾಲಕ.. ದಂಡ ಪಾವತಿಸಿದ್ದು ಪಾಲಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಓಡಿಸಿದ್ದು ಬಾಲಕ.. ದಂಡ ಪಾವತಿಸಿದ್ದು ಪಾಲಕ!

AchyutKumar by AchyutKumar
in ಸ್ಥಳೀಯ

ಜೊಯಿಡಾ: ಬಾಲಕನಿಗೆ ಬೈಕ್ ಓಡಿಸಲು ನೀಡಿದ್ದ ಪಾಲಕನಿಗೆ ನ್ಯಾಯಾಲಯ 25 ಸಾವಿರ ರೂ ದಂಡ ವಿಧಿಸಿದೆ.

ADVERTISEMENT

20 ದಿನದ ಹಿಂದೆ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತನೊಬ್ಬ ಬೈಕ್ ಓಡಿಸುತ್ತಿರುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಪಿ ಎಸ್ ಐ ಬಸವರಾಜ್ ಮಬಕನೂರು ಬಾಲಕನನ್ನು ನಿಲ್ಲಿಸಿ ಬೈಕ್ ಓಡಿಸಲು ಪರವಾನಿಗೆ ಇದೆಯೇ? ಎಂದು ಪ್ರಶ್ನಿಸಿದ್ದರು. ಸಿಕ್ಕಿ ಬಿದ್ದವ 17 ವರ್ಷದವನಾಗಿದ್ದರಿಂದ ಆತನ ಬಳಿ ಲೈಸನ್ಸ ಇರಲಿಲ್ಲ. ಹೀಗಾಗಿ ಆ ಬೈಕ್ ನೊಂದಣಿ ಆಧಾರದ ಮೇಲೆ ಬೈಕಿನ ಮಾಲಕ ದಿಲೀಪ ದಶರಥ ದೇಸಾಯಿ ಎಂಬಾತರಿಗೆ ಪೊಲೀಸರು ನೋಟಿಸ್ ನೀಡಿದರು. ಜೊತೆಗೆ ಬಾಲಕನಿಗೆ ಬೈಕ್ ನೀಡಿದ ಕಾರಣ ಬೈಕ್ ಮಾಲಕನ ವಿರುದ್ಧ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ದಾಂಡೇಲಿಯ ಜೆ ಎಂ ಎಫ್ ಸಿ ನ್ಯಾಯಾಧೀಶರು ದಿಲೀಪ ದಶರಥ ದೇಸಾಯಿ ಅವರನ್ನು ಕರೆಯಿಸಿ ಬುದ್ದಿ ಹೇಳಿದರು. ಮಕ್ಕಳ ಕೈಗೆ ವಾಹನ ನೀಡುವುದರಿಂದ ಆಗುವ ಅಪಘಾತಗಳ ಬಗ್ಗೆ ಅವರು ಮನವರಿಕೆ ಮಾಡಿದರು. ನಂತರ ಮಾಡಿದ ತಪ್ಪಿಗೆ 25 ಸಾವಿರ ರೂ ದಂಡ ಪಾವತಿಸುವಂತೆ ಸೂಚಿಸಿದ್ದು, ದಿಲೀಪ್ ದೇಸಾಯಿ ಸೋಮವಾರ ಅದನ್ನು ಪಾವತಿಸಿ ರಸೀದಿ ಪಡೆದರು.

Advertisement. Scroll to continue reading.

`ಮಕ್ಕಳ ಕೈಗೆ ಬೈಕ್ ನೀಡಿ ಅನಾಹುತ ಮಾಡಿಕೊಳ್ಳದಿರಿ’

Advertisement. Scroll to continue reading.
Previous Post

ಅಂದರ್ ಬಾಹರ್ | ಕಟ್ಟಡ ಕಾರ್ಮಿಕರ ಮೇಲೆ ಪೊಲೀಸರ ದಾಳಿ

Next Post

ಜನರ ಜೊತೆ ಗುತ್ತಿಗೆದಾರನ ದಿಮಾಕು!

Next Post

ಜನರ ಜೊತೆ ಗುತ್ತಿಗೆದಾರನ ದಿಮಾಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ