6
  • Latest

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಕ್ತಿ ಗಣಪನ ಸನ್ನಿಧಿಯಲ್ಲಿ ತಂಬುಳಿ ಹಬ್ಬ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಎಪಿಎಂಸಿ ಮುಂದಿನ ಶಕ್ತಿ ಗಣಪತಿ ದೇವಾಲಯದಲ್ಲಿ `ಹವ್ಯಕ ಪ್ರತಿಬಿಂಬ’ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ವಿಶೇಷವಾಗಿ `ತಂಬುಳಿ ಹಬ್ಬ’ವನ್ನು ಆಯೋಜಿಸಲಾಗಿದೆ. ತಂಬಳಿ ಮಾಡುವ ಸ್ಪರ್ಧೆಯಲ್ಲಿ ಭಾಗವಹಿಸುವವರು ಮನೆಯಿಂದ ತಂಬಳಿ ಮಾಡಿಕೊಂಡು ಬರುವುದರ ಜೊತೆ ಅದನ್ನು ಮಾಡುವ ವಿಧಾನದ ಬಗ್ಗೆಯೂ ಬರೆದು ತರಬೇಕು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೂರು ಬಹುಮಾನಗಳಿವೆ!

Advertisement. Scroll to continue reading.
Advertisement. Scroll to continue reading.

ನವೆಂಬರ್ 10ರಂದು ಬೆಳಗ್ಗೆ 10ರಿಂದ ಸಂಜೆ 8ರತನಕ `ಹವ್ಯಕ ಪ್ರತಿಬಿಂಬ’ ನಡೆಯಲಿದೆ. 6 ವರ್ಷದ ಒಳಗಿನ ಮಕ್ಕಳಿಗೆ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 7ರಿಂದ 12ವರ್ಷದವರಿಗೆ ಭಗವದ್ಗೀತೆ, ಚಿತ್ರಕಲೆ, ಕೆರೆದಂಡೆ ಆಟದ ಸ್ಪರ್ಧೆಗಳಿವೆ. 18 ವರ್ಷ ಮೇಲ್ಪಟ್ಟವರಿಗೆ ರಂಗೋಲಿ, ಜಾನಪದ ಗೀತೆ ಹಾಗೂ ಹವಿ ರುಚಿ ಸ್ಪರ್ಧೆ ಅಂಗವಾಗಿ ತಂಬುಳಿ ತಯಾರಿಕೆಗೆ ಅವಕಾಶ ನೀಡಲಾಗಿದೆ. `ತಂಬುಳಿಯನ್ನು ಮನೆಯಿಂದ ಮಾಡಿ ತರಬೇಕು. ತಂಬುಳಿ ಮಾಡಲು ಬಳಸಿದ ಸಾಮಗ್ರಿ ಹಾಗೂ ಮಾಡುವ ವಿಧಾನದ ಬಗ್ಗೆ ಬರೆದಿಡಬೇಕು’ ಎಂಬುದು ಸ್ಪರ್ಧೆಯ ಮುಖ್ಯ ನಿಯಮ.

ADVERTISEMENT
ADVERTISEMENT

ಈ ಎಲ್ಲಾ ಸ್ಪರ್ಧೆಗಳಿಗೂ ಮೂರು ಬಹುಮಾನಗಳಿವೆ. ಒಬ್ಬರಿಗೆ ಮೂರು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ವಿಜೇತರಿಗೆ ಬೆಂಗಳೂರಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಸಿಗುತ್ತದೆ. ಅಖಿಲ ಹವ್ಯಕ ಮಹಾಸಭಾ ಈ ಕಾರ್ಯಕ್ರಮ ಆಯೋಜಿಸಿದ್ದು ಶಕ್ತಿ ಗಣಪತಿ ದೇಗುಲ ಸಮಿತಿ
ಸಹಯೋಗವಿದೆ. ಹವ್ಯಕ ಸಮುದಾಯದವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು.
ಹೆಸರು ನೊಂದಾಯಿಸಲು ಇಲ್ಲಿ ಫೋನ್ ಮಾಡಿ:
ಉಷಾ ಗಾಂವ್ಕರ: 8762200585
ಶಾಂತಲಾ ಹೆಗಡೆ: 9448818057

ShareSendTweetShare
ADVERTISEMENT
Previous Post

ವೃದ್ದ ಮಹಿಳೆಗೆ ಅನಗತ್ಯ ಅಲೆದಾಟ: ಅಧಿಕಾರಿಗಳ ವಿರುದ್ಧ ವಾಟ್ಸಪ್ ದೂರು!

Next Post

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

Next Post

ಡಿಜಿಟಲ್ ಅರೆಸ್ಟ | ಪೊಲೀಸರ ಹೆಸರಿನಲ್ಲಿ ಮಕ್ಮಲ್ ಟೋಪಿ!

ಅವರಿವರಿಗೆ ಕೊಡಬೇಡಿ ಫೋನ್: ನಿಮ್ಮ ಮೊಬೈಲ್ ಜೋಪಾನ!

ಒಂದು ಸಾವು: ಹಲವು ಅನುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.