6
  • Latest

ಮಕ್ಕಳ ಘಟಕಕ್ಕೆ ಇಲ್ಲ ಅಪಾಯ | ಜನರ ದೂರಿಗೆ ಸ್ಪಂದಿಸಿದ ಡೀಸಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಘಟಕಕ್ಕೆ ಇಲ್ಲ ಅಪಾಯ | ಜನರ ದೂರಿಗೆ ಸ್ಪಂದಿಸಿದ ಡೀಸಿ!

AchyutKumar by AchyutKumar
in ಸ್ಥಳೀಯ

ಕಾರವಾರ: ಮಕ್ಕಳ ರಕ್ಷಣಾ ಘಟಕಕ್ಕೆ ತೆರಳುವ ಮೆಟ್ಟಿಲ ಮೇಲೆ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿರುವ ಬಗ್ಗೆ ಸಾರ್ವಜನಿಕರ ದೂರು ಆಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅದನ್ನು ತೆಗಿಸಿದ್ದಾರೆ. ಮೆಟ್ಟಿಲ ಮೇಲೆ ಹತ್ತುವವರ ಬುಜಕ್ಕೆ ತಾಗುವಂತೆ ಅಳವಡಿಸಿದ್ದ ಮೀಟರ್ ಜೊತೆ ತಂತಿಗಳು ಜೋಲುತ್ತಿದ್ದು, ಅಪಾಯವನ್ನು ದೂರ ಮಾಡಿದ ಬಗ್ಗೆ ಫೋಟೋ-ದಾಖಲೆಗಳೊಂದಿಗೆ ಅವರು ದೂರುದಾರರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.

ADVERTISEMENT

ಜನಸಾಮಾನ್ಯರ ಕಲ್ಯಾಣ ಕೇಂದ್ರದವರು ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಜೊತೆಗೆ ಸಮಸ್ಯೆಯ ಬಗ್ಗೆ S News digital ಮೂಲಕ ವರದಿ ಪ್ರಕಟಿಸಿದ್ದರು. ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ತಂತಿಗಳಿರುವುದರಿoದ ಆ ಕಚೇರಿಗೆ ತೆರಳುವವರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ವಿವರಿಸಿದ್ದರು. ಈ ಬಗ್ಗೆ ಇಲಾಖೆ ಅಧಿಕಾರಿಗಳು ಕ್ರಮ ಜರುಗಿಸದ ಕಾರಣ ಜಿಲ್ಲಾಧಿಕಾರಿಗಳಿಗೆ ವಾಟ್ಸಪ್ ಮೂಲಕ ದೂರು ನೀಡಿದ್ದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾಪ್ರಿಯಾ ಈ ಬಗ್ಗೆ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದರು. ಹೀಗಾಗಿ ಅಧಿಕಾರಿಗಳು ವಿದ್ಯುತ್ ಮೀಟರ್’ನ್ನು ಅಪಾಯದ ಪ್ರದೇಶದಿಂದ ತೆಗೆದು ಬೇರೆ ಕಡೆ ಅಳವಡಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅವರು ವರದಿ ನೀಡಿದ್ದು, `ನೀವು ಸೂಚಿಸಿದ ಕೆಲಸವನ್ನು ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಅವರಿಗೆ ವಾಟ್ಸಪ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.

Advertisement. Scroll to continue reading.

ಜಿಲ್ಲಾಡಳಿತದ ವಾಟ್ಸಪ್ ದೂರು ಸಂಖ್ಯೆ: 9483511015

Advertisement. Scroll to continue reading.

S News digital ವರದಿ ಪ್ರಸಾರ ಸಂಖ್ಯೆ: 9844206314

Previous Post

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

Next Post

ಕೀಟನಾಶಕ ಸೇವಿಸಿದ ಜೋಳದ ಹೊಲದ ಒಡೆಯ!

Next Post

ಕೀಟನಾಶಕ ಸೇವಿಸಿದ ಜೋಳದ ಹೊಲದ ಒಡೆಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ