6
  • Latest

ರಸ್ತೆ ಅಂಚಿನಲ್ಲಿ ರಾತ್ರಿ ಹರಟೆ.. ಮರುದಿನ ಆಸ್ಪತ್ರೆಯಲ್ಲಿ ನರಳಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಂಚಿನಲ್ಲಿ ರಾತ್ರಿ ಹರಟೆ.. ಮರುದಿನ ಆಸ್ಪತ್ರೆಯಲ್ಲಿ ನರಳಾಟ!

AchyutKumar by AchyutKumar
November 9, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ರಸ್ತೆ ಅಂಚಿನಲ್ಲಿ ನಿಂತು ಮಾತಾಡುತ್ತಿದ್ದ ಮೂವರ ಮೇಲೆ ಮಣಿಕಂಠ ಅಂಬಿಗ ಬೈಕ್ ಹಾರಿಸಿದ್ದು, ಆತನೂ ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಮಾಸೂರಿನ ಕಲಭಾವಿಯ ವಿಶ್ವನಾಥ ಗಣಪು ನಾಯ್ಕ ಜೊತೆ ಅವರ ಸ್ನೇಹಿತರಾದ ರಾಜೀವ ನಾಯ್ಕ, ಆನಂದ ಅಂಬಿಗ ಉಪ್ಪಿನಪಟ್ಟಣ ಸೇತುವೆ ಬಳಿ ನಿಂತು ಮಾತನಾಡುತ್ತಿದ್ದರು. ನ 8ರ ರಾತ್ರಿ 12.30ರ ವೇಳೆಗೆ ಮಾಸೂರು ಕಡೆಯಿಂದ ಕಲಭಾವಿ ಕಡೆಗೆ ಬೈಕ್ ಓಡಿಸಿಕೊಂಡು ಬಂದ ಕತಗಾಲ ಬಳಿಯ ಮಣಿಕಂಠ ನಾರಾಯಣ ಅಂಬಿಗ ಆ ಮೂವರಿಗೂ ಬೈಕ್ ಗುದ್ದಿ ನೆಲಕ್ಕೆ ಬಿದ್ದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಅಪಘಾತದ ಪರಿಣಾಮ ವಿಶ್ವನಾಥರ ಬಲಗೈ ಮುರಿದಿದೆ. ಬಲಕಾಲಿನ ಮೊಣಗಂಟಿಗೆ ಗಾಯವಾಗಿದೆ. ರಾಜೀವರ ಕಾಲಿನ ಹೆಬ್ಬರಳು ಮುರಿದಿದ್ದು, ಕೈಗೆ ಸಹ ಗಾಯವಾಗಿದೆ. ಆನಂದರ ಮೊಣಗಂಟಿಗೆ ಗಾಯವಾಗಿದ್ದಲ್ಲದೇ ಎಡಗಾಲು ಹಿಮ್ಮಡಿಗೆ ಪೆಟ್ಟಾಗಿದೆ. ಬೈಕ್ ಸವಾರ ಆನಂದ ಅಂಬಿಗರ ತಲೆಗೂ ಗಾಯವಾಗಿದೆ.

ಈ ಬಗ್ಗೆ ಪೊಲೀಸ್ ದೂರು ನೀಡಿದ ವಿಶ್ವನಾಥ ನಾಯ್ಕ ಅವರು ಹೊಟೇಲ್ ಕಾರ್ಮಿಕ. ಅಪಘಾತಕ್ಕೆ ಕಾರಣರಾದ ಮಣಿಕಂಠ ಅಂಬಿಗ ಬೇಕರಿ ಕೆಲಸದಾಳು. ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಊರು ಸೇರುವ ಮೊದಲೇ ಬದುಕು ಮುಗಿಸಿದ ರೈಲ್ವೆ ಪ್ರಯಾಣಿಕ!

Next Post

ಚಾಲಕನಿಗೆ ತಿವಿದು ಬಾವಿ ಹಾರಿದ ಹಂದಿ!

Next Post

ಚಾಲಕನಿಗೆ ತಿವಿದು ಬಾವಿ ಹಾರಿದ ಹಂದಿ!

ವೇದವ್ಯಾಸ ಮಂಟಪದಲ್ಲಿ ನಾಟ್ಯ ಮಯೂರಿ!

ಬೈಕಿಗೆ ಗುದ್ದಿದ ಜೀಪು: ಇಬ್ಬರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.