6
  • Latest

ಬೆಂಗಳೂರಿಗೆ ಬರುವ ನಾಯಕರಿಗೆ ಗ್ರೀನ್ ಕಾರ್ಡ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೆಂಗಳೂರಿಗೆ ಬರುವ ನಾಯಕರಿಗೆ ಗ್ರೀನ್ ಕಾರ್ಡ!

AchyutKumar by AchyutKumar
in ರಾಜ್ಯ

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನ 21ರಂದು ಬೆಂಗಳೂರಿನಲ್ಲಿ ಜಾಥಾ ಆಯೋಜಿಸಿದ್ದು, ಅದರ ಅಂಗವಾಗಿ ಎಲ್ಲಡೆ ಪೂರ್ವಭಾವಿ ಸಭೆ ಮುಂದುರೆದಿದೆ. ಗುರುವಾರ ಸಂಘಟನೆ ಸದಸ್ಯರಿಗೆ ಗುರುತು ಪತ್ರ ಹಾಗೂ ಮುಖಂಡರಿಗೆ ರವೀಂದ್ರ ನಾಯ್ಕ ಗ್ರೀನ್ ಕಾರ್ಡ ವಿತರಿಸಿದ್ದಾರೆ.

`ಅರಣ್ಯವಾಸಿಗಳ ಸಮಸ್ಯೆಗೆ ಸಕರಾತ್ಮಕ ಸ್ಪಂಧಿಸುವ ಮತ್ತು ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂಬ ಹಿನ್ನಲೆ ಈ ಜಾಥಾ ಸಂಘಟಿಸಲಾಗಿದೆ. ಗ್ರಾಮಮಟ್ಟದಲ್ಲಿ ಅರಣ್ಯವಾಸಿಗಳ ಜಾಗೃತ ಸಭೆ ನಡೆಯುತ್ತಿದೆ’ ಎಂದವರು ಹೇಳಿದರು.

ಈ ಸಭೆಯಲ್ಲಿ ಆರ್.ಎಚ್ ನಾಯ್ಕ ಜನಕಡಗಲ್, ಸಂಚಾಲಕ ಪಿಲ್ಲೆ ಅಂಕೋಲಾ, ನಾಗರಾಜ ಮಂಜುನಾಥ ನಾಯ್ಕ, ಬೆಳ್ಳ ಗೌಡ, ಗುರುಕೃಷ್ಣ ಹರಿಕ್ರಂತ ಅಂಕೋಲಾ, ಗಣಪತಿ ಪರಮೇಶ್ವರ ನಾಯ್ಕ, ರಾಮ ಬಂರ‍್ಯ ನಾಯ್ಕ, ಈರಾ ಗೌಡ ನೀರ್‌ಗಾನ್, ನಾಗವೇಣಿ ವಿ. ಗೌಡ, ಮಂಜುನಾಥ ನಾಗಾ ಜೋಗಿ, ನೇತ್ರಾವತಿ ಮರಿಯಾ ಗೌಡ ದೇವನಳ್ಳಿ ಉಪಸ್ಥಿತರಿದ್ದರು.

150 ಕ್ಕೂ ಮಿಕ್ಕಿ ಸಭೆ:
`ಬೆಂಗಳೂರು ಚಲೋಗೆ ಸಂಬoಧಿಸಿ ಪೂರ್ವಭಾವಿಯಾಗಿ ರಾಜ್ಯಾದಂತ 150 ಸಭೆಗಳನ್ನು ಮಾಡಲಾಗುತ್ತದೆ. ನಂತರ ರಾಜಧಾನಿಯಲ್ಲಿ ಸಂಘಟನೆಯ ಶಕ್ತಿ ಪ್ರದರ್ಶನ ಮಾಡಲಾಗುವುದು’ ಎಂದರು.

ShareSendTweetShare
Previous Post

AC ಬಳಸೋರು ಅವರು.. ಬಿಲ್ ತುಂಬೋರು ಇವರು!

Next Post

ಭರತನಾಟ್ಯ ಪ್ರವೇಶಕ್ಕೆ 25 ವಸಂತ: ಪ್ರವೇಶ ಉಚಿತ.. ಮನರಂಜನೆ ಖಚಿತ!

Next Post

ಭರತನಾಟ್ಯ ಪ್ರವೇಶಕ್ಕೆ 25 ವಸಂತ: ಪ್ರವೇಶ ಉಚಿತ.. ಮನರಂಜನೆ ಖಚಿತ!

ಬೈಕ್'ಗೆ ಗುದ್ದಿ ಪರಾರಿಯಾದ ಲಾರಿ ಚಾಲಕ

ಕಳ್ಳರ ಕೈಗೆ ಕೀ ಕೊಟ್ಟ ಶಿಕ್ಷಕಿ: ಶಾಲೆಗೆ ಹೋಗಿ ಬರುವುದರೊಳಗೆ ಚಿನ್ನ ಕಳವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.