6
  • Latest

ನೌಕರರ ಚುನಾವಣೆಗೂ ವ್ಯಾಪಿಸಿದ ರೆಸಾರ್ಟ ರಾಜಕೀಯ.. ಕಾಂಚಾಣದ ಸದ್ದು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೌಕರರ ಚುನಾವಣೆಗೂ ವ್ಯಾಪಿಸಿದ ರೆಸಾರ್ಟ ರಾಜಕೀಯ.. ಕಾಂಚಾಣದ ಸದ್ದು!

AchyutKumar by AchyutKumar
November 11, 2024
in ಸ್ಥಳೀಯ
advt advt advt
ADVERTISEMENT

ಕುಮಟಾ ಹಾಗೂ ಯಲ್ಲಾಪುರದಲ್ಲಿನ ಸರ್ಕಾರಿ ನೌಕರರ ಚುನಾವಣೆ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆ ಆಕಾಂಕ್ಷಿಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಯಲ್ಲಾಪುರದಲ್ಲಿ ಅಧ್ಯಕ್ಷ ಆಕಾಂಕ್ಷಿಯೊಬ್ಬರು ರೆಸಾರ್ಟ ರಾಜಕೀಯದ ಬಗ್ಗೆ ಮಾತನಾಡಿದ್ದು, ಕುಮಟಾದಲ್ಲಿ ಕಾಂಚಾಣದ ಸದ್ದು ಕೇಳಿ ಬರುತ್ತಿದೆ.

Advertisement. Scroll to continue reading.

ಕುಮಟಾದಲ್ಲಿ ಅಭ್ಯರ್ಥಿ ಆಕಾಂಕ್ಷಿಯೊಬ್ಬರು 50 ಸಾವಿರ ರೂಪಾಯಿಗೆ ವ್ಯಾಪಾರವಾದ ಬಗ್ಗೆ ಊಹಾಪೋಹಗಳು ದಟ್ಟವಾಗಿದೆ. ಹಣ ಪಡೆದ ನಂತರ ಅವರು ತಮ್ಮ ಉಮೇದುದಾರಿಕೆ ಹಿಂಪಡೆದಿರುವುದು ನೌಕರರ ವಲಯದಲ್ಲಿ ದೊಡ್ಡ ಪ್ರಮಾಣದ ಚರ್ಚೆಗೆ ಕಾರಣವಾಗಿದೆ. ಇದರೊಂದಿಗೆ ಇನ್ನೂ ಇಬ್ಬರು ತಮ್ಮ ಉಮೇದುದಾರಿಕೆ ಹಿಂಪಡೆಯಲು ನಿರ್ಧರಿಸಿದ್ದು, ಅವರ ಅರ್ಹತೆಗೆ ತಕ್ಕ ಕಾಸು ಓಡಾಡಿಲ್ಲ. ಹೀಗಾಗಿ ಹಿಂಪಡೆಯುವಿಕೆ ಈವರೆಗೂ ಅಂತಿಮವಾಗಿಲ್ಲ.

ADVERTISEMENT
ADVERTISEMENT

ಇನ್ನೂ ಯಲ್ಲಾಪುರದಲ್ಲಿ ಅಧ್ಯಕ್ಷ ಅಭ್ಯರ್ಥಿಯೊಬ್ಬರು ಮತದಾರರನ್ನು ರೆಸಾರ್ಟ’ಗೆ ಕರೆದೊಯ್ಯುವ ಆಮೀಷ ಒಡ್ಡಿರುವುದು ಭಾರೀ ಪ್ರಮಾಣದಲ್ಲಿ ಟೀಕೆಗೆ ಗುರಿಯಾಗಿದೆ. ಸರ್ಕಾರಿ ನೌಕರನಾಗಿ ಮತದಾರರಿಗೆ ಆಮೀಷ ಒಡ್ಡುತ್ತಿರುವ ವಿಷಯ ಶಾಸಕರ ಕಚೇರಿಯಲ್ಲಿ ಸಹ ಪಿಸುಗುಟ್ಟಿದೆ. `ಅಧ್ಯಕ್ಷ ಸ್ಥಾನಕ್ಕಾಗಿ ತಾನೂ ಎಷ್ಟು ಬೇಕಾದರೂ ಖರ್ಚು ಮಾಡುವೆ’ ಎಂದು ಅಧ್ಯಕ್ಷ ಆಕಾಂಕ್ಷಿ ಹೇಳಿಕೊಂಡಿರುವ ಬಗ್ಗೆ ನೌಕರರ ಸಂಘದ ಮತದಾರರು ಸಹ ಬೇಸರ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಸಮುದ್ರಕ್ಕೆ ಬಿದ್ದು ಭದ್ರತಾ ಸಿಬ್ಬಂದಿ ಸಾವು

Next Post

ಸಾವಿಗೂ ಮುನ್ನ ಸತ್ಯ ಹೇಳಿದ ವೃದ್ಧೆ: ಎರಡುವರೆ ಸಾವಿರದ ಆಸೆಗೆ ಕೊಲೆ!

Next Post

ಸಾವಿಗೂ ಮುನ್ನ ಸತ್ಯ ಹೇಳಿದ ವೃದ್ಧೆ: ಎರಡುವರೆ ಸಾವಿರದ ಆಸೆಗೆ ಕೊಲೆ!

ಪೊಲೀಸ್ ಅಧೀಕ್ಷಕರಿಂದಲೂ ಸತ್ಯ ಶೋಧನೆ: ಅದು ಕಳ್ಳ ಪಕ್ಷಿ ಅಲ್ಲ.. ಒಳ್ಳೆಯ ಹಕ್ಕಿ!

ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ರೈತರ ಬಾಯಿಗೆ ಸಕ್ಕರೆ: ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ಕೊಟ್ಟ ಜಿಲ್ಲಾಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.