6
  • Latest

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಪಂಚಾಯತ ನಿವೃತ್ತ ನೌಕರ ದೇವಾ ಗೌಡ ಅವರಿಗೆ ಎಟಿಎಂ ಕೇಂದ್ರದಲ್ಲಿ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ಎದುರಾಗಿದ್ದು, ಆತ ಅವರ ಖಾತೆಯಿಂದ 37 ಸಾವಿರ ರೂ ಹಣ ಎಗರಿಸಿದ್ದಾನೆ.

ADVERTISEMENT

ಬೆಳಸೆ ತೆಂಕನಾಡದ ದೇವಾ ಲೋಕಪ್ಪ ಗೌಡ (61) ಅವರು ನ 8ರಂದು ಅಂಕೋಲಾ ಕೆ ಸಿ ರಸ್ತೆಯ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿದ್ದರು. ಅಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿ ನೆರವಿನಿಂದ 3 ಸಾವಿರ ರೂ ಹಣ ಹಿಂಪಡೆದಿದ್ದರು. ಆ ವೇಳೆ ಅಲ್ಲಿಗೆ ಬಂದ ಅಪರಿಚಿತನೊಬ್ಬ `ಹಣ ಪಡೆದ ನಂತರ ಸ್ಟೇಟ್‌ಮೆಂಟ್ ಪಡೆಯಬೇಕು’ ಎಂದು ಸಲಹೆ ನೀಡಿದ. ಸ್ಟೇಟ್‌ಮೆಂಟ್ ಪಡೆಯಲು ಆತನೇ ಸಹಾಯವನ್ನು ಮಾಡಿದ. ಈ ವೇಳೆ ಎಟಿಎಂ ಕೇಂದ್ರದಲ್ಲಿ ದೇವಾ ಗೌಡ ಅವರು ನಮೂದಿಸಿದ ಪಾಸ್‌ವರ್ಡ ನೋಡಿದ ಆತ, ಅವರ ಬಳಿಯಿದ್ದ ಎಟಿಎಂ ಕಾರ್ಡನ್ನು ಉಪಾಯವಾಗಿ ಬದಲಿಸಿದ್ದ.

ಮಧ್ಯಾಹ್ನ 2 ಗಂಟೆಗೆ ದೇವಾ ಗೌಡ ಅವರು ಮನೆಯಲ್ಲಿದ್ದಾಗ ಅವರ ಖಾತೆಯಿಂದ 37 ಸಾವಿರ ರೂ ಹಣ ಕಡಿತವಾದ ಬಗ್ಗೆ ಮೆಸೆಜ್ ಬಂದಿದೆ. ತಕ್ಷಣ ಅವರು ತಮ್ಮ ಅಳಿಯ ಉಮೇಶ ಗೌಡರ ಜೊತೆ ಬ್ಯಾಂಕಿಗೆ ಹೋಗಿ ವಿಚಾರಿಸಿದರು. ಆಗ, ಎಟಿಎಂ ಬಳಸಿ ಹಣ ಪಡೆದ ಬಗ್ಗೆ ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿದರು. ಕಿಸೆಯಲ್ಲಿದ್ದ ಎಟಿಎಂ ನೋಡಿದಾಗ ಅದು ಬೇರೆಯವರದ್ದಾಗಿತ್ತು!

Advertisement. Scroll to continue reading.

ಅಪರಿಚಿತರಿಂದ ಮಾವನಿಗೆ ಆದ ಮೋಸದ ಬಗ್ಗೆ ವಾಸು ಗೌಡ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

Next Post

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

Next Post

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ