6
  • Latest

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, August 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಪಟ್ಟಣದ ಸುತ್ತಲು ಗಾಂಜಾ ಮಾರಾಟ ಹಾಗೂ ಸೇವನೆಯಲ್ಲಿ ತೊಡಗಿದ್ದವರ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿದ್ದಾರೆ. ನಿಸರ್ಗಮನೆ ಕ್ರಾಸಿನ ಬಳಿ ಮುಬಾರಕ್ ರಾಜಸಾಬ್ ಸಿದ್ದಿ (28), ಮದನೂರಿನ ಆಲ್ಕೇರಿ ಕ್ರಾಸಿನ ಬಳಿ ಪುಂಡಲಿಕ ಪಾಟೀಲ (40) ಸಿಕ್ಕಿ ಬಿದ್ದಿದ್ದಾರೆ.

ಕೂಲಿ ಕೆಲಸ ಮಾಡುವ ಮುಬಾರಕ್ ರಾಜಸಾಬ್ ಸಿದ್ದಿ ಉದ್ಯಮನಗರದವ. ಗೌಂಡಿ ಕೆಲಸ ಮಾಡುವ ಪುಂಡಲಿಕ ರಾಮು ಪಾಟೀಲ ಮದನೂರಿನವ. ಪುಂಡಲಿಕ ಪಾಟೀಲ್ ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದು, ಮುಬಾರಕ್ ಸಿದ್ದಿ ಗಾಂಜಾ ಸೇವಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದಾನೆ.

ಮದನೂರಿನ ಅಲ್ಕೇರಿ ಕ್ರಾಸಿನ ಬಳಿ ನಿಂತಿದ್ದ ಪುಂಡಲಿಕ ಪಾಟೀಲ್ ಆ ಮಾರ್ಗವಾಗಿ ಸಂಚರಿಸುತ್ತಿದ್ದ ಜನರನ್ನು ನಿಲ್ಲಿಸಿ ಗಾಂಜಾ ವ್ಯವಹಾರ ನಡೆಸುತ್ತಿದ್ದ. ಪಿಎಸ್‌ಐ ಸಿದ್ದಪ್ಪ ಗುಡಿ ಅವರಿಗೆ ಈ ಬಗ್ಗೆ ವ್ಯಕ್ತಿಯೊಬ್ಬರು ಮಾಹಿತಿ ರವಾನಿಸಿದ್ದರು. ತಮ್ಮ ತಂಡದ ಜೊತೆ ಹೋದ ಅವರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ 5 ಸಾವಿರ ರೂ ಮೌಲ್ಯದ 343 ಗ್ರಾಂ ಗಾಂಜಾ ಸಿಕ್ಕಿದೆ.

ಪೊಲೀಸ್ ಸಿಬ್ಬಂದಿ ಮಹಮದ್ ಶಫಿ, ಸಂತೋಷ ರಾತೋಡ್, ಮಂಜಪ್ಪ ಪೂಜಾರ್, ಗಿರೀಶ ಲಮಾಣಿ, ಶೋಭಾ ನಾಯ್ಕ, ಶೇಷು ಮರಾಠಿ, ಶಿಲ್ಪಾ ಗೌಡ, ಮುತ್ತಪ್ಪ, ಮಹಾವೀರ, ಕರ್ಣಕುಮಾರ, ಗಂಗಾರಾಮ ಸೇರಿ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.

ಇನ್ನೂ ನಿಸರ್ಗಮನೆ ತಿರುವಿನಲ್ಲಿ ನಿಂತು ಗಾಂಜಾ ಸೇವನೆಯಲ್ಲಿದ್ದ ಮುಬಾರಕ್ ಸಿದ್ದಿಯನ್ನು ಪಿಎಸ್‌ಐ ಶೇಡಜಿ ಚೌಹಾಣ್ ವಿಚಾರಣೆಗೆ ಒಳಪಡಿಸಿದರು. ಆತ ಮಾತು ತೊದಲಿದ ಕಾರಣ ಅನುಮಾನಗೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಅಲ್ಲಿ ಆತ ಗಾಂಜಾ ಸೇದಿರುವುದು ದೃಢವಾದ ಹಿನ್ನಲೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡರು.

ShareSendTweetShare
Previous Post

ಬಿಸಗೋಡು ರಸ್ತೆಗೂ ಗೃಹಲಕ್ಷ್ಮಿ ಹಣ!

Next Post

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

Next Post

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

ನಿವೃತ್ತ ನೌಕರನ ತಲೆ ಒಡೆದ ಸರ್ಕಾರಿ ಬಸ್ ಚಾಲಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.