6
  • Latest

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

AchyutKumar by AchyutKumar
in ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿಯೂ ಸ್ವ ಉದ್ಯೋಗ ಮಾಡಲು ಆಸಕ್ತಿ ಹೊಂದಿದವರಿಗೆ ಅಂಚೆ ಇಲಾಖೆ ಅವಕಾಶವೊಂದನ್ನು ತೆರೆದಿಟ್ಟಿದೆ. ಅಂಚೆ ಜೀವ ವಿಮೆ ಕುರಿತು ಜನರಲ್ಲಿ ಅರಿವು ಮೂಡಿಸುವುದು ಹಾಗೂ ವಿಮಾ ಸೇವೆ ಒದಗಿಸುವ ಮೂಲಕ ಆದಾಯಗಳಿಸುವ ದಾರಿಯನ್ನು ಅಂಚೆ ಇಲಾಖೆ ಕಲ್ಪಿಸಿದೆ. ಜೀವ ವಿಮೆ ಸಲಹೆಗಾರರು ಹಾಗೂ ಫಿಲ್ಡ್ ಆಫಿಸರ್ ಹುದ್ದೆಗಾಗಿ ಅಂಚೆ ಇಲಾಖೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ADVERTISEMENT

ವಿಮಾ ಸಲಹೆಗಾರರಾಗಲು ಕನಿಷ್ಟ 18 ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು ಸಹ ಈ ಕೆಲಸ ಮಾಡಬಹುದು. ವಿಮಾ ಕಂಪನಿಗಳ ಮಾಜಿ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಸೈನಿಕರು ಸೇರಿ ಅಂಚೆ ಇಲಾಖೆಯವರಿಗೆ ಸಮಂಜಸ ಎಂದು ಕಾಣುವ ಎಲ್ಲರಿಗೂ ಅವಕಾಶವಿದೆ.

ಫಿಲ್ಡ್ ಆಫಿಸರ್ ಹುದ್ದೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿವೃತ್ತರಾಗಬೇಕು. ಕನಿಷ್ಟ 5 ಸಾವಿರ ರೂ ಕಿಸಾನ್ ವಿಕಾಸ ಪತ್ರದಲ್ಲಿ ಹೂಡಿಕೆ ಮಾಡಬೇಕು ಎಂಬ ನಿಯಮವಿದೆ. ಈ ಎರಡು ಹುದ್ದೆಗಳಿಗೆ ಅರ್ಹರೆನಿಸಿ ಅರ್ಜಿ ಸಲ್ಲಿಸಲು ಆಸಕ್ತರಾಗಿರುವವರು ಸ್ವವಿವರ, ಭಾವಚಿತ್ರ, SSLC ಅಂಕಪಟ್ಟಿ ಜೊತೆ ನವೆಂಬರ್ 13ರ ಬೆಳಗ್ಗೆ 11ಗಂಟೆಗೆ ಶಿರಸಿ ಹೊಸ ಮಾರುಕಟ್ಟೆ ಆವರಣದಲ್ಲಿರುವ ಶಿರಸಿ ಅಂಚೆ ಅಧೀಕ್ಷಕರ ಕಚೇರಿಗೆ ಬರಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Advertisement. Scroll to continue reading.

#S News Digitel Advertisement: ಕಂಪ್ಯುಟರ್ ಕೌಶಲ್ಯ ಗೊತ್ತಿರುವವರಿಗೆ ಇಲ್ಲ ಉದ್ಯೋಗ ಅಲೆದಾಟ: ಕಂಪ್ಯುಟರ್ ತರಗತಿ ಸೇರಲು ಫೋನ್ ಮಾಡಿ: 9483490345 (ಯಶಸ್ವಿ ಕಂಪ್ಯುಟರ್, ಯಲ್ಲಾಪುರ)

Advertisement. Scroll to continue reading.

 

Previous Post

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

Next Post

ನೌಕಾನೆಲೆಯಲ್ಲಿ ಅವಘಡ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Next Post

ನೌಕಾನೆಲೆಯಲ್ಲಿ ಅವಘಡ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ