6
  • Latest

ಹಣ್ಣು ವ್ಯಾಪಾರಿಯ ಗಾಂಜಾ ವ್ಯವಹಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಣ್ಣು ವ್ಯಾಪಾರಿಯ ಗಾಂಜಾ ವ್ಯವಹಾರ!

AchyutKumar by AchyutKumar
November 10, 2024
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ಧಾರವಾಡದ ಆಳ್ನಾವರ ಬಳಿಯ ಹಣ್ಣಿನ ವ್ಯಾಪಾರಿ ಎಜಜಾ ಅಹ್ಮದ್ ಹಣ್ಣುಗಳ ಜೊತೆ ಗಾಂಜಾವನ್ನು ಸಹ ಮಾರಾಟ ಮಾಡುತ್ತಾರೆ. ಇದೀಗ ಗಾಂಜಾ ಮಾರಾಟಕ್ಕೆ ದಾಂಡೇಲಿಗೆ ಬಂದಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರಿಸ್ ಮಸ್ ಹಬ್ಬದ ಅವಧಿಗೆ ಗಾಂಜಾ ವ್ಯಾಪಾರ ನಡೆಸುವ ಉದ್ದೇಶದಿಂದ ಎಜಜಾ ಅಹ್ಮದ್ ದಾಂಡೇಲಿಗೆ ಬಂದಿದ್ದ. ಹಳಿಯಾಳ ರಸ್ತೆಯ ಲಾರಿ ನಿಲ್ದಾಣದ ಬಳಿ ಆತ ಹಲವರನ್ನು ಮಾತನಾಡಿಸಿ ವ್ಯವಹಾರ ಕುದುರಿಸಿದ್ದ. `ತಾನು ದೊಡ್ಡ ಪ್ರಮಾಣದಲ್ಲಿ ಗಾಂಜಾ ಕೊಡುವೆ. ಅದನ್ನು ಮಾರಾಟ ಮಾಡಿ’ ಎಂದು ಕೆಲ ಎಜಂಟರನ್ನು ಆತ ಪುಸಲಾಯಿಸಿದ್ದ. ಅವರಿಗೆ ಗಾಂಜಾ ಉಡುಗರೆಯನ್ನು ಸಹ ಆತ ನೀಡುತ್ತಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾಗಿಯೂ 70 ಸಾವಿರ ರೂ ಮೌಲ್ಯದ 1.812 ಕೆಜಿ ಗಾಂಜಾ ಆತನ ಬಳಿ ಉಳಿದಿದ್ದು, ಅದನ್ನು ಮಾರಾಟ ಮಾಡಿ ಊರಿಗೆ ಹೋಗಲು ನಿರ್ಧರಿಸಿದ್ದ. ಕಪ್ಪು ಬಣ್ಣದ ಡಿಯೋ ಸ್ಕೂಟಿಯಲ್ಲಿ ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ಗಾಂಜಾ ಹಿಡಿದು ತಿರುಗಾಡುತ್ತಿದ್ದಾಗ ಆತ ಪೊಲೀಸರ ಕಣ್ಣಿಗೆ ಬಿದ್ದಿದ್ದ.

ಪೊಲೀಸ್ ಉಪನಿರೀಕ್ಷಕ ಐ ಆರ್ ಗಡ್ಡೇಕರ್ ಅವರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ತಡವರಿಸಿದ್ದ. ಸ್ಕೂಟಿಯನ್ನು ಪರಿಶೀಲಿಸಿದಾಗ ಭಾರೀ ಪ್ರಮಾಣದ ಗಾಂಜಾ ಸಿಕ್ಕಿದ್ದು, ಹಣ್ಣಿನ ವ್ಯಾಪಾರದ ಕಸುಬಿನ ಜೊತೆ ಗಾಂಜಾ ವ್ಯಾಪಾರದ ಉಪಕಸುಬು ನಡೆಸುವುದನ್ನು ಒಪ್ಪಿಕೊಂಡಿದ್ದ. ಈ ಹಿನ್ನಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ: ಆಸ್ಪತ್ರೆ ಸೇರಿದವನಿಂದ ಪೊಲೀಸ್ ದೂರು

Next Post

ಬಿಸಗೋಡು ರಸ್ತೆಗೂ ಗೃಹಲಕ್ಷ್ಮಿ ಹಣ!

Next Post

ಬಿಸಗೋಡು ರಸ್ತೆಗೂ ಗೃಹಲಕ್ಷ್ಮಿ ಹಣ!

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.