6
  • Latest

ನಿವೃತ್ತ ನೌಕರನ ತಲೆ ಒಡೆದ ಸರ್ಕಾರಿ ಬಸ್ ಚಾಲಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನಿವೃತ್ತ ನೌಕರನ ತಲೆ ಒಡೆದ ಸರ್ಕಾರಿ ಬಸ್ ಚಾಲಕ!

AchyutKumar by AchyutKumar
in ರಾಜ್ಯ

ಕುಮಟಾ: ದಿವಿಗಿಯಿಂದ ಕುಮಟಾ ಕಡೆ ವೇಗವಾಗಿ ಬಸ್ಸು ಓಡಿಸಿಕೊಂಡು ಬಂದ ಕೆ ರವಿಕುಮಾರ್ ಕಟ್ಟಪ್ಪನ್ ನಿವೃತ್ತ ನೌಕರ ನಾಗು ಮುಕ್ರಿ ಅವರಿಗೆ ಸರ್ಕಾರಿ ವಾಹನ ಗುದ್ದಿದ್ದರಿಂದ ನಾಗು ಮುಕ್ರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಧಾರೇಶ್ವರದ ಬೆಲೆಮಠದವರಾಗಿದ್ದ ನಾಗು ಬಾಳಾ ಮುಕ್ರಿ (68) ಕುಮಟಾ ಹೆಗಡೆಯ ಗುನಗಕೊಪ್ಪದ ಬಳಿ ವಾಸವಾಗಿದ್ದರು. ನಿವೃತ್ತಿ ನಂತರ ಅವರು ನೆಮ್ಮದಿಯ ಬದುಕು ಸಾಗಿಸುತ್ತಿದ್ದರು. ನ 9ರಂದು ರಾತ್ರಿ 8.15ರ ವೇಳೆಗೆ ಕುಮಟಾ ಮಣಕಿ ಗಾಂಧಿ ನಗರದ ಬಳಿ ಅವರು ನಡೆದು ಹೋಗುತ್ತಿದ್ದರು. ರಾಮಲೀಲ್ಲಾ ಆಸ್ಪತ್ರೆ ಮುಂದೆ ಅವರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಗುದ್ದಿತು.

ಬಸ್ಸು ಗುದ್ದಿದ ರಭಸಕ್ಕೆ ಅವರು ತಲೆ ಎರಡು ಹೋಳಾಯಿತು. ಕಾಲು ಸಹ ಗಾಯಗೊಂಡಿತು. ಅವರು ಅಲ್ಲಿಯೇ ಕೊನೆ ಉಸಿರೆಳೆದರು. ಶಿವಮೊಗ್ಗದ ಬಸ್ಸು ಚಾಲಕ ಕೆ ರವಿಕುಮಾರ್ ಕಟ್ಟಪ್ಪನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು. ಪಿಎಸ್‌ಐ ರವಿ ಗುಡ್ಡಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ShareSendTweetShare
Previous Post

ಮನೆ ಕಟ್ಟುವ ಕೆಲಸಕ್ಕೆ ವಿಘ್ನ: ಚೀರೆಕಲ್ಲು ಗುಡ್ಡಕ್ಕೆ ಗುದ್ದಿದ ಲಾರಿ!

Next Post

ಒಂದೆರಡಲ್ಲ.. ಇದು ಐದಾರು ಆನೆಗಳ ಗುಂಪು | ರಾತ್ರಿಯಿಡಿ ಕಾಡಿದ ಕಾಡಾನೆ: ಶಿರಸಿ ಜನರ ಆತಂಕ ಇದೀಗ ದೂರ!

Next Post

ಒಂದೆರಡಲ್ಲ.. ಇದು ಐದಾರು ಆನೆಗಳ ಗುಂಪು | ರಾತ್ರಿಯಿಡಿ ಕಾಡಿದ ಕಾಡಾನೆ: ಶಿರಸಿ ಜನರ ಆತಂಕ ಇದೀಗ ದೂರ!

ಜಿಲ್ಲಾಕೇಂದ್ರದಲ್ಲಿ ಗೂಡಾಚಾರಿಕೆ ಅನುಮಾನ: ಜಿಪಿಎಸ್ ಹಕ್ಕಿಗೆ ಕ್ಯಾಮರಾ ಕಣ್ಣು!

ಮಕ್ಕಳ ಘಟಕಕ್ಕೆ ಇಲ್ಲ ಅಪಾಯ | ಜನರ ದೂರಿಗೆ ಸ್ಪಂದಿಸಿದ ಡೀಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.