6
  • Latest

LIC ಕೇಳುವ ನೆಪ: ನೀರು ಕೊಟ್ಟ ಮಹಿಳೆಯ ಶಾಪ | ಸಿದ್ದಾಪುರದಲ್ಲಿ ನಿರ್ದೋಷಿ.. ಶಿರಸಿಯಲ್ಲಿ ಅಪರಾಧಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

LIC ಕೇಳುವ ನೆಪ: ನೀರು ಕೊಟ್ಟ ಮಹಿಳೆಯ ಶಾಪ | ಸಿದ್ದಾಪುರದಲ್ಲಿ ನಿರ್ದೋಷಿ.. ಶಿರಸಿಯಲ್ಲಿ ಅಪರಾಧಿ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಮಹಿಳೆ ಮೇಲಿನ ಮಾನಭಂಗ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿತರಿಗೆ ಶಿರಸಿ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

2019ರಲ್ಲಿ LIC ಪಾಲಿಸಿ ಕೇಳುವ ನೆಪದಲ್ಲಿ ಆರೋಪಿತರು ಕಾನಸೂರಿನ ಮಹಿಳೆಯೊಬ್ಬರ ಮನೆಗೆ ನುಗ್ಗಿದ್ದರು. ಮಹಿಳೆ ಬಳಿ ನೀರು ಕೊಡುವಂತೆ ಕೇಳಿದ್ದು, ನೀರು ತರಲು ಹೋದ ಆಕೆಯ ಮೇಲೆ ದುಷ್ಕರ್ಮಿಗಳು ಎರಗಿ ಮನಭಂಗಕ್ಕೆ ಯತ್ನಿಸಿದ್ದರು. ಈ ಮಹಿಳೆ ತನ್ನ ಗಂಡನಲ್ಲಿ ಹೇಳಿಕೊಂಡಿದ್ದು, ಆಕೆಯ ಪತಿ ದುಷ್ಕರ್ಮಿಗಳಿಗೆ ಫೋನ್ ಮಾಡಿ ಬೈದಿದ್ದರು.

ಇದೇ ದ್ವೇಷದ ಹಿನ್ನಲೆ ಮಹಿಳೆ ಹಾಗೂ ಅವರ ಪತಿ ಮೇಲೆ ನಾಲ್ವರು ಆಕ್ರಮಣ ನಡೆಸಿದ್ದರು. ಈ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಎಲ್ಲಾ ಘಟನಾವಳಿಗಳ ಬಗ್ಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಆದರೆ, ಸಾಕ್ಷಿ ಕೊರತೆ ಕಾರಣ ನಾರಾಯಣ ಕರಿಯಾ ನಾಯ್ಕ, ದೇವರಾಜ ನಾಗ ನಾಯ್ಕ, ಅಪ್ಪಯ್ಯ ಪುಲಕೇಶಿ ಕುಟ್ಟನ್ ಪಾಲಶರಿ ಹಾಗೂ ಚಂದ್ರಶೇಖರ ನಾಯ್ಕ ನಿರ್ದೋಷಿ ಎಂದು ಹೊರಬಂದಿದ್ದರು. ಅನ್ಯಾಯಕ್ಕೆ ಒಳಗಾದವರು ಈ ಬಗ್ಗೆ ಮೇಲ್ಮನವಿ ಸಲ್ಲಿಸಿದ್ದು, ಶಿರಸಿ ನ್ಯಾಯಾಧೀಶ ಕಿರಣ ಕೇಣಿ ಈ ಪ್ರಕರಣದ ವಿಚಾರಣೆ ನಡೆಸಿದರು. ಸರ್ಕಾರಿ ವಕೀಲ ರಾಜೇಶ ಮಳಗಿಕರ್ ಸಾಕ್ಷಿ ಜೊತೆ ವಾದ ಮಂಡಿಸಿದ್ದು, ಅದನ್ನು ಆಲಿಸಿದ ನ್ಯಾಯಾಧೀಶರು ಆರೋಪಿತರಿಗೆ ಶಿಕ್ಷೆ ಪ್ರಕಟಿಸಿದರು.

ಎಲ್ಲಾ ಆರೋಪಿತರಿಗೆ ಮೂರು ವರ್ಷ ಜೈಲು. ಮೊದಲ ಆರೋಪಿಗೆ 12 ಸಾವಿರ ರೂ ಹಾಗೂ ಉಳಿದ ಆರೋಪಿಗಳಿಗೆ 10500ರೂ ದಂಡವನ್ನು ನ್ಯಾಯಾಧೀಶರು ವಿಧಿಸಿದರು. ಜೊತೆಗೆ ಸಂತ್ರಸ್ತೆಗೆ 5 ಸಾವಿರ ಹಾಗೂ ಸಂತ್ರಸ್ತೆಯ ಪತಿಗೆ 4 ಸಾವಿರ ರೂ ಪರಿಹಾರ ನೀಡುವಂತೆ ಘೋಷಿಸಿದರು.

ShareSendTweetShare
Previous Post

ಅಪಾಯವಿದ್ದರೂ ಎಚ್ಚೆತ್ತುಕೊಳ್ಳದ ಮಹಿಳಾ ಇಲಾಖೆ: ದೂರು

Next Post

24 ಸಾವಿರ ಕದ್ದವನಿಗೆ 3 ಸಾವಿರ ರೂ ದಂಡ.. ಜೊತೆಗೆ ಜೈಲು!

Next Post

24 ಸಾವಿರ ಕದ್ದವನಿಗೆ 3 ಸಾವಿರ ರೂ ದಂಡ.. ಜೊತೆಗೆ ಜೈಲು!

ಕೂಲಿ ಕೆಲಸದವರ ಜೊತೆ ಜೂಜಾಡಿದ ಚಾಲಕ: ದುಡಿದ ಹಣವೆಲ್ಲ ಅನ್ಯರ ಪಾಲು!

ಭಾಗ್ವತರ ಸೊಪ್ಪಿನ ಬೆಟ್ಟದಲ್ಲಿ ಅಧಿಕಾರಿಗಳ ಹುಡುಕಾಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.