6
  • Latest

ವಾರದ ಸಂತೆ | ಈತ ಮಾರಿದ್ದು ಹಲಾಲ್ ತರಕಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ವಾರದ ಸಂತೆ | ಈತ ಮಾರಿದ್ದು ಹಲಾಲ್ ತರಕಾರಿ!

AchyutKumar by AchyutKumar
November 10, 2024
in ವಿಡಿಯೋ
advt advt advt
ADVERTISEMENT

ಕಾರವಾರ: ಭಾನುವಾರದ ಸಂತೆಗೆ ಆಗಮಿಸಿದ್ದ ವ್ಯಾಪಾರಿಯೊಬ್ಬ ತರಕಾರಿ ಮೇಲೆ ಎಂಜಿಲು ಉಗಿದು ನೀರು ಚುಮುಕಿಸಿದ ದೃಶ್ಯವಾಳಿಗಳನ್ನು ಗ್ರಾಹಕ ಮುರುಳಿದರ್ ಗೋವೆಕರ್ ತಮ್ಮ ಮೊಬೈಲ್’ನಲ್ಲಿ ಸೆರೆ ಹಿಡಿದಿದ್ದಾರೆ. ಮುರುಳಿದರ್ ಅವರ ದೂರಿನ ಮೇರೆ ಪೊಲೀಸರು ತರಕಾರಿ ವ್ಯಾಪಾರಿ ಅಬ್ದುಲ್ ಹಸನ್ ಸಾಬ್ ರಜಾಕ್’ನನ್ನು ಬಂಧಿಸಿ ಜೈಲಿನ ದಾರಿ ತೋರಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಬ್ದುಲ್ ಹಸನ್ ಸಾಬ್ ರಜಾಕ್ ಪ್ರತಿ ವಾರ ತರಕಾರಿ ವ್ಯಾಪಾರಕ್ಕಾಗಿ ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದ. ತರಕಾರಿಗಳಿಗೆ ತನ್ನ ಎಂಜಿಲ ಜೊತೆ ನೀರು ಸಿಂಪಡಿಸುವುದು ಆತನಿಗೆ ಹೊಸದಾಗಿರಲಿಲ್ಲ. ತನ್ನ ಎಂಜಿಲನ್ನು ಊರಿನ ಎಲ್ಲರಿಗೂ ಉಣಿಸುವ ಚಿಂತನೆಯಲ್ಲಿದ್ದ ಅಬ್ದುಲ್ ಹಸನ್ ಸಾಬ್ ರಜಾಕ್ ಪ್ರತಿ ವಾರವೂ ತರಕಾರಿ ಮಾರಾಟಕ್ಕೆ ಬರುತ್ತಿದ್ದ. ಕಳೆದ ಭಾನುವಾರವೇ ಈತನ ಕೃತ್ಯವನ್ನು ಗಮನಿಸಿದ್ದ ಮುರುಳಿದರ್ ಅವರು ನ 10ರಂದು ಆತ ತರಕಾರಿಗೆ ಉಗುಳುತ್ತಿದ್ದಾಗ ಅದನ್ನು ತಮ್ಮ ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ADVERTISEMENT
ADVERTISEMENT

ಎರಡು ಧರ್ಮಿಯರ ನಡುವೆ ದ್ವೇಷ ಹುಟ್ಟಿಸುವ ಕಾರಣದಿಂದ ತರಕಾರಿ ವ್ಯಾಪಾರಿ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಎಂಜುಲು ಉಗುಳಿದ ತರಕಾರಿ ಸೇವನೆಯಿಂದ ರೋಗ ಹರಡುವ ಆತಂಕದ ಹಿನ್ನಲೆ ನಗರಸಭೆಯವರು ಆತ ತಂದಿದ್ದ ತರಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಆತನ ನೀಚ ಕೃತ್ಯದ ವಿಡಿಯೋ ಎಲ್ಲಡೆ ವೈರಲ್ ಆಗಿದ್ದರಿಂದ ಜನ ಸಹ ವ್ಯಾಪಾರಿಯನ್ನು ತರಾಟೆಗೆ ತೆಗೆದುಕೊಂಡರು. ದೊಂಬಿ ನಡೆಸುವ ಉದ್ದೇಶ ಹೊಂದಿದ ಕಾರಣ ಆತ ಈ ಕೃತ್ಯ ಎಸಗಿರುವ ಬಗ್ಗೆ ಮುರುಳಿದರ್ ಗೋವೆಕರ್ ಪೊಲೀಸ್ ದೂರು ನೀಡಿದ್ದಾರೆ. ತಕ್ಷಣ ಪೊಲೀಸರು ಅಬ್ದುಲ್ಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದರು.

Advertisement. Scroll to continue reading.
Advertisement. Scroll to continue reading.

ನೀವು ಖರೀದಿಸಿದ ತರಕಾರಿಯನ್ನು ತೊಳೆದು ಉಪಯೋಗಿಸಿ. ಮನೆಯಲ್ಲಿಯೇ ತರಕಾರಿ ಬೆಳೆಯುವುದು ಇನ್ನೂ ಉತ್ತಮ

ವ್ಯಾಪಾರಕ್ಕೆ ತಂದ ತರಕಾರಿ ಮೇಲೆ ಎಂಜಲು ಉಗಿದ ಅಬ್ದುಲ್ಲನ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಇಂದಿರಾ ಕ್ಯಾಂಟೀನ್’ಗೆ ಅನುದಾನ ಸಮಸ್ಯೆ | ಲಕ್ಷ್ಮೀ ಕೃಪೆ ತೋರಿದ ಜಿಲ್ಲಾಧಿಕಾರಿ!

Next Post

ಒಂದು ಅಪಘಾತ-ನೂರು ನೋವು | ಚಿಕಿತ್ಸೆಗೆ ಯೋಗ್ಯ ಆಸ್ಪತ್ರೆ ಇಲ್ಲ.. ಶವ ಸಾಗಾಟಕ್ಕೆ ರಸ್ತೆ ಇಲ್ಲ!

Next Post

ಒಂದು ಅಪಘಾತ-ನೂರು ನೋವು | ಚಿಕಿತ್ಸೆಗೆ ಯೋಗ್ಯ ಆಸ್ಪತ್ರೆ ಇಲ್ಲ.. ಶವ ಸಾಗಾಟಕ್ಕೆ ರಸ್ತೆ ಇಲ್ಲ!

ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ: ಆಸ್ಪತ್ರೆ ಸೇರಿದವನಿಂದ ಪೊಲೀಸ್ ದೂರು

ಹಣ್ಣು ವ್ಯಾಪಾರಿಯ ಗಾಂಜಾ ವ್ಯವಹಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.