6
  • Latest

ಬಡವರಿಗೆ ಅಲ್ಲ ಈ ದವಾಖಾನೆ: ಕಾಸಿದ್ದವರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಬಡವರಿಗೆ ಅಲ್ಲ ಈ ದವಾಖಾನೆ: ಕಾಸಿದ್ದವರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ!

AchyutKumar by AchyutKumar
in ವಿಡಿಯೋ
advt advt advt
ADVERTISEMENT

ಸಿದ್ದಾಪುರ: ಸರ್ಕಾರಿ ಆಸ್ಪತ್ರೆಯ ಲಂಚಾವತಾರದ ವಿರುದ್ಧ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ವೈದ್ಯರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು.

`ಇಲ್ಲಿ ಕೆಲಸ ನಿರ್ವಹಿಸುವ ವೈದ್ಯರು-ಶ್ರುಶ್ರುಕಿಯರು ರೋಗಿಗಳನ್ನು ಸೌಜನ್ಯದಿಂದ ಕಾಣುವುದಿಲ್ಲ. ಕೆಲ ವೈದ್ಯರು ಸರ್ಕಾರಿ ಸೇವೆಯಲ್ಲಿದ್ದರೂ ಖಾಸಗಿ ಆಸ್ಪತ್ರೆ ಸ್ಥಾಪಿಸಿಕೊಂಡು ಅಲ್ಲಿ ಕಾಲ ಕಳೆಯುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನಿತ್ಯ 30 ರೋಗಿಗಳನ್ನು ಭೇಟಿ ಮಾಡುವುದಿಲ್ಲ. ಆದರೆ, ತಮ್ಮ ಖಾಸಗಿ ಆಸ್ಪತ್ರೆಯಲ್ಲಿ ನೂರಾರು ಜನರಿಗೆ ಚಿಕಿತ್ಸೆ ನೀಡುತ್ತಾರೆ’ ಎಂದು ಪ್ರತಿಭಟನಾಕಾರರು ದೂರಿದರು.

Advertisement. Scroll to continue reading.
ADVERTISEMENT
ADVERTISEMENT

`ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವ ಗರ್ಭಿಣಿಯರಿಂದ ಹಣ ಪಡೆಯುತ್ತಾರೆ. ಕಾಸು ಕೊಡದಿದ್ದರೆ ತೊಂದರೆ ಮಾಡುತ್ತಾರೆ’ ಎಂದು ದೂರಿದರು. ಈ ಬಗ್ಗೆ ಪ್ರಶ್ನಿಸಿದಾಗ `ನಾನು ದುಡ್ಡು ಕೊಟ್ಟು ಮೆಡಿಕಲ್ ಓದಿದ್ದು ಆ ದುಡ್ಡು ಹಿಂಪಡೆಯುವೆ’ ಎಂದಿರುವುದಾಗಿಯೂ ಆರೋಪಿಸಿದರು.

Advertisement. Scroll to continue reading.

`ಸರ್ಕಾರಿ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳು ಸರಿಯಾಗಿಲ್ಲ. ಸ್ಕಾನಿಂಗ್’ಗೆ ಬಂದವರನ್ನು ಸಾಗರಕ್ಕೆ ಕಳುಹಿಸಲಾಗುತ್ತದೆ. ಇಲ್ಲವಾದರೆ, ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ಆಮಂತ್ರಣ ನೀಡಲಾಗುತ್ತದೆ’ ಎಂದು ಆಕ್ರೋಶ ಹೊರಹಾಕಿದರು. ತಾಲೂಕಾ ವೈದ್ಯಾಧಿಕಾರಿ ಡಾ. ಪ್ರಕಾಶ ಪುರಾಣಿಕ್ ಸಮಸ್ಯೆ ಆಲಿಸಿ `ಒಂದು ವಾರದ ಒಳಗೆ ಎಲ್ಲವನ್ನು ಸರಿಪಡಿಸುವೆ’ ಎಂದು ಭರವಸೆ ನೀಡಿದರು.

ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ನಡೆದ ಪ್ರತಿಭಟನೆಯ ವಿಡಿಯೋ ಇಲ್ಲಿ ನೋಡಿ..

 

 

ShareSendTweetShare
ADVERTISEMENT
Previous Post

ಶಾಲೆಗೆ ಹೋಗುವ ವಿದ್ಯಾರ್ಥಿಗೆ ಅನ್ಯಾಯ: ಬಸ್ಸಿನಿಂದ ಹೊರದಬ್ಬಿ ಹೊಡೆದ ನಿರ್ವಾಹಕ!

Next Post

ಊಟ ಮಾಡಲೂ ಅವಕಾಶ ಕೊಡದ ಯಮ!

Next Post

ಊಟ ಮಾಡಲೂ ಅವಕಾಶ ಕೊಡದ ಯಮ!

ಮಟ್ಕಾ ಆಟದಲ್ಲಿಯೂ ಮೋಸ!

ಅಧಿಕೃತ ದೂರು ಒಂದೂ ಇಲ್ಲ: ಮೂಕ ಅರ್ಜಿಗಳೆ ಎಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.