6
  • Latest

ಮಾನಸ ಕೇಂದ್ರ ಬಲು ದೂರ | ಅಸ್ವಸ್ಥರಿಗೆ ಆಶ್ರಯ ಕೇಂದ್ರ ಸ್ಥಾಪನೆಗಾಗಿ ಮುಖ್ಯಮಂತ್ರಿಗೆ ಪತ್ರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಾನಸ ಕೇಂದ್ರ ಬಲು ದೂರ | ಅಸ್ವಸ್ಥರಿಗೆ ಆಶ್ರಯ ಕೇಂದ್ರ ಸ್ಥಾಪನೆಗಾಗಿ ಮುಖ್ಯಮಂತ್ರಿಗೆ ಪತ್ರ

AchyutKumar by AchyutKumar
in ರಾಜ್ಯ

ಕುಮಟಾ: 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಮಾನಸಿಕ ಅಸ್ವಸ್ಥರಿದ್ದಾರೆ. ಮಾನಸಿಕ ಅಸ್ವಸ್ಥತೆಯನ್ನು ದೂರ ಮಾಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕೇಂದ್ರಗಳಿರುವುದು ಬೆಂಗಳೂರು-ಬೆಳಗಾವಿಯಲ್ಲಿ ಮಾತ್ರ. ಹೀಗಾಗಿ `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಇಂಥ ಕೇಂದ್ರ ಶುರು ಮಾಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯರಿದ್ದಾರೆ. ಅವರಿಗೆ ಯೋಗ್ಯ ಚಿಕಿತ್ಸೆ ಹಾಗೂ ವಸತಿ ಸಿಗುತ್ತಿಲ್ಲ. ಮಾನಸಿಕ ಆಸ್ಪತ್ರೆಯಲ್ಲಿ ಗುಣಮುಖರಾದವರಿಗೆ ಆಪ್ತ ಸಮಾಲೋಚನೆ ಅಗತ್ಯವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮಾನಸ ಕೇಂದ್ರ ಸ್ಥಾಪಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಮನವಿ ಮಾಡಿದ್ದಾರೆ.

ಪ್ರಮುಖರಾದ ಸುಧಾಕರ ನಾಯ್ಕ, ನನ್ನೀ ಸಾಬ್ ಪರ್ವೀನ್, ಬಾನು ಲಕ್ಷ್ಮಿ ನಾಯ್ಕ, ಸ್ಟಿಪನ್ ನರೋನ ಸಹ ಇದಕ್ಕೆ ಸಮ್ಮತಿ ಸೂಚಿಸಿ ಪತ್ರಕ್ಕೆ ಸಹಿ ಹಾಕಿದರು.

ShareSendTweetShare
Previous Post

ಒಂಟಿಯಾಗಿ ಶ್ರಮದಾನ ನಡೆಸಿದ ಕೃಷಿಕ: ಊರು ಬಿಟ್ಟು ಬಂದರೂ ಬದಲಾಗಿಲ್ಲ ಸೇವಾ ಗುಣ!

Next Post

ಪಶುಪತಿನಾಥನಿಗೆ ರಾಷ್ಟ್ರಪಕ್ಷಿಯಿಂದ ನಿತ್ಯ ಪುಷ್ಪ ನಮನ

Next Post
Annual floral tribute to Pashupatinath from the national bird

ಪಶುಪತಿನಾಥನಿಗೆ ರಾಷ್ಟ್ರಪಕ್ಷಿಯಿಂದ ನಿತ್ಯ ಪುಷ್ಪ ನಮನ

ಕೃಷಿಕನ ಜೀವ ತೆಗೆದ ತೆಂಗಿನಕಾಯಿ!

ಮತ್ಸ್ಯ ಶಿಖಾರಿಗೆ ಹೋದವನ ಬದುಕು ಅಂತ್ಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.