6
  • Latest

ಕಳ್ಳರ ಕೈಗೆ ಕೀ ಕೊಟ್ಟ ಶಿಕ್ಷಕಿ: ಶಾಲೆಗೆ ಹೋಗಿ ಬರುವುದರೊಳಗೆ ಚಿನ್ನ ಕಳವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರ ಕೈಗೆ ಕೀ ಕೊಟ್ಟ ಶಿಕ್ಷಕಿ: ಶಾಲೆಗೆ ಹೋಗಿ ಬರುವುದರೊಳಗೆ ಚಿನ್ನ ಕಳವು!

AchyutKumar by AchyutKumar
November 8, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಬಂಗಾರದ ಆಭರಣಗಳನ್ನು ಟ್ರಿಜರಿಯಲ್ಲಿರಿಸಿ ಬೀಗ ಹಾಕಿದ್ದರೂ ಲಾಕರ್ ಚಾವಿಯನ್ನು ಅಲ್ಲಿಯೇ ಬಿಟ್ಟಿದ್ದ ಶಿಕ್ಷಕಿಯೊಬ್ಬರು 5.60 ಲಕ್ಷ ರೂ ಮೌಲ್ಯದ ಚಿನ್ನದ ಆಭರಣಗಳನ್ನು ಕಳೆದುಕೊಂಡಿದ್ದಾರೆ.

ಆಶ್ರಮ ರಸ್ತೆಯ ಅಭಿಮಾನಶ್ರೀ ಅಪಾರ್ಟಮೆಂಟಿನಲ್ಲಿ ವಾಸವಾಗಿರುವ ಪ್ರೀಯಾ ಅಂತೋನಿ ಫರ್ನಾಂಡಿಸ್ (42) ಅವರು ಇದೀಗ ಕಳೆದು ಹೋದ ಚಿನ್ನದ ಹುಡುಕಾಟದಲ್ಲಿದ್ದಾರೆ. ಗುರುವಾರ ಬೆಳಗ್ಗೆ 8.30ಕ್ಕೆ ಅವರು ಮನೆಗೆ ಬೀಗ ಹಾಕಿ ಶಾಲೆಗೆ ಹೋಗಿದ್ದರು. ಶಾಲೆಗೆ ಹೋಗುವ ಮುನ್ನ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಟ್ರಿಜರಿಯಲ್ಲಿರಿಸಿದ್ದರು. ಆದರೆ, ಟ್ರಿಜರಿ ಚಾವಿಯನ್ನು ಮಾತ್ರ ಬೆಡ್ ರೂಂ’ನಲ್ಲಿ ಹಾಗೇ ಬಿಟ್ಟಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಂಜೆ 4.30ಕ್ಕೆ ಅವರು ಶಾಲೆ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಬಾಗಿಲ ಬೀಗವನ್ನು ಒಡೆದಿರುವುದು ಗಮನಕ್ಕೆ ಬಂದಿತು. ಕೂಡಲೇ ಅವರು ಬೆಡ್ ರೂಂ ಒಳಗೆ ಹೋಗಿ ನೋಡಿದಾಗ ಅಲ್ಲಿದ್ದ ಚಾವಿ ಎಗರಿಸಿದ ಕಳ್ಳರು ಚಿನ್ನಾಭರಣಗಳನ್ನು ಅಪಹರಿಸಿದ್ದರು. ಎಲ್ಲಾ ಕಡೆ ಕಳ್ಳರ ಹುಡುಕಾಟ ನಡೆಸಿದರೂ ಸುಳಿವು ಸಿಗಲಿಲ್ಲ. ಕಳೆದ ಚಿನ್ನವೂ ಪತ್ತೆ ಆಗಲಿಲ್ಲ. ಹೀಗಾಗಿ ಪ್ರೀಯಾ ಫರ್ನಾಂಡಿಸ್ ಇದೀಗ ಪೊಲೀಸ್ ದೂರು ನೀಡಿದ್ದಾರೆ. `ಕಳ್ಳನನ್ನು ಹುಡುಕಿ, ತಮ್ಮ ಚಿನ್ನ ಮರಳಿಸಿ’ ಎಂದು ಅವರು ಕೇಳಿಕೊಂಡಿದ್ದಾರೆ.

#S News Digitel Advertisement: ನಿಮ್ಮ ಮನೆ ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ. ಗುಣಮಟ್ಟದ ಸಿಸಿ ಕ್ಯಾಮರಾ ಖರೀದಿಗೆ `ಟೆಕ್ ಬೈಟ್ ಐಟಿ ಸೆಲ್ಯುಷನ್ ಏಜನ್ಸಿ’ಗೆ ಫೋನ್ ಮಾಡಿ: 8431314190 ಅಥವಾ 8050439181

ShareSendTweetShare
ADVERTISEMENT
Previous Post

ಬೈಕ್’ಗೆ ಗುದ್ದಿ ಪರಾರಿಯಾದ ಲಾರಿ ಚಾಲಕ

Next Post

ಬೈಕಿಗೆ ಗುದ್ದಿದ ಬೈಕು: ಸವಾರ ಸಾವು

Next Post

ಬೈಕಿಗೆ ಗುದ್ದಿದ ಬೈಕು: ಸವಾರ ಸಾವು

ಕಾರವಾರ | ಸಮುದ್ರ ಸಂಚಾರ ನಡೆಸಿದ ರಾಷ್ಟ್ರಪತಿ

ಅವ್ಯವಸ್ಥೆಯ ಆಗರ ಈ ಆಸ್ಪತ್ರೆ: ಬಾಣಂತಿ ಶವದೊಂದಿಗೆ ಜನರ ಪ್ರತಿಭಟನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.