6
  • Latest

ಬಾಡಿಗೆಯೂ ಇಲ್ಲ.. ತೆರಿಗೆಯೂ ಇಲ್ಲ: ಖಾಸಗಿ ಸಂಸ್ಥೆಗೆ ಪುಕ್ಕಟ್ಟೆ ಜಾಗ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾಡಿಗೆಯೂ ಇಲ್ಲ.. ತೆರಿಗೆಯೂ ಇಲ್ಲ: ಖಾಸಗಿ ಸಂಸ್ಥೆಗೆ ಪುಕ್ಕಟ್ಟೆ ಜಾಗ!

AchyutKumar by AchyutKumar
November 7, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಅರಣ್ಯ ಇಲಾಖೆಯಿಂದ 99 ಅವಧಿಗೆ ಪುರಸಭೆ ಲೀಸ್ ಆಧಾರದಲ್ಲಿ ಪಡೆದ ಜಾಗ ಅನ್ಯರ ಪಾಲಾಗಿದೆ. ಕಾನೂನುಬಾಹಿರವಾಗಿ ಖಾಸಗಿ ಸಂಸ್ಥೆ ಇಲ್ಲಿ ಅಕ್ರಮ ಕಟ್ಟಡ ನಿರ್ಮಿಸಿದೆ.

ಈ ಭೂಮಿಗೆ ಸಂಬoಧಿಸಿ ಖಾಸಗಿ ಸಂಸ್ಥೆ ಪುರಸಭೆಗೂ ಬಾಡಿಗೆ ಪಾವತಿಸಿಲ್ಲ. ಅರಣ್ಯ ಇಲಾಖೆಗೂ ಸಂಸ್ಥೆ ಮೇಲೆ ಹಿಡಿತವಿಲ್ಲ. ಪುರಸಭೆ ಲೀಸ್ ಆಧಾರದಲ್ಲಿ ಪಡೆದ ಭೂಮಿಯಲ್ಲಿ ಬೇರೆ ಸಂಸ್ಥೆ ಕಟ್ಟಡ ನಿರ್ಮಿಸಲು ಸಹ ಕಾನೂನಿನಲ್ಲಿ ಅವಕಾಶವಿಲ್ಲ. ಬೋಗ್ರಿಬೈಲ್’ನಲ್ಲಿ ಒಣ ತ್ಯಾಜ್ಯ ಘಟಕ ಸ್ಥಾಪನೆಗೆ ಪುರಸಭೆ ಆಸಕ್ತಿವಹಿಸಿದಾಗ ಇಂಥಹೊ0ದು ಅಕ್ರಮ ಬೆಳಕಿಗೆ ಬಂದಿದೆ. ಖಾಸಗಿ ಸಂಸ್ಥೆ ಒಂದು ಎಕರೆ ಪ್ರದೇಶ ಕಬಳಿಸಿ, ದಶಕದ ಹಿಂದೆಯೇ ಇಲ್ಲಿ ಕಟ್ಟಡ ನಿರ್ಮಿಸಿದರೂ ಆ ಬಗ್ಗೆ ಯಾರೂ ಪ್ರಶ್ನಿಸಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಬೋಗ್ರಿಬೈಲ್ ಬಳಿ ಸ.ನಂ 79 ಅ 1ರ ಅರಣ್ಯ ಇಲಾಖೆಯ 5 ಎಕರೆ ಜಾಗವನ್ನು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಸ್ಥಳೀಯ ಆಡಳಿತ ಮನವಿ ಮಾಡಿದ್ದು, 2005ರಲ್ಲಿ ಅರಣ್ಯ ಇಲಾಖೆ 19,98,983 ರೂ ಪಾವತಿಸಿಕೊಂಡು 99 ವರ್ಷದ ಅವಧಿಗೆ ಲೀಸ್ ನೀಡಿತ್ತು. ಸಾರ್ವಜನಿಕ ತೆರಿಗೆ ಹಣವನ್ನು ಬಳಸಿ ಪುರಸಭೆ ಅರಣ್ಯ ಇಲಾಖೆಗೆ ಹಣ ಪಾವತಿಸಿದ್ದು, ಹೀಗೆ ಪಾವತಿಸಿದ ಹಣದಲ್ಲಿನ ಭೂಮಿ ಅನ್ಯರ ಪಾಲಾಗಿದೆ.

Advertisement. Scroll to continue reading.

2011ರಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಖಾಸಗಿ ಸಂಸ್ಥೆ ಅಂಕೋಲಾ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿತ್ತು. 2012 ರಲ್ಲಿ ಪಟ್ಟಣ ಪಂಚಾಯಿತಿಯ ಅಂದಿನ ಮುಖ್ಯಾಧಿಕಾರಿ ಅರುಣ ನಾಯ್ಕ ಖಾಸಗಿ ಸಂಸ್ಥೆಯೊoದಕ್ಕೆ 1 ಎಕರೆ ಜಾಗವನ್ನು ನೀಡುವ ಒಪ್ಪಂದ ಮಾಡಿಕೊಂಡಿದ್ದರು. `ಈ ಬಗೆಯ ಒಪ್ಪಂದಕ್ಕೆ ಮಾನ್ಯತೆ ಇಲ್ಲ’ ಎಂದು ಜನಪ್ರತಿನಿಧಿಗಳು ಹೇಳಿದ್ದರು. ಲೀಸ್’ಗೆ ಪಡೆದ ಜಾಗವನ್ನು ಯಾವುದೇ ಸಂಸ್ಥೆಗೆ ನೀಡದಂತೆ ಠರಾವು ಮಾಡಿಸಿದ್ದರು. ಆದರೂ, ಪ್ರಯೋಜನವಾಗಿರಲಿಲ್ಲ.

ಅಂದಿನಿ0ದ ಇಂದಿನವರೆಗೂ ಯಾವುದೇ ಬಾಡಿಗೆ-ದಾಖಲೆ ಇಲ್ಲದೇ 1 ಎಕರೆ ಜಾಗವನ್ನು ಸಂಸ್ಥೆ ಬಳಸುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಜನ ಆಗ್ರಹಿಸಿದ್ದಾರೆ.

 

ShareSendTweetShare
ADVERTISEMENT
Previous Post

ಸವಣಗೇರಿ ಶಾಲೆಗೆ ಬಹುಮಾನಗಳ ಸುರಿಮಳೆ

Next Post

ಸರಾಯಿ ಮಾರಿ ಸಿಕ್ಕಿಬಿದ್ದ ಕಾರ್ತಿಕ

Next Post

ಸರಾಯಿ ಮಾರಿ ಸಿಕ್ಕಿಬಿದ್ದ ಕಾರ್ತಿಕ

ಪುಣ್ಯಕೋಟಿಗೆ ಮರುಜೀವ: ರವೀಂದ್ರ ನಗರ ಹುಡುಗರಿಂದ ಪುಣ್ಯಕಾರ್ಯ!

ಮುರುಡೇಶ್ವರ | ಮತ್ತೊಂದು ಬಾಲ್‌ಪೆನ್ ವಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.