6
  • Latest

ಸಂಜೆ ವೇಳೆಯ ಕಾರ್ಯಾಚರಣೆ: ಈ ವ್ಯಸನದ ಬೆಲೆ 4.5 ಲಕ್ಷ ರೂ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಜೆ ವೇಳೆಯ ಕಾರ್ಯಾಚರಣೆ: ಈ ವ್ಯಸನದ ಬೆಲೆ 4.5 ಲಕ್ಷ ರೂ!

AchyutKumar by AchyutKumar
in ಸ್ಥಳೀಯ

ಭಟ್ಕಳ: ನಗರದಲ್ಲಿ 9 ಕೆಜಿ ಮಾದಕ ವ್ಯಸನ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿದ್ದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಈ ಮೂವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಪಿಎಸ್‌ಐ ನವೀನ ನಾಯ್ಕ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಭಾನುವಾರ ಸಂಜೆ ಹೆದ್ದಾರಿ ಅಂಚಿನ ತೆಂಗಿನಗುoಡಿ ಕ್ರಾಸಿನ ಬಳಿ ಬಿಳಿ ಬಣ್ಣದ ಹುಂಡೈ ಕಾರು ನಿಂತಿತ್ತು. ಅದರಲ್ಲಿದ್ದ ಸೆಂಟ್ರಲ್ ಲಾಡ್ಜ್ ಬಳಿಯ ಆಟೋ ಚಾಲಕ ಸಯ್ಯದ್ ಅಕ್ರಮ್, ಗುಳ್ಮೆ ಭಾಗದ ಕೆಲಸಗಾರ ಅಬ್ದುಲ್ ರೆಹಮಾನ್ ಹಾಗೂ ಶಿರಸಿ ಕಸ್ತೂರಿಬಾನಗರದ ಚಾಲಕ ಅಜರುದ್ಧೀನ್ 9.170 ಕೆಜಿ ಗಾಂಜಾ ಹಿಡಿದುಕೊಂಡಿದ್ದರು. ಪೊಲೀಸರು 4.5 ಲಕ್ಷ ರೂ ಮೌಲ್ಯದ ಗಾಂಜಾದ ಜೊತೆ 6 ಲಕ್ಷ ರೂ ಮೌಲ್ಯದ ಕಾರನ್ನು ವಶಕ್ಕೆ ಪಡೆದರು.

ಎಎಸ್‌ಐ ಗೋಪಾಲ ನಾಯಕ, ಪೊಲೀಸ್ ಸಿಬ್ಬಂದಿ ಗಿರೀಶ ಅಂಕೋಲೆಕರ, ಜೈರಾಮ ಹೊಸ್ಕಟ್ಟಾ, ಉದಯ ನಾಯ್ಕ, ದೀಪಕ ಎಸ್ ನಾಯ್ಕ, ಮದಾರಸಾಬ ಚಿಕ್ಕೇರಿ, ಕಾಶಿನಾಥ ಗೊಟಗುಣಸಿ, ಮಹಾಂತೇಶ ಹಿರೇಮಠ, ಕಿರಣ ಪಾಟೀಲ್, ಜಗದೀಶ ನಾಯ್ಕ ಸೇರಿ ಆರೋಪಿಗಳ ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ShareSendTweetShare
Previous Post

ಕೀಟನಾಶಕ ಸೇವಿಸಿದ ಜೋಳದ ಹೊಲದ ಒಡೆಯ!

Next Post

ಬಹುಮುಖ ಪ್ರತಿಭೆಗೆ ಒಲಿದ `ಕಲಾಶ್ರೀ’ ಬಿರುದು

Next Post

ಬಹುಮುಖ ಪ್ರತಿಭೆಗೆ ಒಲಿದ `ಕಲಾಶ್ರೀ' ಬಿರುದು

ಸಮುದ್ರಕ್ಕೆ ಬಿದ್ದು ಭದ್ರತಾ ಸಿಬ್ಬಂದಿ ಸಾವು

ನೌಕರರ ಚುನಾವಣೆಗೂ ವ್ಯಾಪಿಸಿದ ರೆಸಾರ್ಟ ರಾಜಕೀಯ.. ಕಾಂಚಾಣದ ಸದ್ದು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.