6
  • Latest

ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ: ಆಸ್ಪತ್ರೆ ಸೇರಿದವನಿಂದ ಪೊಲೀಸ್ ದೂರು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ: ಆಸ್ಪತ್ರೆ ಸೇರಿದವನಿಂದ ಪೊಲೀಸ್ ದೂರು

AchyutKumar by AchyutKumar
November 10, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಹಬ್ಬುವಾಡ ಬಳಿಯ ಹರಿದೇವನಗರದ ಅಭಿಷೇಕ್ ಮಡಿವಾಳರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಅಭಿಷೇಕ ಮಡಿವಾಳ ಕಟ್ಟಡಗಳಿಗೆ ಬಣ್ಣ ಬಡಿಯುವ ಕೆಲಸ ಮಾಡುತ್ತಾರೆ. ಕೆಲಸದ ಅವಧಿಯಲ್ಲಿ ಅವರು ವ್ಯಕ್ತಿಯೊಬ್ಬರಿಗೆ ಬೈದಿದ್ದರು. ಇದೇ ಕಾರಣದಿಂದ ಆ ವ್ಯಕ್ತಿಯ ಸಹೋದರ ರಾಹುಲ್ ಮಾಸೂರಕರ್ ಎಂಬಾತರು ತನ್ನ ಸಹಚರ ಅಜಯ್ ಜೊತೆ ಅಭಿಷೇಕ ಮಡಿವಾಳರ ಮನೆಗೆ ನುಗ್ಗಿ ಹೊಡೆದಿದ್ದಾರೆ. ಈ ಹೊಡೆದಾಟ ತಪ್ಪಿಸಲು ಬಂದ ಅಭಿಷೇಕರ ತಾಯಿ ಚೇತನಾ ಹಾಗೂ ತಮ್ಮ ಕಲ್ಲೇಶ ಸಹ ಪೆಟ್ಟು ತಿಂದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ನ 7ರ ರಾತ್ರಿ ಕೆಲಸ ಮುಗಿದ ನಂತರ ಅಭಿಷೇಕ ಮನೆಗೆ ಬಂದು ಮಲಗಿದ್ದರು. ಆಗ ಮನೆಗೆ ಏಕಾಏಕಿ ಅವರ ನುಗ್ಗಿದ ರಾಹುಲ್ ಹಾಗೂ ಅಜಯ್ ಸೇರಿ ಅಭಿಷೇಕರ ಮುಖದ ಮೇಲೆ ಗುದ್ದಿದ್ದಾರೆ. ಅದಾದ ನಂತರ ನೆಲಕ್ಕೆ ಬೀಳಿಸಿ ತುಳಿದಿದ್ದಾರೆ. ಮನೆಯಲ್ಲಿದ್ದ ಅಭಿಷೇಕ್ ಅವರ ತಾಯಿ ಹಾಗೂ ತಮ್ಮ ಹೊಡೆದಾಟ ತಪ್ಪಿಸಲು ಬಂದಾಗ ಅವರ ಮೇಲೆ ಸಹ ಹಲ್ಲೆ ನಡೆಸಿ ದೂಡಾಡಿದ್ದಾರೆ.

Advertisement. Scroll to continue reading.

ಆಗ ಆ ಭಾಗದ ಜನರು ಆಗಮಿಸಿ ಈ ಹೊಡೆದಾಟ ತಪ್ಪಿಸಿದರು. ಆಗ ಆ ಇಬ್ಬರೂ ಆರೋಪಿತರು `ಇನ್ನೊಮ್ಮೆ ನಿನ್ನ ಜೀವ ತೆಗೆಯುವೆ’ ಎಂದು ಬೆದರಿಸಿ ಅಲ್ಲಿಂದ ಪರಾರಿಯಾದರು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಷೇಕ್ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಒಂದು ಅಪಘಾತ-ನೂರು ನೋವು | ಚಿಕಿತ್ಸೆಗೆ ಯೋಗ್ಯ ಆಸ್ಪತ್ರೆ ಇಲ್ಲ.. ಶವ ಸಾಗಾಟಕ್ಕೆ ರಸ್ತೆ ಇಲ್ಲ!

Next Post

ಹಣ್ಣು ವ್ಯಾಪಾರಿಯ ಗಾಂಜಾ ವ್ಯವಹಾರ!

Next Post

ಹಣ್ಣು ವ್ಯಾಪಾರಿಯ ಗಾಂಜಾ ವ್ಯವಹಾರ!

ಬಿಸಗೋಡು ರಸ್ತೆಗೂ ಗೃಹಲಕ್ಷ್ಮಿ ಹಣ!

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.