6
  • Latest
DC interested in empowering Anganwadis: Nutritional treatment for malnourished children!

ಇಂದಿರಾ ಕ್ಯಾಂಟೀನ್’ಗೆ ಅನುದಾನ ಸಮಸ್ಯೆ | ಲಕ್ಷ್ಮೀ ಕೃಪೆ ತೋರಿದ ಜಿಲ್ಲಾಧಿಕಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಂದಿರಾ ಕ್ಯಾಂಟೀನ್’ಗೆ ಅನುದಾನ ಸಮಸ್ಯೆ | ಲಕ್ಷ್ಮೀ ಕೃಪೆ ತೋರಿದ ಜಿಲ್ಲಾಧಿಕಾರಿ!

AchyutKumar by AchyutKumar
November 10, 2024
in ಸ್ಥಳೀಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಯಲ್ಲಾಪುರ: ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ, ಸಿಬ್ಬಂದಿ ವೇತನ ಸಮಸ್ಯೆ ಹಾಗೂ ವಿದ್ಯುತ್ ಬಿಲ್ ಪಾವತಿಗೆ ಅನುದಾನ ಕೊರತೆ ಕುರಿತು S News Digital ಪ್ರಕಟಿಸಿದ ವರದಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತ್ವರಿತ ಸ್ಪಂದನೆ ನೀಡಿದ್ದಾರೆ.

ಶನಿವಾರ ಬೆಳಗ್ಗೆ 10.24ಕ್ಕೆ ಎಸ್ ನ್ಯೂಸ್ ಡಿಜಿಟಲ್ ವರದಿ ಪ್ರಸಾರ ಮಾಡಿತ್ತು. 10 ತಿಂಗಳಿನಿಂದ ಇಲ್ಲಿನ ಸಿಬ್ಬಂದಿಗೆ ವೇತನ ಆಗದಿರುವುದು ಹಾಗೂ ವಿದ್ಯುತ್ ಬಿಲ್ ಪಾವತಿ ಆಗದ ಹಿನ್ನಲೆ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂರ‍್ಕ ಕಡಿತ ಮಾಡಿದ ಬಗ್ಗೆ ವರದಿಯಲ್ಲಿ ವಿವರಿಸಲಾಗಿತ್ತು. ಇದರಿಂದ ಸರ‍್ವಜನಿಕರಿಗೆ ಆಗುವ ಸಮಸ್ಯೆಗಳ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

Advertisement. Scroll to continue reading.
ADVERTISEMENT
ADVERTISEMENT

ಶನಿವಾರ ಪ್ರಸಾರವಾದ ವರದಿ ಇಲ್ಲಿ ಓದಿ: ಇಂದಿರಾ ಕ್ಯಾಂಟೀನ್’ಗೆ ಇಲ್ಲ ಬೆಳಕಿನ ಭಾಗ್ಯ!

Advertisement. Scroll to continue reading.

ರಾತ್ರಿ 9ಗಂಟೆ ವೇಳೆಗೆ ವರದಿ ವೀಕ್ಷಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಕ್ಷಣ S News Digital ಪ್ರತಿನಿಧಿಗೆ ವಾಟ್ಸಪ್ ಮೂಲಕ ತ್ವರಿತ ಕ್ರಮದ ಭರವಸೆ ನೀಡಿದ್ದಾರೆ. ಸೋಮವಾರ ಮೊದಲ ಅವಧಿಯಲ್ಲಿ ಬಾಕಿ ಬಿಲ್ ಪಾವತಿಸುವುದಾಗಿ ಅವರು ಹೇಳಿದ್ದಾರೆ.

ಐದು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ‌ ಲಕ್ಷ್ಮೀಪ್ರಿಯಾ ಅವರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿದ್ದಾರೆ.

ShareSendTweetShare
ADVERTISEMENT
Previous Post

ಪ್ರಯಾಣಿಕರ ರಿಕ್ಷಾದಲ್ಲಿ ಗೋಮಾಂಸ ಸಾಗಾಟ!

Next Post

ವಾರದ ಸಂತೆ | ಈತ ಮಾರಿದ್ದು ಹಲಾಲ್ ತರಕಾರಿ!

Next Post

ವಾರದ ಸಂತೆ | ಈತ ಮಾರಿದ್ದು ಹಲಾಲ್ ತರಕಾರಿ!

ಒಂದು ಅಪಘಾತ-ನೂರು ನೋವು | ಚಿಕಿತ್ಸೆಗೆ ಯೋಗ್ಯ ಆಸ್ಪತ್ರೆ ಇಲ್ಲ.. ಶವ ಸಾಗಾಟಕ್ಕೆ ರಸ್ತೆ ಇಲ್ಲ!

ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ: ಆಸ್ಪತ್ರೆ ಸೇರಿದವನಿಂದ ಪೊಲೀಸ್ ದೂರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.