6
  • Latest

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಕ್ಕಿದ್ದು 3 ಸಾವಿರ: ಹೋಗಿದ್ದು 37 ಸಾವಿರ | ಎಟಿಎಂ ಒಳಗೆ ಬೇಡ ಅನ್ಯರ ಪ್ರವೇಶ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಪಂಚಾಯತ ನಿವೃತ್ತ ನೌಕರ ದೇವಾ ಗೌಡ ಅವರಿಗೆ ಎಟಿಎಂ ಕೇಂದ್ರದಲ್ಲಿ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ಎದುರಾಗಿದ್ದು, ಆತ ಅವರ ಖಾತೆಯಿಂದ 37 ಸಾವಿರ ರೂ ಹಣ ಎಗರಿಸಿದ್ದಾನೆ.

ಬೆಳಸೆ ತೆಂಕನಾಡದ ದೇವಾ ಲೋಕಪ್ಪ ಗೌಡ (61) ಅವರು ನ 8ರಂದು ಅಂಕೋಲಾ ಕೆ ಸಿ ರಸ್ತೆಯ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿದ್ದರು. ಅಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿ ನೆರವಿನಿಂದ 3 ಸಾವಿರ ರೂ ಹಣ ಹಿಂಪಡೆದಿದ್ದರು. ಆ ವೇಳೆ ಅಲ್ಲಿಗೆ ಬಂದ ಅಪರಿಚಿತನೊಬ್ಬ `ಹಣ ಪಡೆದ ನಂತರ ಸ್ಟೇಟ್‌ಮೆಂಟ್ ಪಡೆಯಬೇಕು’ ಎಂದು ಸಲಹೆ ನೀಡಿದ. ಸ್ಟೇಟ್‌ಮೆಂಟ್ ಪಡೆಯಲು ಆತನೇ ಸಹಾಯವನ್ನು ಮಾಡಿದ. ಈ ವೇಳೆ ಎಟಿಎಂ ಕೇಂದ್ರದಲ್ಲಿ ದೇವಾ ಗೌಡ ಅವರು ನಮೂದಿಸಿದ ಪಾಸ್‌ವರ್ಡ ನೋಡಿದ ಆತ, ಅವರ ಬಳಿಯಿದ್ದ ಎಟಿಎಂ ಕಾರ್ಡನ್ನು ಉಪಾಯವಾಗಿ ಬದಲಿಸಿದ್ದ.

ಮಧ್ಯಾಹ್ನ 2 ಗಂಟೆಗೆ ದೇವಾ ಗೌಡ ಅವರು ಮನೆಯಲ್ಲಿದ್ದಾಗ ಅವರ ಖಾತೆಯಿಂದ 37 ಸಾವಿರ ರೂ ಹಣ ಕಡಿತವಾದ ಬಗ್ಗೆ ಮೆಸೆಜ್ ಬಂದಿದೆ. ತಕ್ಷಣ ಅವರು ತಮ್ಮ ಅಳಿಯ ಉಮೇಶ ಗೌಡರ ಜೊತೆ ಬ್ಯಾಂಕಿಗೆ ಹೋಗಿ ವಿಚಾರಿಸಿದರು. ಆಗ, ಎಟಿಎಂ ಬಳಸಿ ಹಣ ಪಡೆದ ಬಗ್ಗೆ ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿದರು. ಕಿಸೆಯಲ್ಲಿದ್ದ ಎಟಿಎಂ ನೋಡಿದಾಗ ಅದು ಬೇರೆಯವರದ್ದಾಗಿತ್ತು!

ಅಪರಿಚಿತರಿಂದ ಮಾವನಿಗೆ ಆದ ಮೋಸದ ಬಗ್ಗೆ ವಾಸು ಗೌಡ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ: ಒಂದೇ ದಿನ ಎರಡು ದಾಳಿ!

Next Post

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

Next Post

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

ನಿವೃತ್ತ ನೌಕರನ ತಲೆ ಒಡೆದ ಸರ್ಕಾರಿ ಬಸ್ ಚಾಲಕ!

ಒಂದೆರಡಲ್ಲ.. ಇದು ಐದಾರು ಆನೆಗಳ ಗುಂಪು | ರಾತ್ರಿಯಿಡಿ ಕಾಡಿದ ಕಾಡಾನೆ: ಶಿರಸಿ ಜನರ ಆತಂಕ ಇದೀಗ ದೂರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.