6
  • Latest

ಚಾಲಕನಿಗೆ ತಿವಿದು ಬಾವಿ ಹಾರಿದ ಹಂದಿ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಾಲಕನಿಗೆ ತಿವಿದು ಬಾವಿ ಹಾರಿದ ಹಂದಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಮೂರೂರಿನ ಕುಡವಳ್ಳಿಯಲ್ಲಿ ಜೆಜೆಎಂ ಕಾಮಗಾರಿ ನಡೆಸುತ್ತಿದ್ದ ಜೆಸಿಬಿ ಚಾಲಕನ ಮೇಲೆ ಕಾಡು ಹಂದಿ ದಾಳಿ ನಡೆಸಿದೆ. ಆತನ ಕೂಗಿಗೆ ಬೆಚ್ಚಿಬಿದ್ದ ಹಂದಿ ತಪ್ಪಿಸಿಕೊಳ್ಳುವ ದಾವಂತದಲ್ಲಿ ಬಾವಿಗೆ ಬಿದ್ದಿದೆ. ಗಾಯಾಳುವನ್ನು ಊರಿನವರು ಆಸ್ಪತ್ರೆಗೆ ಸಾಗಿಸಿ ರಕ್ಷಿಸಿದ್ದು, ಹಂದಿಯನ್ನು ಅರಣ್ಯಾಧಿಕಾರಿಗಳು ಮೇಲೆತ್ತಿ ಬದುಕಿಸಿದ್ದಾರೆ!

Advertisement. Scroll to continue reading.

ಮೂರೂರು ಗ್ರಾ ಪಂ ವ್ಯಾಪ್ತಿಯ ಬೊಗ್ರಿಬೈಲ್ ಕುಡವಳ್ಳಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕೆಲಸ ನಡೆಯುತ್ತಿದೆ. ಕುಡಿಯುವ ನೀರಿನ ಕಾಮಗಾರಿಗಾಗಿ ಓರಿಸ್ಸಾದ ಮನು ಎಂಬಾತರು ಜೆಸಿಬಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಸಂಜೆ ಕೆಲಸ ಮುಗಿಸಿ ಯಂತ್ರದಿAದ ಕೆಳಗೆ ಇಳಿದ ಅವರನ್ನು ಕಾಡು ಹಂದಿ ಅಟ್ಟಿಸಿಕೊಂಡು ಬಂದು ತಿವಿದಿದೆ. ಗಂಭೀರ ಗಾಯಗೊಂಡ ಮನು ಅವರನ್ನು ಸ್ಥಳೀಯರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಮಣಿಪಾಲ್‌ಗೆ ಕರೆದೊಯ್ಯಲು ಸೂಚಿಸಿದರು. ಅದರ ಪ್ರಕಾರ ಮನು ಅವರಿಗೆ ಮಣಿಪಾಲಿನಲ್ಲಿ ಚಿಕಿತ್ಸೆ ಮುಂದುವರೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಹಂದಿ ದಾಳಿಗೆ ಒಳಗಾದ ಮನು ಜೋರಾಗಿ ಬೊಬ್ಬೆ ಹೊಡೆದಿದ್ದು, ಬೊಬ್ಬೆ ಸದ್ದಿಗೆ ಹಂದಿಯೂ ಕಂಗಾಲಾಗಿದೆ. ಜನ ಜಮಾಯಿಸಿದ್ದರಿಂದ ಬೆದರಿದ ಹಂದಿ ಕಾಡಿನ ಬಳಿ ಓಡಿದ್ದು, ನಡುವೆ ಮನೆ ಪಕ್ಕ ಇದ್ದ ಬಾವಿಗೆ ಬಿದ್ದಿದೆ. ಅರಣ್ಯ ಸಿಬ್ಬಂದಿ ಆಗಮಿಸಿ ಹಂದಿಯನ್ನು ಮೇಲೆತ್ತಿ ಕಾಡಿಗೆ ಓಡಿಸಿದ್ದಾರೆ.

ShareSendTweetShare
ADVERTISEMENT
Previous Post

ರಸ್ತೆ ಅಂಚಿನಲ್ಲಿ ರಾತ್ರಿ ಹರಟೆ.. ಮರುದಿನ ಆಸ್ಪತ್ರೆಯಲ್ಲಿ ನರಳಾಟ!

Next Post

ವೇದವ್ಯಾಸ ಮಂಟಪದಲ್ಲಿ ನಾಟ್ಯ ಮಯೂರಿ!

Next Post

ವೇದವ್ಯಾಸ ಮಂಟಪದಲ್ಲಿ ನಾಟ್ಯ ಮಯೂರಿ!

ಬೈಕಿಗೆ ಗುದ್ದಿದ ಜೀಪು: ಇಬ್ಬರಿಗೆ ಗಾಯ

ಮದ್ಯದ ನಶೆ.. ಮಾನಸಿಕ ನೋವು: ಬಾವಿಗೆ ಹಾರಿ ಜೀವಬಿಟ್ಟ ಕೂಲಿಯಾಳು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.