6
  • Latest

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

AchyutKumar by AchyutKumar
November 6, 2024
in ವಿಡಿಯೋ
advt advt advt
ADVERTISEMENT

ಶಿರಸಿ: ಆಕಸ್ಮಿಕ ಅಗ್ನಿ ಅವಘಡದ ಪರಿಣಾಮ ಬಡ ಕುಟುಂಬ ಬೀದಿಗೆ ಬಿದ್ದಿದೆ. ತಡರಾತ್ರಿ ನಡೆದ ದುರಂತದಲ್ಲಿ ನಾಗವೇಣಿ ಉಪ್ಪಾರ್ ಎಂಬಾತರ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಶಿರಸಿಯ ಗಿಡಮಾವಿನಕಟ್ಟೆ ಬಳಿ ನಾಗವೇಣಿ ಮಹೇಶ ಉಪ್ಪಾರ್ ತಮ್ಮ ಮೂವರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದರು. ಮಂಗಳವಾರ ರಾತ್ರಿ ಅವರ ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿ ಮಲಗಿದವರೆಲ್ಲರೂ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

ADVERTISEMENT
ADVERTISEMENT

ಈ ದುರಂತದಲ್ಲಿ ಮೂವರು ಮಕ್ಕಳ ವಿದ್ಯಾಬ್ಯಾಸದ ದಾಖಲೆ, ಮನೆಯಲ್ಲಿದ್ದ ಬಂಗಾರದ ಒಡವೆ, ಸಾಲ ಮಾಡಿ ತಂದಿದ್ದ ಹಣ, ನಿತ್ಯದ ಬಟ್ಟೆಗಳ ಜೊತೆ ದಿನಸಿ ಸಾಮಗ್ರಿಗಳು ಸಹ ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.

Advertisement. Scroll to continue reading.
Advertisement. Scroll to continue reading.

ವಿದ್ಯಾರ್ಥಿನಿಗೆ ವೈಯಕ್ತಿಕ ನೆರವು
ಅಗ್ನಿ ಅವಘಡದ ಬಗ್ಗೆ ಅರಿತ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಗಿಡಮಾವಿನಕಟ್ಟೆಗೆ ತೆರಳಿ ಪರಿಶೀಲಿಸಿದರು. ಕಾಲೇಜು ವಿದ್ಯಾಬ್ಯಾಸಕ್ಕಾಗಿ ತಂದಿರಿಸಿದ್ದ ಹಣ ಅಗ್ನಿಗಾಹುತಿಯಾದ ವಿಷಯ ಕೇಳಿದ ಅವರು ತಕ್ಷಣ ತಮ್ಮ ಜೇಬಿನಲ್ಲಿದ್ದ 40 ಸಾವಿರ ರೂ ಹಣವನ್ನು ವಿದ್ಯಾರ್ಥಿನಿಗೆ ನೀಡಿದರು.

ಅಗ್ನಿ ಅವಘಡದಿಂದ ಕರಕಲಾದ ಮನೆಯ ವಿಡಿಯೋ ಚಿತ್ರಣ ಇಲ್ಲಿ ನೋಡಿ..

 

ShareSendTweetShare
ADVERTISEMENT
Previous Post

ಪೊಲೀಸ್ ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

Next Post

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

Next Post

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

ನೌಕಾನೆಲೆಯಲ್ಲಿ ಅವಘಡ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಿಸಳ್ ಬಾಜಿ ಜೊತೆ ಮೊಸರು ವಡೆ | ಆಡಳಿತ ಆಯೋಗದ ಅಧ್ಯಕ್ಷರ ಬಾಯಲ್ಲಿ ನೀರುಣಿಸಿದ ತೆಳ್ಳವು ದೋಸೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.