6
  • Latest

ಜಿಲ್ಲಾಕೇಂದ್ರದಲ್ಲಿ ಗೂಡಾಚಾರಿಕೆ ಅನುಮಾನ: ಜಿಪಿಎಸ್ ಹಕ್ಕಿಗೆ ಕ್ಯಾಮರಾ ಕಣ್ಣು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜಿಲ್ಲಾಕೇಂದ್ರದಲ್ಲಿ ಗೂಡಾಚಾರಿಕೆ ಅನುಮಾನ: ಜಿಪಿಎಸ್ ಹಕ್ಕಿಗೆ ಕ್ಯಾಮರಾ ಕಣ್ಣು!

AchyutKumar by AchyutKumar
in ದೇಶ - ವಿದೇಶ

ಕಾರವಾರ: ಜಿಪಿಎಸ್ ಹಾಗೂ ಕ್ಯಾಮರಾ ಹೊಂದಿದ ರಣಹದ್ದು ಕೋಡಿಭಾಗದ ನದಿಭಾಗದಲ್ಲಿ ಭಾನುವಾರ ಹಾರಾಟ ನಡೆಸಿದೆ. ಮೂರು ದಿನದಿಂದ ಅದು ಕಾರವಾರ ಸುತ್ತಲು ಹಾರಾಡುತ್ತಿದೆ. ಈ ಹದ್ದು ಗೂಡಾಚಾರಿಕೆ ನಡೆಸಿದ ಅನುಮಾನದ ಹಿನ್ನಲೆ ಜನ ಆತಂಕಕ್ಕೆ ಒಳಗಾಗಿದ್ದು, ಅರಣ್ಯಾಧಿಕಾರಿಗಳು ಅದನ್ನು ಅಲ್ಲಗಳೆದಿದ್ದಾರೆ.

ADVERTISEMENT

ನಗರದ ವಿವಿಧ ಭಾಗದಲ್ಲಿ ಭಾನುವಾರ ಈ ಹಕ್ಕಿ ಸಂಚಾರ ನಡೆಸಿತು. ಹಕ್ಕಿಯ ಕಾಲಿಗೆ ಇಲೆಕ್ಟ್ರಾನಿಕ್ ಚಿಪ್ ಅಳವಡಿಸಿದ್ದರಿಂದ ಜನ ಅನುಮಾನ ವ್ಯಕ್ತಪಡಿಸಿದರು. ಪಕ್ಷಿಯ ಎರಡೂ ಕಾಲುಗಳಿಗೆ ಬಣ್ಣದ ಸ್ಟಿಕರ್ ಅಳವಡಿಸಲಾಗಿದ್ದು, ಆಂಗ್ಲ ಭಾಷೆಯ ಅಕ್ಷರಗಳನ್ನು ಬರೆಯಲಾಗಿತ್ತು. ಕೆಲ ಸಂಖ್ಯೆಗಳು ಸಹ ಗೋಚರಿಸುತ್ತಿದ್ದವು. ಪಕ್ಷಿಯ ಬೆನ್ನ ಮೇಲೆ ಸೋಲಾರ್ ಪ್ಲೇಟ್ ರೀತಿ ಕಾಣುವ ಚಿಪ್ ಇರುವುದರಿಂದ ಜನ ಗೊಂದಲಜಕ್ಕೆ ಒಳಗಾಗಿದ್ದರು.

ಇನ್ನೂ ಈ ಭಾಗದಲ್ಲಿ ಕೈಗಾ ಅಣು ವಿದ್ಯುತ್ ಕೇಂದ್ರ, ಕದಂಬ ನೌಕಾನೆಲೆ ಸೇರಿ ಹಲವು ಯೋಜನೆಗಳು ಇರುವುದರಿಂದ ರಹಸ್ಯ ಕಾರ್ಯಾಚರಣೆಯ ಬಗ್ಗೆ ಕೆಲವರು ಕಳವಳ ವ್ಯಕ್ತಪಡಿಸಿದರು. ಜನರ ದೂರಿನ ಅನ್ವಯ ಅಧಿಕಾರಿಗಳು ಹಕ್ಕಿ ಪರಿಶೀಲನೆ ನಡೆಸಿದರು. ಜಿಪಿಎಸ್ ಟ್ರ‍್ಯಾಕರ್ ಮೇಲೆ ಮಹಾರಾಷ್ಟ್ರ ಅರಣ್ಯ ಇಲಾಖೆಯ ಹೆಸರು ಕಾಣಿಸಿದ್ದು, ಮಹಾರಾಷ್ಟ್ರ ಅರಣ್ಯ ಇಲಾಖೆಯಿಂದ ಸಂಶೋಧನೆಗೆ ಒಳಪಟ್ಟಿದ್ದ ಈ ರಣಹದ್ದು ಚಳಿಗಾಲದಲ್ಲಿ ವಲಸೆ ಬಂದಿದೆ ಎಂಬ ಮಾಹಿತಿ ನೀಡಿದರು.

Advertisement. Scroll to continue reading.

`ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಾಂಬೆ ನ್ಯಾಚ್ಯುರಲ್ ಹಿಸ್ಟರಿ ಆಫ್ ಸೊಸೈಟಿಯಿಂದ ಸಂಶೋಧನೆ ನಡೆಯುತ್ತಿದೆ. 5 ರಣಹದ್ದಿಗೆ ಟ್ಯಾಗಿಂಗ್ ಮಾಡಿ ಸಂತಾನೋತ್ಪತ್ತಿ ಬಳಿಕ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಒಂದು ಇಲ್ಲಿಗೆ ಬಂದಿದೆ. ಯಾವುದೇ ಗೂಡಾಚಾರಿಕೆ ಅಲ್ಲ’ ಎಂದು ಡಿಎಫ್‌ಒ ರವಿಶಂಕರ್ ಸ್ಪಷ್ಠಪಡಿಸಿದ್ದಾರೆ.

Advertisement. Scroll to continue reading.
Previous Post

ಒಂದೆರಡಲ್ಲ.. ಇದು ಐದಾರು ಆನೆಗಳ ಗುಂಪು | ರಾತ್ರಿಯಿಡಿ ಕಾಡಿದ ಕಾಡಾನೆ: ಶಿರಸಿ ಜನರ ಆತಂಕ ಇದೀಗ ದೂರ!

Next Post

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

Next Post

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ