6
  • Latest

ಅವ್ಯವಸ್ಥೆಯ ಆಗರ ಈ ಆಸ್ಪತ್ರೆ: ಬಾಣಂತಿ ಶವದೊಂದಿಗೆ ಜನರ ಪ್ರತಿಭಟನೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅವ್ಯವಸ್ಥೆಯ ಆಗರ ಈ ಆಸ್ಪತ್ರೆ: ಬಾಣಂತಿ ಶವದೊಂದಿಗೆ ಜನರ ಪ್ರತಿಭಟನೆ

AchyutKumar by AchyutKumar
in ವಿಡಿಯೋ

ಸಿದ್ದಾಪುರ: ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಜ್ಯೋತಿ ನಾಯ್ಕ ಎಂಬಾತರು ಸಿಜರಿಯನ್ ವೇಳೆ ಸಾವನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯ ಖಂಡಿಸಿ ನೂರಾರು ಜನ ಆಸ್ಪತ್ರೆ ಮುಂದೆ ಪ್ರತಿಭಟಿಸಿದರು. ಬಾಣಂತಿ ಸಾವಿಗೆ ವೈದ್ಯರು ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಾಣಂತಿ ಶವವನ್ನು ಆಸ್ಪತ್ರೆ ಮುಂದಿರಿಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದರು.

ಮೂರು ದಿನದ ಹಿಂದೆಯೂ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟಿಸಿದ್ದರು. ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆಸ್ಪತ್ರೆಯಲ್ಲಿನ ಲಂಚಾವತಾರದ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. `ಸರ್ಕಾರಿ ಸೇವೆಯಲ್ಲಿರುವ ಮಕ್ಕಳ ತಜ್ಞರು, ಹೆರಿಗೆ ತಜ್ಞರು ಹಾಗೂ ನರ್ಸ ಕೆಲಸದಲ್ಲಿರುವವರು ಬಡವರಿಗೆ ಸೂಕ್ತ ಸೇವೆ ನೀಡುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದ್ದರು.

ಈಗ ನಡೆದ ಪ್ರತಿಭಟನೆಯಲ್ಲಿ ಸಹ `ಸರ್ಕಾರಿ ಆಸ್ಪತ್ರೆ ವೈದ್ಯರು ಬಡ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಾರೆ. ಗರ್ಭಿಣಿ ಹಾಗೂ ಬಾಣಂತಿಯರಿAದ ಕಾಸು ಪಡೆಯುತ್ತಾರೆ’ ಎಂದು ದೂರಿದರು. ಕೂಡಲೇ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ನೂರಾರು ಜನ ಜಮಾಯಿಸಿ ಪ್ರತಿಭಟಿಸಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಕಾರವಾರ | ಸಮುದ್ರ ಸಂಚಾರ ನಡೆಸಿದ ರಾಷ್ಟ್ರಪತಿ

Next Post

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

Next Post

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.