6
  • Latest

ಅಧಿಕೃತ ದೂರು ಒಂದೂ ಇಲ್ಲ: ಮೂಕ ಅರ್ಜಿಗಳೆ ಎಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಧಿಕೃತ ದೂರು ಒಂದೂ ಇಲ್ಲ: ಮೂಕ ಅರ್ಜಿಗಳೆ ಎಲ್ಲ!

AchyutKumar by AchyutKumar
November 6, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಅನಾಮದೇಯ ಪತ್ರಗಳ ಒತ್ತಡಕ್ಕೆ ಮಣಿದ ಲೋಕಾಯುಕ್ತರು ಗೋಕರ್ಣ ಗ್ರಾ ಪಂ ಕಚೇರಿಗೆ ದಿಢೀರ್ ಭೇಟಿ ನೀಡಿದ್ದು, ಅಲ್ಲಿನ ಕಡತಗಳ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ ಅವರ ಅನಿರೀಕ್ಷಿತ ಆಗಮನದಿಂದ ಅಲ್ಲಿನ ಅಧಿಕಾರಿ-ಸಿಬ್ಬಂದಿ ಕಂಗಾಲಾದರು. ಉದ್ಯೋಗ ಖಾತ್ರಿ ಹಾಗೂ 15ನೇ ಹಣಕಾಸು ಯೋಜನೆ ಅಡಿ ಕೈಗೊಂಡ ಕಾಮಗಾರಿಗಳ ದಾಖಲೆಗಳನ್ನು ಅವರು ಪರಿಶೀಲಿಸಿದರು. ಅನುಮಾನಾಸ್ಪದ ಕಡತಗಳ ಬಗ್ಗೆ ಅವರು ಮಾಹಿತಿ ಕೇಳಿದಾಗ ಅಧಿಕಾರಿಗಳು ತಬ್ಬಿಬ್ಬಾದರು. `ಮುಂದಿನ ಬಾರಿ ತಾವು ಭೇಟಿ ನೀಡುವ ಒಳಗೆ ಎಲ್ಲಾ ಕಡತಗಳನ್ನು ಸರಿಯಾಗಿ ನಿರ್ವಹಿಸಿಡಬೇಕು’ ಎಂದು ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದರು. `ಲೋಪಗಳು ಹೀಗೆ ಮುಂದುವರೆದರೆ ಪ್ರಕರಣ ದಾಖಲಿಸುವೆ’ ಎಂದು ಎಚ್ಚರಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಈ ಹಿಂದೆ ಲೋಕಾಯುಕ್ತರು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಲೋಪಗಳನ್ನು ಪಟ್ಟಿ ಮಾಡಿ ಸರಿಯಾಗಿ ನಿರ್ವಹಿಸಲು ಸೂಚಿಸಿದ್ದರು. ಬುಧವಾರ ಅದರ ಪಾಲನಾ ವರದಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇನ್ನೂ ಹೊಲಸು ನೀರು ತುಂಬಿರುವ ಸಂಗಮ ನಾಲಾಗೆ ಭೇಟಿ ನೀಡಿದ ಅವರು `ಇದಕ್ಕೆ ಕಾರಣರಾದವರ ಮೇಲೆ ಕೈಗೊಂಡ ಕ್ರಮ ಏನು?’ ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸುವಲ್ಲಿ ಗ್ರಾ ಪಂ ಅಧಿಕಾರಿಗಳು ವಿಫಲರಾದರು.

Advertisement. Scroll to continue reading.

ಗ್ರಾ ಪಂ ಸದಸ್ಯ ಗಣಪತಿ ನಾಯ್ಕ ಕಸ ವಿಲೇವಾರಿ ಘಟಕದಲ್ಲಿನ ಅವ್ಯವಹಾರದ ಬಗ್ಗೆ ದೂರಿದರು. `ಸಾರ್ವಜನಿಕರ ದೂರು ಆಧರಿಸಿ ಹಲವು ಕಡೆ ಭೇಟಿ ನೀಡಿದ್ದು, ಲೋಪದೋಷಗಳ ಕುರಿತು ನೋಟಿಸ್ ನೀಡಲಾಗುತ್ತದೆ. ಹಲವು ಸರ್ಕಾರಿ ಕಚೇರಿಯಲ್ಲಿ ಲಂಚ ಪಡೆಯುವ ಬಗ್ಗೆ ಜನ ಆರೋಪಿಸಿದ್ದು, ಅಧಿಕೃತ ದಾಖಲೆಗಳೊಂದಿಗೆ ದೂರಿದವರಿಲ್ಲ. ಅಧಿಕೃತ ದೂರು ಬಂದಲ್ಲಿ ಅಂಥ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಎಂದು ತಿಳಿಸಿದರು.

ShareSendTweetShare
ADVERTISEMENT
Previous Post

ಮಟ್ಕಾ ಆಟದಲ್ಲಿಯೂ ಮೋಸ!

Next Post

ಹಬ್ಬುವಾಡ ಹೊಂಡ: ಸರಿಪಡಿಸದಿದ್ದರೆ ಹೋರಾಟ!

Next Post

ಹಬ್ಬುವಾಡ ಹೊಂಡ: ಸರಿಪಡಿಸದಿದ್ದರೆ ಹೋರಾಟ!

ಸವಣಗೇರಿ ಶಾಲೆಗೆ ಬಹುಮಾನಗಳ ಸುರಿಮಳೆ

ಬಾಡಿಗೆಯೂ ಇಲ್ಲ.. ತೆರಿಗೆಯೂ ಇಲ್ಲ: ಖಾಸಗಿ ಸಂಸ್ಥೆಗೆ ಪುಕ್ಕಟ್ಟೆ ಜಾಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.