6
  • Latest

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಎಪಿಎಂಸಿ ಮುಂದಿನ ಶಕ್ತಿ ಗಣಪತಿ ದೇವಾಲಯದಲ್ಲಿ `ಹವ್ಯಕ ಪ್ರತಿಬಿಂಬ’ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ವಿಶೇಷವಾಗಿ `ತಂಬುಳಿ ಹಬ್ಬ’ವನ್ನು ಆಯೋಜಿಸಲಾಗಿದೆ. ತಂಬಳಿ ಮಾಡುವ ಸ್ಪರ್ಧೆಯಲ್ಲಿ ಭಾಗವಹಿಸುವವರು ಮನೆಯಿಂದ ತಂಬಳಿ ಮಾಡಿಕೊಂಡು ಬರುವುದರ ಜೊತೆ ಅದನ್ನು ಮಾಡುವ ವಿಧಾನದ ಬಗ್ಗೆಯೂ ಬರೆದು ತರಬೇಕು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೂರು ಬಹುಮಾನಗಳಿವೆ!

ADVERTISEMENT

ನವೆಂಬರ್ 10ರಂದು ಬೆಳಗ್ಗೆ 10ರಿಂದ ಸಂಜೆ 8ರತನಕ `ಹವ್ಯಕ ಪ್ರತಿಬಿಂಬ’ ನಡೆಯಲಿದೆ. 6 ವರ್ಷದ ಒಳಗಿನ ಮಕ್ಕಳಿಗೆ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 7ರಿಂದ 12ವರ್ಷದವರಿಗೆ ಭಗವದ್ಗೀತೆ, ಚಿತ್ರಕಲೆ, ಕೆರೆದಂಡೆ ಆಟದ ಸ್ಪರ್ಧೆಗಳಿವೆ. 18 ವರ್ಷ ಮೇಲ್ಪಟ್ಟವರಿಗೆ ರಂಗೋಲಿ, ಜಾನಪದ ಗೀತೆ ಹಾಗೂ ಹವಿ ರುಚಿ ಸ್ಪರ್ಧೆ ಅಂಗವಾಗಿ ತಂಬುಳಿ ತಯಾರಿಕೆಗೆ ಅವಕಾಶ ನೀಡಲಾಗಿದೆ. `ತಂಬುಳಿಯನ್ನು ಮನೆಯಿಂದ ಮಾಡಿ ತರಬೇಕು. ತಂಬುಳಿ ಮಾಡಲು ಬಳಸಿದ ಸಾಮಗ್ರಿ ಹಾಗೂ ಮಾಡುವ ವಿಧಾನದ ಬಗ್ಗೆ ಬರೆದಿಡಬೇಕು’ ಎಂಬುದು ಸ್ಪರ್ಧೆಯ ಮುಖ್ಯ ನಿಯಮ.

ಈ ಎಲ್ಲಾ ಸ್ಪರ್ಧೆಗಳಿಗೂ ಮೂರು ಬಹುಮಾನಗಳಿವೆ. ಒಬ್ಬರಿಗೆ ಮೂರು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಬೆಂಗಳೂರಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಸಿಗುತ್ತದೆ. ಅಖಿಲ ಹವ್ಯಕ ಮಹಾಸಭಾ ಈ ಕಾರ್ಯಕ್ರಮ ಆಯೋಜಿಸಿದ್ದು ಶಕ್ತಿ ಗಣಪತಿ ದೇಗುಲ ಸಮಿತಿ
ಸಹಯೋಗವಿದೆ. ಹವ್ಯಕ ಸಮುದಾಯದವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು.
ಹೆಸರು ನೊಂದಾಯಿಸಲು ಇಲ್ಲಿ ಫೋನ್ ಮಾಡಿ:
ಉಷಾ ಗಾಂವ್ಕರ: 8762200585
ಶಾಂತಲಾ ಹೆಗಡೆ: 9448818057

Advertisement. Scroll to continue reading.
Advertisement. Scroll to continue reading.
Previous Post

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

Next Post

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

Next Post

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ