6
  • Latest

ಪೊಲೀಸ್ ಅಧೀಕ್ಷಕರಿಂದಲೂ ಸತ್ಯ ಶೋಧನೆ: ಅದು ಕಳ್ಳ ಪಕ್ಷಿ ಅಲ್ಲ.. ಒಳ್ಳೆಯ ಹಕ್ಕಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪೊಲೀಸ್ ಅಧೀಕ್ಷಕರಿಂದಲೂ ಸತ್ಯ ಶೋಧನೆ: ಅದು ಕಳ್ಳ ಪಕ್ಷಿ ಅಲ್ಲ.. ಒಳ್ಳೆಯ ಹಕ್ಕಿ!

AchyutKumar by AchyutKumar
November 11, 2024
in ದೇಶ - ವಿದೇಶ, ಸ್ಥಳೀಯ
advt advt advt
ADVERTISEMENT

ಕಾರವಾರ: `ಮಹಾರಾಷ್ಟ್ರದ ಅರಣ್ಯ ಇಲಾಖೆಯವರು ಅಧ್ಯಯನಕ್ಕಾಗಿ ರಣಹದ್ದಿನ ಮೇಲೆ ಜಿಪಿಎಸ್ ಹಾಗೂ ಸೋಲಾರ್ ಪ್ಲೇಟ್ ಅಳವಡಿಸಿದ್ದು, ಜನ ಆತಂಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಹೇಳಿದ್ದಾರೆ.

ನಗರದ ಹಲವು ಭಾಗದಲ್ಲಿ ಕಾಣಿಸಿಕೊಂಡಿರುವ ರಣಹದ್ದು ಕಾಣಿಸಿಕೊಂಡಿದ್ದು, ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹದ್ದಿನ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಅರಣ್ಯ ಇಲಾಖೆಯವರು ಸಹ ಆ ಹದ್ದಿನಿಂದ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ. ಅದಾಗಿಯೂ ಕೆಲ ಕಿಡಿಗೇಡಿಗಳು ಜನರನ್ನು ಹೆದರಿಸುತ್ತಿದ್ದು, ಪೊಲೀಸರು ಸಹ ಹಕ್ಕಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಆಗ `ಆ ಹಕ್ಕಿ ಯಾವುದೇ ತಪ್ಪು ಮಾಡಿಲ್ಲ’ ಎಂದು ಸಾಭೀತಾಗಿದೆ. ಈ ಹಿನ್ನಲೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸಹ `ಹಕ್ಕಿಗೆ ತೊಂದರೆ ಕೊಡಬೇಡಿ’ ಎಂದು ಜನರಿಗೆ ತಮ್ಮ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಆ ರಣಹದ್ದಿನ ವಿಶೇಷದ ಪೋಸ್ಟರ್ ಹಾಗೂ ಸತ್ಯ ಮಾಹಿತಿಯನ್ನು ಅವರು ಹಂಚಿಕೊoಡಿದ್ದಾರೆ.

ADVERTISEMENT
ADVERTISEMENT

ಪಕ್ಷಿಯ ಎರಡೂ ಕಾಲುಗಳಿಗೆ ಬಣ್ಣದ ಸ್ಟಿಕರ್ ಅಳವಡಿಸಲಾಗಿದ್ದು, ಆಂಗ್ಲ ಭಾಷೆಯ ಅಕ್ಷರಗಳನ್ನು ಬರೆಯಲಾಗಿದೆ. ಕೆಲ ಸಂಖ್ಯೆಗಳು ಸಹ ಗೋಚರಿಸುತ್ತಿವೆ. ಪಕ್ಷಿಯ ಬೆನ್ನ ಮೇಲೆ ಸೋಲಾರ್ ಪ್ಲೇಟ್ ರೀತಿ ಕಾಣುವ ಚಿಪ್ ಇದ್ದು ಇದೆಲ್ಲದರ ಬಗ್ಗೆ ಪೊಲೀಸ್ ಅಧೀಕ್ಷಕರು ಮಾಹಿತಿ ರವಾನಿಸಿದ್ದಾರೆ. `ಈ ಹಕ್ಕಿ ವಿಷಯದಲ್ಲಿ ಯಾವುದೇ ಗೊಂದಲ ಬೇಡ’ ಎಂಬುದು ಪೊಲೀಸ್ ಅಧೀಕ್ಷಕರ ಮಾತು.

Advertisement. Scroll to continue reading.
Advertisement. Scroll to continue reading.

ಇದನ್ನೂ ಓದಿ: ಕಾರವಾರಕ್ಕೆ ಬಂದ ಜಿಪಿಎಸ್ ಹಕ್ಕಿ!

`ಯಾವುದೇ ರಹಸ್ಯ ಕಾರ್ಯಾಚರಣೆಗಾಗಿ ಈ ಹಕ್ಕಿ ಬಂದಿಲ್ಲ. ಚಳಿಗಾಲದ ಅವಧಿಯಾಗಿದ್ದರಿಂದ ಈ ಭಾಗಕ್ಕೆ ಹದ್ದು ವಲಸೆ ಬಂದಿದ್ದು, ಅದಕ್ಕೆ ತೊಂದರೆ ಕೊಡುವುದು ಬೇಡ’ ಎಂದು ಎಂ ನಾರಾಯಣ ಅವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಸಾವಿಗೂ ಮುನ್ನ ಸತ್ಯ ಹೇಳಿದ ವೃದ್ಧೆ: ಎರಡುವರೆ ಸಾವಿರದ ಆಸೆಗೆ ಕೊಲೆ!

Next Post

ರೈತರ ಬಾಯಿಗೆ ಸಕ್ಕರೆ: ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ಕೊಟ್ಟ ಜಿಲ್ಲಾಧಿಕಾರಿ!

Next Post
ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ರೈತರ ಬಾಯಿಗೆ ಸಕ್ಕರೆ: ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ಕೊಟ್ಟ ಜಿಲ್ಲಾಧಿಕಾರಿ!

ಸೊರಬದಿಂದ ಬಂದವಳು ಶಿರಸಿಯಲ್ಲಿ ಸತ್ತಳು!

ಮನೆ ಮುರಿದ ಕಳ್ಳರಿಗೆ ಜೈಲು | ಎಗ್‌ರೈಸ್ ಅರ್ಜುನನಿಗೆ ಸಿಕ್ಕಿದ ನ್ಯಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.