6
  • Latest

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

AchyutKumar by AchyutKumar
in ವಿಡಿಯೋ

ಶಿರಸಿ: ಆಕಸ್ಮಿಕ ಅಗ್ನಿ ಅವಘಡದ ಪರಿಣಾಮ ಬಡ ಕುಟುಂಬ ಬೀದಿಗೆ ಬಿದ್ದಿದೆ. ತಡರಾತ್ರಿ ನಡೆದ ದುರಂತದಲ್ಲಿ ನಾಗವೇಣಿ ಉಪ್ಪಾರ್ ಎಂಬಾತರ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ADVERTISEMENT

ಶಿರಸಿಯ ಗಿಡಮಾವಿನಕಟ್ಟೆ ಬಳಿ ನಾಗವೇಣಿ ಮಹೇಶ ಉಪ್ಪಾರ್ ತಮ್ಮ ಮೂವರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದರು. ಮಂಗಳವಾರ ರಾತ್ರಿ ಅವರ ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿ ಮಲಗಿದವರೆಲ್ಲರೂ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

ಈ ದುರಂತದಲ್ಲಿ ಮೂವರು ಮಕ್ಕಳ ವಿದ್ಯಾಬ್ಯಾಸದ ದಾಖಲೆ, ಮನೆಯಲ್ಲಿದ್ದ ಬಂಗಾರದ ಒಡವೆ, ಸಾಲ ಮಾಡಿ ತಂದಿದ್ದ ಹಣ, ನಿತ್ಯದ ಬಟ್ಟೆಗಳ ಜೊತೆ ದಿನಸಿ ಸಾಮಗ್ರಿಗಳು ಸಹ ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.

Advertisement. Scroll to continue reading.

ವಿದ್ಯಾರ್ಥಿನಿಗೆ ವೈಯಕ್ತಿಕ ನೆರವು
ಅಗ್ನಿ ಅವಘಡದ ಬಗ್ಗೆ ಅರಿತ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಗಿಡಮಾವಿನಕಟ್ಟೆಗೆ ತೆರಳಿ ಪರಿಶೀಲಿಸಿದರು. ಕಾಲೇಜು ವಿದ್ಯಾಬ್ಯಾಸಕ್ಕಾಗಿ ತಂದಿರಿಸಿದ್ದ ಹಣ ಅಗ್ನಿಗಾಹುತಿಯಾದ ವಿಷಯ ಕೇಳಿದ ಅವರು ತಕ್ಷಣ ತಮ್ಮ ಜೇಬಿನಲ್ಲಿದ್ದ 40 ಸಾವಿರ ರೂ ಹಣವನ್ನು ವಿದ್ಯಾರ್ಥಿನಿಗೆ ನೀಡಿದರು.

Advertisement. Scroll to continue reading.

ಅಗ್ನಿ ಅವಘಡದಿಂದ ಕರಕಲಾದ ಮನೆಯ ವಿಡಿಯೋ ಚಿತ್ರಣ ಇಲ್ಲಿ ನೋಡಿ..

 

Previous Post

ಪೊಲೀಸ್ ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

Next Post

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

Next Post

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ