6
  • Latest

ಭಾಗ್ವತರ ಸೊಪ್ಪಿನ ಬೆಟ್ಟದಲ್ಲಿ ಅಧಿಕಾರಿಗಳ ಹುಡುಕಾಟ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಾಗ್ವತರ ಸೊಪ್ಪಿನ ಬೆಟ್ಟದಲ್ಲಿ ಅಧಿಕಾರಿಗಳ ಹುಡುಕಾಟ

AchyutKumar by AchyutKumar
November 5, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: `ಭಾಗ್ವತರ ಸೊಪ್ಪಿನ ಬೆಟ್ಟಕ್ಕೂ ಬೇರೆಯವರ ಹೆಸರು!’ ಶಿರ್ಷಿಕೆ ಅಡಿ ಸೋಮವಾರ `S News Digital’ ವರದಿ ಪ್ರಸಾರ ಮಾಡಿದ್ದು, ಈ ಬೆನ್ನಲ್ಲೆ ವಿವಿಧ ಇಲಾಖೆ ಅಧಿಕಾರಿಗಳು ಗೂಗಲ್ ನಕ್ಷೆ ಹಿಡಿದು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.

ಗೂಗಲ್ ನಕ್ಷೆಯಲ್ಲಿ ಸೊಪ್ಪಿನ ಬೆಟ್ಟದ ಹೆಸರು ಬದಲಾವಣೆ ಇದೀಗ ಸರಿಯಾಗಿದ್ದು, ಈ ಕೃತ್ಯ ಎಸಗಿದ ಕಿಡಿಗೇಡಿ ಯಾರು? ಎಂಬ ಬಗ್ಗೆ ಚರ್ಚೆ ನಡೆದಿದೆ. ಆದರೆ, ಘಟನಾವಳಿಗಳಿಗೆ ಸಂಬOಧಿಸಿ ಮಹತ್ವದ ಯಾವುದೇ ಸಾಕ್ಷಿ ಲಭಿಸಿಲ್ಲ. ಅದಾಗಿಯೂ ಸಿಕ್ಕ ಸುಳಿವು ಆಧರಿಸಿ ಆ ಭಾಗದಲ್ಲಿ ಓಡಾಡಿದ ಕೆಲವರ ಮೇಲೆ ಅನುಮಾನ ವ್ಯಕ್ತವಾಗಿದೆ. ಕೆಲ ಅಪರಿಚಿತರು ಈ ಭಾಗದಲ್ಲಿ ಆಗಾಗ ಓಡಾಟ ನಡೆಸಿರುವ ಹಾಗೂ ಮಾದಕ ವ್ಯಸನ ಸೇವಿಸುವ ಬಗ್ಗೆ ಕೆಲವರು ತಿಳಿಸಿದ್ದು, ಅವರ ಮೇಲೆ ಹೆಚ್ಚಿನ ಅನುಮಾನಗಳಿವೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹುತ್ಕಂಡ ಭಾಗದ ಫಾರೇಸ್ಟರ್ ಪ್ರಭಾಕರ ಬಗಲಿ ಹಾಗೂ ಗಾರ್ಡ ಅಲ್ಮಾಶ್ ಬಿಜಾಪುರ ಮಂಗಳವಾರ ಮೊದಲು ಸ್ಥಳ ಪರಿಶೀಲನೆ ನಡೆಸಿದರು. ಅದಾದ ನಂತರ ಸೊಪ್ಪಿನ ಬೆಟ್ಟದ ಹಳೆಯ ದಾಖಲೆಗಳನ್ನು ಪರಿಶೀಲಿಸಿದರು. `ಪಹಣಿಯಲ್ಲಿ ಸೊಪ್ಪಿನ ಬೆಟ್ಟ ಎಂದೇ ಉಲ್ಲೇಖವಿದ್ದು, ಅದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ’ ಎನ್ನುವುದರ ಬಗ್ಗೆ ಅವರು ಖಚಿತಪಡಿಸಿಕೊಂಡರು. ಗೂಗಲ್ ಮ್ಯಾಪ್’ನಲ್ಲಿ `ಕರೀಂ ಮಂಜಿಲ್’ ಎಂದು ದಾಖಲಾಗಿದ್ದರೂ, ಅಲ್ಲಿ ಯಾವುದೇ ಭವನ ಇಲ್ಲದಿರುವ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು.

ಇದಾದ ನಂತರ ಗ್ರಾಮ ಆಡಳಿತಾಧಿಕಾರಿ ರವಿ ರಾಯನಗೌಡರ್ ಸಹ ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದರು. ಗೋಳಿಗದ್ದೆ ಶಾಲೆಯ ಬಳಿ ರಾಮಚಂದ್ರ ಭಾಗ್ವತ ಅವರು ಹೊಂದಿದ ಸೊಪ್ಪಿನ ಬೆಟ್ಟವನ್ನು ಗೂಗಲ್ ನಕ್ಷೆಯಲ್ಲಿ `ಕರೀಂ ಮಂಜಿಲ್’ ಎಂದು ದಾಖಲಾಗಿರುವುದು ಚರ್ಚೆಗೆ ಕಾರಣವಾಗಿತ್ತು. ಗೂಗಲ್ ನಕ್ಷೆಯಲ್ಲಿ ಮಾತ್ರ ಈ ಅವಾಂತರ ಕಂಡು ಬಂದಿದ್ದು, ಸರ್ಕಾರಿ ದಾಖಲೆಯಾದ ಪಹಣಿಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಪ್ರಸ್ತುತ ಗೂಗಲ್ ನಕ್ಷೆಯಲ್ಲಿ ಸಹ ಆ ಬರಹಗಳು ಕಾಣುತ್ತಿಲ್ಲ.

ShareSendTweetShare
ADVERTISEMENT
Previous Post

ಕೂಲಿ ಕೆಲಸದವರ ಜೊತೆ ಜೂಜಾಡಿದ ಚಾಲಕ: ದುಡಿದ ಹಣವೆಲ್ಲ ಅನ್ಯರ ಪಾಲು!

Next Post

ಸಹೋದರರ ನಡುವೆ ಹುಳಿ ಹಿಂಡಿದವರಾರು? ಆಸ್ತಿಗಾಗಿ ತಾಯಿಗೆ ಹೊಡೆದ ಮಗ!

Next Post

ಸಹೋದರರ ನಡುವೆ ಹುಳಿ ಹಿಂಡಿದವರಾರು? ಆಸ್ತಿಗಾಗಿ ತಾಯಿಗೆ ಹೊಡೆದ ಮಗ!

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಮಾಯ!

ಹೆಸರಿಗೆ ಮೆಕಾನಿಕ್.. ಆದರೆ, ಬೈಕ್ ಓಡಿಸಲು ಬರಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.