6
  • Latest

ನೌಕಾನೆಲೆಯಲ್ಲಿ ಅವಘಡ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆಯಲ್ಲಿ ಅವಘಡ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

AchyutKumar by AchyutKumar
November 6, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಭಾರತೀಯ ನೌಕಾನೆಲೆಯಲ್ಲಿ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದ್ದು, ಕೆಲಸದ ಅವಧಿಯಲ್ಲಿ 4ನೇ ಮಹಡಿಗೆ ತೆರಳಿದ್ದ ಕಾರ್ಮಿಕ ಅಲ್ಲಿಂದ ಕಾಲುಜಾರಿ ಬಿದ್ದು ಸಾವನಪ್ಪಿದ್ದಾನೆ. ಪ್ರಸ್ತುತ ಕಾರ್ಮಿಕನ ಶವ ಶವ ಪತಂಜಲಿ ಆಸ್ಪತ್ರೆಯಲ್ಲಿದೆ.

ಜಾರ್ಖಂಡ್ ಮೂಲದ ಮಹತಾಬ ಅನ್ಸಾರಿ (27) ಅಮದಳ್ಳಿ ಗಾಂವಕಾರವಾಡದಲ್ಲಿ ವಾಸವಾಗಿದ್ದ. ಎನ್ ಸಿ ಸಿ ಕಂಪನಿ ಮೂಲಕ ಆತ ಸೀಬರ್ಡ ನೌಕಾನೆಲೆ ಒಳಗೆ ಕೆಲಸಕ್ಕೆ ಸೇರಿಕೊಂಡಿದ್ದ. ಕಂಪನಿಯವರು ನೀಡಿದ ಹೆಲ್ಮಟ್ ಹಾಗೂ ಇನ್ನಿತರ ಸುರಕ್ಷಾ ಸಾಮಗ್ರಿ ಧರಿಸಿದ್ದರೂ ಆತನನ್ನು ಅಪಾಯದಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನವೆಂಬರ್ 5ರಂದು ಬೆಳಗ್ಗೆ 11 ಗಂಟೆಗೆ ಮಹತಾಬ ಅನ್ಸಾರಿ 4ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ಕಾಲು ಜಾರಿ ನೆಲಕ್ಕೆ ಅಪ್ಪಳಿಸಿದ್ದ. ತಲೆ, ಕೈ ಕಾಲು, ಮೈ ಪೂರ್ತಿ ಗಾಯವಾಗಿರುವುದನ್ನು ಗಮನಿಸಿದ ಇತರೆ ಕಾರ್ಮಿಕರು ಆತನನ್ನು ಪತಂಜಲಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ನೀಡಿದರೂ ಪ್ರಯೋಜನವಾಗಲಿಲ್ಲ. ಮಧ್ಯಾಹ್ನದ ವೇಳೆಗೆ ಆತ ಸಾವನಪ್ಪಿರುವ ಬಗ್ಗೆ ವೈದ್ಯರು ಘೋಷಿಸಿದರು.

ಈ ವಿಷಯ ಅರಿತ ಮಹತಾಬ ಅನ್ಸಾರಿಯ ಅಣ್ಣ ಹಕ್ಕೀಂ ಜಾರ್ಖಂಡ್ ಪೊಲೀಸ್ ಠಾಣೆಗೆ ತೆರಳಿದ್ದು, `ಈ ಅವಘಡದಲ್ಲಿ ಕಂಪನಿಯ ತಪ್ಪಿಲ್ಲ. ಹೀಗಾಗಿ ಅವರ ವಿರುದ್ಧ ನಾನು ದೂರು ಕೊಡುವುದಿಲ್ಲ’ ಎಂದು ಇ-ಮೇಲ್ ಮಾಡಿದ್ದಾರೆ. ಸಾವನಪ್ಪಿದವನ ಶವವನ್ನು ಬಿಟ್ಟುಕೊಡುವಂತೆ ಅವರು ಇ-ಮೇಲ್ ಮೂಲಕವೇ ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

Next Post

ಮಿಸಳ್ ಬಾಜಿ ಜೊತೆ ಮೊಸರು ವಡೆ | ಆಡಳಿತ ಆಯೋಗದ ಅಧ್ಯಕ್ಷರ ಬಾಯಲ್ಲಿ ನೀರುಣಿಸಿದ ತೆಳ್ಳವು ದೋಸೆ!

Next Post

ಮಿಸಳ್ ಬಾಜಿ ಜೊತೆ ಮೊಸರು ವಡೆ | ಆಡಳಿತ ಆಯೋಗದ ಅಧ್ಯಕ್ಷರ ಬಾಯಲ್ಲಿ ನೀರುಣಿಸಿದ ತೆಳ್ಳವು ದೋಸೆ!

ಜಯ ಕರ್ನಾಟಕ | ಕಿರವತ್ತಿಯಲ್ಲಿ ಕನ್ನಡ ಕಲರವ

ಆಸೆ ಪಟ್ಟಿದ್ದು ಹಂದಿ ಮಾಂಸ.. ಸಿಕ್ಕಿದ್ದು ಜೈಲು ಊಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.