6
  • Latest

ಅಪಾಯವಿದ್ದರೂ ಎಚ್ಚೆತ್ತುಕೊಳ್ಳದ ಮಹಿಳಾ ಇಲಾಖೆ: ದೂರು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Thursday, April 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಾಯವಿದ್ದರೂ ಎಚ್ಚೆತ್ತುಕೊಳ್ಳದ ಮಹಿಳಾ ಇಲಾಖೆ: ದೂರು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಬ್ಬುವಾಡದ ಮಕ್ಕಳ ರಕ್ಷಣಾ ಘಟಕ ಕಚೇರಿಗೆ ತೆರಳುವಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ಬೋರ್ಡ ಅಳವಡಿಸಲಾಗಿದೆ. ಈ ಬಗ್ಗೆ ಗಮನಕ್ಕೆ ತಂದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂದು ಜನ ಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಆರೋಪಿಸಿದ್ದಾರೆ.

`ಮಕ್ಕಳ ರಕ್ಷಣಾ ಘಟಕದ ಕಚೇರಿಗೆ ತೆರಳುವ ಮೆಟ್ಟಿಲುಗಳ ಮೇಲೆ ವಿದ್ಯುತ್ ಮೀಟರ್ ಅಪಾಯದಲ್ಲಿರುವ ಬಗ್ಗೆ ಅಕ್ಟೊಬರ್ 24ರಂದು ಮಕ್ಕಳ ರಕ್ಷಣಾ ಅಧಿಕಾರಿ ಸೋನಲ್ ಐಗಳ್ ಅವರಿಗೆ ಫೋನ್ ಮೂಲಕ ತಿಳಿಸಲಾಗಿದೆ. ನಿತ್ಯ ನೂರಾರು ಜನ ಬರುವ ಕಚೇರಿ ಅವ್ಯವಸ್ಥೆಯಿಂದ ಕೂಡಿದ್ದರೂ ಅದನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ದೂರಿದರು.

Advertisement. Scroll to continue reading.
ADVERTISEMENT
ADVERTISEMENT

`ಗೋಡೆಗೆ ತಾಗಿ ವಿದ್ಯುತ್ ತಂತಿಗಳು ಹಾದು ಹೋಗಿದ್ದರಿಂದ ಅವು ಜನರಿಗೆ ಸ್ಪರ್ಶವಾಗುವ ಸಾಧ್ಯತೆಗಳಿದೆ. ಇದರಿಂದ ವಿದ್ಯುತ್ ಶಾಕ್ ತಗುಲಿ ಅನಾಹುತವಾಗಲಿದ್ದು, ಅನಾಹುತ ನಡೆಯುವ ಮುನ್ನ ಅದನ್ನು ಬೇರೆ ಕಡೆ ಬದಲಿಸಬೇಕು. ಜಿಲ್ಲಾಧಿಕಾರಿಗಳಿಗೂ ಇಲ್ಲಿನ ಅಪಾಯದ ಬಗ್ಗೆ ವಾಟ್ಸಪ್ ಮೂಲಕ ಮನವರಿಕೆ ಮಾಡಲಾಗಿದೆ. ಅದಾಗಿಯೂ ಯಾವುದೇ ಕ್ರಮವಾಗಿಲ್ಲ’ ಎಂದು ವಿವರಿಸಿದರು.

Advertisement. Scroll to continue reading.

`ಅನೇಕರು ಚಿಕ್ಕ ಮಕ್ಕಳನ್ನು ಎತ್ತಿಕೊಂಡು ಈ ಕಚೇರಿಗೆ ಬರುತ್ತಾರೆ. ಅವರ ಭುಜಕ್ಕೆ ತಾಗುವ ರೀತಿಯಲ್ಲಿ ವಿದ್ಯುತ್ ತಂತಿಗಳಿವೆ. ಮಕ್ಕಳ ರಕ್ಷಣೆಗೆ ಆದ್ಯತೆ ನೀಡಬೇಕಿದ್ದ ಇಲಾಖೆ ಇಂಥ ಸಣ್ಣ ಸಣ್ಣ ಕೆಲಸ ಮಾಡಲು ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಗಮನಕ್ಕೆ ತರಲಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ತಿಳಿಸಿದರು.

ShareSendTweetShare
ADVERTISEMENT
Previous Post

ಸರಾಯಿ ನಶೆಯಲ್ಲಿ ವಿಷ ಸೇವನೆ: ವ್ಯಾಪಾರಿ ಸಾವು

Next Post

LIC ಕೇಳುವ ನೆಪ: ನೀರು ಕೊಟ್ಟ ಮಹಿಳೆಯ ಶಾಪ | ಸಿದ್ದಾಪುರದಲ್ಲಿ ನಿರ್ದೋಷಿ.. ಶಿರಸಿಯಲ್ಲಿ ಅಪರಾಧಿ!

Next Post

LIC ಕೇಳುವ ನೆಪ: ನೀರು ಕೊಟ್ಟ ಮಹಿಳೆಯ ಶಾಪ | ಸಿದ್ದಾಪುರದಲ್ಲಿ ನಿರ್ದೋಷಿ.. ಶಿರಸಿಯಲ್ಲಿ ಅಪರಾಧಿ!

24 ಸಾವಿರ ಕದ್ದವನಿಗೆ 3 ಸಾವಿರ ರೂ ದಂಡ.. ಜೊತೆಗೆ ಜೈಲು!

ಕೂಲಿ ಕೆಲಸದವರ ಜೊತೆ ಜೂಜಾಡಿದ ಚಾಲಕ: ದುಡಿದ ಹಣವೆಲ್ಲ ಅನ್ಯರ ಪಾಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.