6
  • Latest

ಹಗರಣಗಳಿಗೆ ಹೊಣೆ ಯಾರು? ನಾಗರಿಕನ ಪ್ರಶ್ನೆಗೆ ಬೇಕು ಉತ್ತರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಹಗರಣಗಳಿಗೆ ಹೊಣೆ ಯಾರು? ನಾಗರಿಕನ ಪ್ರಶ್ನೆಗೆ ಬೇಕು ಉತ್ತರ

AchyutKumar by AchyutKumar
in ರಾಜಕೀಯ

ಯಲ್ಲಾಪುರ: ರಾಜ್ಯಬಾರ ನಡೆಸುತ್ತಿರುವ ಸಚಿವರ ಮೇಲೆ ಸಾಲು ಸಾಲು ಹಗರಣಗಳ ಆರೋಪವಿದ್ದು, ಭ್ರಷ್ಟ ಸಚಿವರ ಪಟ್ಟಿ ಬೆಳೆಯುತ್ತಿರುವುದಕ್ಕೆ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಕಳವಳ ವ್ಯಕ್ತಪಡಿಸಿದ್ದಾರೆ.

`ಮೊದಲು ಅಪೆಕ್ಸ ಬ್ಯಾಂಕ್ ಹಗರಣದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೆಸರು ಕೇಳಿ ಬಂದಿತ್ತು. ನಂತರ ಮೈಮೂಲ ರಾಜ್ಯಾಧ್ಯಕ್ಷರ ಪ್ರಕರಣದಲ್ಲಿ ಪಶುಸಂಗೋಪನಾ ಸಚಿವ ಕೆ ವೆಂಕಟೇಶ, ಸಕ್ಕರೆ ಕಾರ್ಖಾನೆ ಲಂಚದ ಹಗರಣದಲ್ಲಿ ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ, ಸಾರಿಗೆ ಸಿಬ್ಬಂದಿ ಆತ್ಮಹತ್ಯೆ ಪ್ರಕರಣದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಸಿದ್ಧಾರ್ಥ ಟ್ರಸ್ಟ್ ಸೈಟು ಹಗರಣದಲ್ಲಿ ಗ್ರಾಮೀಣ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ. ಇದರೊಂದಿಗೆ ವಾಲ್ಮೀಕಿ ಹಗರಣದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ, ಜೈಲು ಪಾಲು ನಾಗೇಂದ್ರ, ಮೂಡಾ ಹಗರಣದಲ್ಲಿ ನಗರಾಭಿವೃಧ್ದಿ ಸಚಿವ ಭೈರತಿ ಸುರೇಶ, ಬೀದರ ಭೂ ಕಬಳಿಕೆ ಪ್ರಕರಣದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ವಕ್ಫ ಬೋರ್ಡ ಹಗರಣದಲ್ಲಿ ಜಮೀರ ಅಹ್ಮದ್ ಹೆಸರು ಕೇಳಿ ಬಂದಿದೆ’ ಎಂದವರು ಹೇಳಿದ್ದಾರೆ.

`ಇದೀಗ ಲಿಕ್ಕರ್ ಹಗರಣದಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೆಸರು ಮುಂಚೂಣಿಯಲ್ಲಿದೆ. ಕಂದಾಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೆಸರು ಕೇಳುತ್ತಿದೆ. ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವ ಅಧಿಕಾರಿಗಳೇ ಆರೋಪ ಮಾಡುತ್ತಿರುವುದು ಇನ್ನೊಂದು ವಿಶೇಷ’ ಎಂದವರು ಹೇಳಿದ್ದಾರೆ. `ಈ ಎಲ್ಲಾ ಹಗರಣಗಳ ತನಿಖೆ ನಡೆಯಬೇಕು’ ಎಂದು ರಾಮು ನಾಯ್ಕ ಆಗ್ರಹಿಸಿದ್ದಾರೆ.

ShareSendTweetShare
Previous Post

ಹೆಸರಿಗೆ ಮೆಕಾನಿಕ್.. ಆದರೆ, ಬೈಕ್ ಓಡಿಸಲು ಬರಲ್ಲ!

Next Post

ಸರ್ಕಾರಿ ಕಚೇರಿಗೆ ರೈತನೇ ಒಡೆಯ!

Next Post

ಸರ್ಕಾರಿ ಕಚೇರಿಗೆ ರೈತನೇ ಒಡೆಯ!

ಪೊಲೀಸ್ ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.