6
  • Latest

ಊಟ ಮಾಡಲೂ ಅವಕಾಶ ಕೊಡದ ಯಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಊಟ ಮಾಡಲೂ ಅವಕಾಶ ಕೊಡದ ಯಮ!

AchyutKumar by AchyutKumar
in ಸ್ಥಳೀಯ

ಕುಮಟಾ: ಊಟಕ್ಕೆ ಕುಳಿತ ಪಾರ್ವತಿ ನಾಯ್ಕ ಎದೆನೋವಿನಿಂದ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಧಾರೇಶ್ವರದ ಕಡೆಕೊಡಿ ಗೋರೆಕ್ರಾಸ್ ಬಳಿ ಪಾರ್ವತಿ ತಿಮ್ಮಪ್ಪ ನಾಯ್ಕ (63 ಅವರು ವಾಸವಾಗಿದ್ದರು. ಮಂಗಳವಾರ ಮಧ್ಯಾಹ್ನ 2 ಗಂಟೆ ಅವಧಿಯಲ್ಲಿ ಅವರು ಊಟಕ್ಕೆ ಕೂತಿದ್ದರು. ಆಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅಲ್ಲಿದ್ದ ಸೋಫಾ ಮೇಲೆ ಕುಳಿತರು.

ಎದೆನೋವು ಜಾಸ್ತಿ ಆಗಿದ್ದರಿಂದ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಕ್ಷಿಸಿದ ವೈದ್ಯರು `ಪಾರ್ವತಿ ನಾಯ್ಕ ಅವರು ಜೀವಂತವಾಗಿಲ್ಲ’ ಎಂದು ಖಚಿತಪಡಿಸಿದರು. ಬೆಂಗಳೂರಿನಲ್ಲಿ ವಾಸವಾಗಿರುವ ಪಾರ್ವತಿ ನಾಯ್ಕ ಅವರ ಮಗಳು ಅಕ್ಷತಾ ಪಾಂಡುರoಗ ನಾಯ್ಕ ಪೊಲೀಸ್ ದೂರು ನೀಡಿ, ಶವ ಪಡೆದಿದ್ದಾರೆ.

ShareSendTweetShare
Previous Post

ಬಡವರಿಗೆ ಅಲ್ಲ ಈ ದವಾಖಾನೆ: ಕಾಸಿದ್ದವರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ!

Next Post

ಮಟ್ಕಾ ಆಟದಲ್ಲಿಯೂ ಮೋಸ!

Next Post

ಮಟ್ಕಾ ಆಟದಲ್ಲಿಯೂ ಮೋಸ!

ಅಧಿಕೃತ ದೂರು ಒಂದೂ ಇಲ್ಲ: ಮೂಕ ಅರ್ಜಿಗಳೆ ಎಲ್ಲ!

ಹಬ್ಬುವಾಡ ಹೊಂಡ: ಸರಿಪಡಿಸದಿದ್ದರೆ ಹೋರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.