6
  • Latest

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

AchyutKumar by AchyutKumar
in ವಿಡಿಯೋ

ಕುಮಟಾ: ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕಾಗಿ ವಿಧವಾ ವೇತನ ರದ್ಧುಗೊಳಿಸುವಂತೆ ಕೋರಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿರುವ ಲೀಲಾವತಿ ನಾಯ್ಕ ಅವರು ತಮ್ಮ ಅರ್ಜಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರಿದ್ದಾರೆ.

ಶುಕ್ರವಾರ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರಕ್ಕೆ ಆಗಮಿಸಿದ ಲೀಲಾವತಿ ನಾಗಪ್ಪ ನಾಯ್ಕ ಅವರು ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ ಬಳಿ ಸಮಸ್ಯೆ ಹೇಳಿಕೊಂಡರು. ದಾಖಲೆಗಳನ್ನು ಪರಿಶೀಲಿಸಿದ ಅವರು ವಾಟ್ಸಪ್ ದೂರು ದಾಖಲಿಸಿದರು. 2024ರ ಮಾರ್ಚ 21ರಂದು ಲೀಲಾವತಿ ನಾಯ್ಕ ಅವರು ತಮಗೆ ಬರುತ್ತಿದ್ದ ವಿಧವಾ ವೇತನ ರದ್ದು ಮಾಡುವಂತೆ ತಹಶೀಲ್ದಾರ್ ಕಚೇರಿಗೆ ಅರ್ಜಿ ಹಾಕಿದ್ದರು. ಅಲ್ಲಿ ಸ್ಪಂದನೆ ದೊರೆಯದ ಕಾರಣ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಮಾಡಿದ್ದರು. ಇದೀಗ ಅಲ್ಲಿಯೂ ಕೆಲಸ ಆಗದ ಕಾರಣ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

`ಅರ್ಜಿ ಹಾಕಿದ ದಿನದಿಂದ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದು, ಕೆಲಸ ಮಾತ್ರ ಆಗುತ್ತಿಲ್ಲ. ಗ್ರಾಮ ಲೆಕ್ಕಾಧಿಕಾರಿಯಿಂದ ಹಿಡಿದು ಉಪವಿಭಾಗಾಧಿಕಾರಿ ಕಚೇರಿಯವರೆಗಿನ ಓಡಾಡಿದರೂ ಪ್ರಯೋಜನವಾಗಿಲ್ಲ’ ಎಂದು ಲೀಲಾವತಿ ನಾಯ್ಕ ಹೇಳಿದರು. `ಇಲ್ಲಿಯೂ ನ್ಯಾಯ ಸಿಗದಿದ್ದರೆ ಮುಖ್ಯಮಂತ್ರಿಗಳವರೆಗೂ ದೂರು ನೀಡುವುದು ಅನಿವಾರ್ಯ’ ಎಂದು ಸಮಾಜ ಸೇವಕ ಸುಧಾಕರ ನಾಯ್ಕ ಹೇಳಿದ್ದಾರೆ.
ಲೀಲಾವತಿ ನಾಯ್ಕ ಅವರ ಅಳಲು ಏನು? ವಿಡಿಯೋ ಇಲ್ಲಿ ನೋಡಿ..

 

ShareSendTweetShare
Previous Post

ಅವ್ಯವಸ್ಥೆಯ ಆಗರ ಈ ಆಸ್ಪತ್ರೆ: ಬಾಣಂತಿ ಶವದೊಂದಿಗೆ ಜನರ ಪ್ರತಿಭಟನೆ

Next Post

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

Next Post

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

ಅವರಿವರಿಗೆ ಕೊಡಬೇಡಿ ಫೋನ್: ನಿಮ್ಮ ಮೊಬೈಲ್ ಜೋಪಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.