6
  • Latest

ಜಿಲ್ಲಾಕೇಂದ್ರದಲ್ಲಿ ಗೂಡಾಚಾರಿಕೆ ಅನುಮಾನ: ಜಿಪಿಎಸ್ ಹಕ್ಕಿಗೆ ಕ್ಯಾಮರಾ ಕಣ್ಣು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜಿಲ್ಲಾಕೇಂದ್ರದಲ್ಲಿ ಗೂಡಾಚಾರಿಕೆ ಅನುಮಾನ: ಜಿಪಿಎಸ್ ಹಕ್ಕಿಗೆ ಕ್ಯಾಮರಾ ಕಣ್ಣು!

AchyutKumar by AchyutKumar
November 10, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಜಿಪಿಎಸ್ ಹಾಗೂ ಕ್ಯಾಮರಾ ಹೊಂದಿದ ರಣಹದ್ದು ಕೋಡಿಭಾಗದ ನದಿಭಾಗದಲ್ಲಿ ಭಾನುವಾರ ಹಾರಾಟ ನಡೆಸಿದೆ. ಮೂರು ದಿನದಿಂದ ಅದು ಕಾರವಾರ ಸುತ್ತಲು ಹಾರಾಡುತ್ತಿದೆ. ಈ ಹದ್ದು ಗೂಡಾಚಾರಿಕೆ ನಡೆಸಿದ ಅನುಮಾನದ ಹಿನ್ನಲೆ ಜನ ಆತಂಕಕ್ಕೆ ಒಳಗಾಗಿದ್ದು, ಅರಣ್ಯಾಧಿಕಾರಿಗಳು ಅದನ್ನು ಅಲ್ಲಗಳೆದಿದ್ದಾರೆ.

ನಗರದ ವಿವಿಧ ಭಾಗದಲ್ಲಿ ಭಾನುವಾರ ಈ ಹಕ್ಕಿ ಸಂಚಾರ ನಡೆಸಿತು. ಹಕ್ಕಿಯ ಕಾಲಿಗೆ ಇಲೆಕ್ಟ್ರಾನಿಕ್ ಚಿಪ್ ಅಳವಡಿಸಿದ್ದರಿಂದ ಜನ ಅನುಮಾನ ವ್ಯಕ್ತಪಡಿಸಿದರು. ಪಕ್ಷಿಯ ಎರಡೂ ಕಾಲುಗಳಿಗೆ ಬಣ್ಣದ ಸ್ಟಿಕರ್ ಅಳವಡಿಸಲಾಗಿದ್ದು, ಆಂಗ್ಲ ಭಾಷೆಯ ಅಕ್ಷರಗಳನ್ನು ಬರೆಯಲಾಗಿತ್ತು. ಕೆಲ ಸಂಖ್ಯೆಗಳು ಸಹ ಗೋಚರಿಸುತ್ತಿದ್ದವು. ಪಕ್ಷಿಯ ಬೆನ್ನ ಮೇಲೆ ಸೋಲಾರ್ ಪ್ಲೇಟ್ ರೀತಿ ಕಾಣುವ ಚಿಪ್ ಇರುವುದರಿಂದ ಜನ ಗೊಂದಲಜಕ್ಕೆ ಒಳಗಾಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಈ ಭಾಗದಲ್ಲಿ ಕೈಗಾ ಅಣು ವಿದ್ಯುತ್ ಕೇಂದ್ರ, ಕದಂಬ ನೌಕಾನೆಲೆ ಸೇರಿ ಹಲವು ಯೋಜನೆಗಳು ಇರುವುದರಿಂದ ರಹಸ್ಯ ಕಾರ್ಯಾಚರಣೆಯ ಬಗ್ಗೆ ಕೆಲವರು ಕಳವಳ ವ್ಯಕ್ತಪಡಿಸಿದರು. ಜನರ ದೂರಿನ ಅನ್ವಯ ಅಧಿಕಾರಿಗಳು ಹಕ್ಕಿ ಪರಿಶೀಲನೆ ನಡೆಸಿದರು. ಜಿಪಿಎಸ್ ಟ್ರ‍್ಯಾಕರ್ ಮೇಲೆ ಮಹಾರಾಷ್ಟ್ರ ಅರಣ್ಯ ಇಲಾಖೆಯ ಹೆಸರು ಕಾಣಿಸಿದ್ದು, ಮಹಾರಾಷ್ಟ್ರ ಅರಣ್ಯ ಇಲಾಖೆಯಿಂದ ಸಂಶೋಧನೆಗೆ ಒಳಪಟ್ಟಿದ್ದ ಈ ರಣಹದ್ದು ಚಳಿಗಾಲದಲ್ಲಿ ವಲಸೆ ಬಂದಿದೆ ಎಂಬ ಮಾಹಿತಿ ನೀಡಿದರು.

`ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನವನದಲ್ಲಿ ಬಾಂಬೆ ನ್ಯಾಚ್ಯುರಲ್ ಹಿಸ್ಟರಿ ಆಫ್ ಸೊಸೈಟಿಯಿಂದ ಸಂಶೋಧನೆ ನಡೆಯುತ್ತಿದೆ. 5 ರಣಹದ್ದಿಗೆ ಟ್ಯಾಗಿಂಗ್ ಮಾಡಿ ಸಂತಾನೋತ್ಪತ್ತಿ ಬಳಿಕ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಒಂದು ಇಲ್ಲಿಗೆ ಬಂದಿದೆ. ಯಾವುದೇ ಗೂಡಾಚಾರಿಕೆ ಅಲ್ಲ’ ಎಂದು ಡಿಎಫ್‌ಒ ರವಿಶಂಕರ್ ಸ್ಪಷ್ಠಪಡಿಸಿದ್ದಾರೆ.

ShareSendTweetShare
ADVERTISEMENT
Previous Post

ಒಂದೆರಡಲ್ಲ.. ಇದು ಐದಾರು ಆನೆಗಳ ಗುಂಪು | ರಾತ್ರಿಯಿಡಿ ಕಾಡಿದ ಕಾಡಾನೆ: ಶಿರಸಿ ಜನರ ಆತಂಕ ಇದೀಗ ದೂರ!

Next Post

ಮಕ್ಕಳ ಘಟಕಕ್ಕೆ ಇಲ್ಲ ಅಪಾಯ | ಜನರ ದೂರಿಗೆ ಸ್ಪಂದಿಸಿದ ಡೀಸಿ!

Next Post

ಮಕ್ಕಳ ಘಟಕಕ್ಕೆ ಇಲ್ಲ ಅಪಾಯ | ಜನರ ದೂರಿಗೆ ಸ್ಪಂದಿಸಿದ ಡೀಸಿ!

ಕೀಟನಾಶಕ ಸೇವಿಸಿದ ಜೋಳದ ಹೊಲದ ಒಡೆಯ!

ಸಂಜೆ ವೇಳೆಯ ಕಾರ್ಯಾಚರಣೆ: ಈ ವ್ಯಸನದ ಬೆಲೆ 4.5 ಲಕ್ಷ ರೂ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.